Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮರ್ಕಝ್ ತಅ್ ಲೀಮಿಲ್ ಇಹ್ಸಾನ್ ಭವಿಷ್ಯದ...

ಮರ್ಕಝ್ ತಅ್ ಲೀಮಿಲ್ ಇಹ್ಸಾನ್ ಭವಿಷ್ಯದ ಯೂನಿವರ್ಸಿಟಿಯಾಗಲಿದೆ : ವಿನಯ ಕುಮಾರ್ ಸೊರಕೆ

ಜುಬೈಲ್ ನಲ್ಲಿ ಫ್ಯಾಮಿಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 Dec 2018 3:30 PM IST
share
ಮರ್ಕಝ್ ತಅ್ ಲೀಮಿಲ್ ಇಹ್ಸಾನ್  ಭವಿಷ್ಯದ ಯೂನಿವರ್ಸಿಟಿಯಾಗಲಿದೆ : ವಿನಯ ಕುಮಾರ್ ಸೊರಕೆ

ರಿಯಾದ್, ಡಿ. 23: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಅಧೀನದಲ್ಲಿರುವ ಮರ್ಕಝ್ ತಅಕ್ ಲೀಮಿಲ್ ಇಹ್ಸಾನ್ ವಿದ್ಯಾ ಸಂಸ್ಥೆಯು ಭವಿಷ್ಯದ ಯೂನಿವರ್ಸಿಟಿಯಾಗಲಿದೆ ಎಂದು  ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.

ಅವರು ಸೌದಿ ಅರೇಬಿಯಾದ ಜುಬೈಲ್ ನಲ್ಲಿ  ಡಿಕೆಎಸ್ ಸಿ ಜುಬೈಲ್ ದ್ವಿಘಟಕಗಳು ಆಯೋಜಿಸಿದ್ದ ಫ್ಯಾಮಿಲಿ ಸ್ನೇಹ ಸಮ್ಮಿಲನದ ಮುಖ್ಯ ಅತಿಥಿಯಾಗಿ ಮಾತಾಡಿದರು. ಡಿಕೆಎಸ್ ಸಿಯ ಅಧೀನದಲ್ಲಿರುವ ಮರ್ಕಝ್ ತಅ್ ಲೀಮಿಲ್ ಇಹ್ಸಾನ್ ಹಾಗೂ ಅದರ ಕಾರ್ಯಚಟುವಟಿಕೆಗಳನ್ನು ತಾನು ಅತೀ ಹತ್ತಿರದಿಂದ ಬಲ್ಲವನಾಗಿದ್ದು, ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಶಕ್ತಿ ಮೀರಿ ಪ್ರಯತ್ನಿಸುವೆನೆಂದು ತಿಳಿಸಿದರು.

ಸಮಾರಂಭದ ಇನ್ನೋರ್ವ ಮುಖ್ಯ ಅಥಿತಿ, ಸಮಾಜ ಸೇವಕ ಮಿಸ್ಬಾಹ್ ಮಹಿಳಾ  ಕಾಲೇಜಿನ ಅಧ್ಯಕ್ಷ  ಬಿಎಂ ಮುಮ್ತಾಝ್ ಅಲಿ ಅವರು ಕೊಲ್ಲಿ ರಾಷ್ಟ್ರಗಳಲ್ಲಿ ಕಾರ್ಯಾಚರಿಸುತ್ತಿರುವ ಡಿಕೆಎಸ್ ಸಿಯ ಎಲ್ಲಾ ಪ್ರವರ್ತಕರನ್ನು ಅವರ ಸಾಧನೆಗೆ ಮುಕ್ತ ಕಂಠದಿಂದ ಶ್ಲಾಗಿಸಿ, ಮರ್ಕಝ್ ತಅ್ ಲೀಮಿಲ್ ಇಹ್ಸಾನ್ ವಿದ್ಯಾ ಸಂಸ್ಥೆಯು ಸಲ್ಲಿಸುವ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಡಿಕೆಎಸ್ ಸಿಯ ಪೋಷಕರಲ್ಲೊಬ್ಬರೂ, ಕೇಂದ್ರ ಸಮಿತಿಯ ಮುಖ್ಯ ಸಲಹೆಗಾರರೂ ಹಾಗೂ ಕೊಡುಗೈ ದಾನಿ  ಝಕರಿಯಾ ಸಂಘಟನೆಗೆ ಎಲ್ಲರ ಸಹಕಾರವನ್ನು ಅಪೇಕ್ಷಿಸಿ  ಮುಂದಿನ ದಿನಗಳಲ್ಲಿ ಮರ್ಕಝ್ ತಅ್ ಲೀಮಿಲ್ ಇಹ್ಸಾನ್  ವಿದ್ಯಾ ಸಂಸ್ಥೆಯು ಎಲ್ಲಾ ವಿದ್ಯಾಲಯಗಳ ಕೇಂದ್ರ ಬಿಂದುವಾಗಲೆಂದು ಹಾರೈಸಿದರು.

ಪ್ರತಿಷ್ಠಿತ ಎಕ್ಸ್ಪರ್ಟೈಸ್ ಕಂಪನಿಯ ಆಡಳಿತ ನಿರ್ದೇಶಕರಾದ  ಅಶ್ರಫ್ ಕರ್ನಿರೆ ಮಾತನಾಡಿ, ಮರ್ಕಝ್ ತಅ್ ಲೀಮಿಲ್ ಇಹ್ಸಾನ್ ಸಂಸ್ಥೆಯು ವಿದ್ಯಾಭ್ಯಾಸಕ್ಕೆ ಕೊಡುವ ಮಹತ್ವವನ್ನು ಪ್ರಶಂಶಿಸಿ, ಸಂಸ್ಥೆಯ ಬೆಳವಣಿಗೆಗೆ ಸದಾ ನಿಮ್ಮೊಂದಿಗಿರುವೆನೆಂದು ಭರವಸೆ ನೀಡಿದರು.

ಸಮಾರಂಭದ ಅಥಿತಿಗಳನ್ನು   ಡಿಕೆಎಸ್ ಸಿ  ಕೇಂದ್ರ ಸಮಿತಿಯ ಉಪಾಧ್ಯಕ್ಷ ಕೆ.ಎಚ್. ಮುಹಮ್ಮದ್ ರಫೀಕ್ ಸೂರಿಂಜೆ ಸ್ವಾಗತಿಸಿದರು. ಕೇಂದ್ರ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಯು.ಡಿ. ಅಬ್ದುಲ್ ಹಮೀದ್ ಉಳ್ಳಾಲ್ ಅವರು ಸಮಾರಂಭವನ್ನು ಉದ್ಘಾಟಿಸಿದರು.

ಅಲ್-ಮುಝೈನ್ ಗ್ರೂಪಿನ ಆಡಳಿತ ನಿರ್ದೇಶಕ ಬಿಎಂ ಶರೀಫ್ ರೈಸ್ಕೊ ಗ್ರೂಪಿನ ಆಡಳಿತ ನಿರ್ದೇಶಕ ಅಬೂಬಕರ್ ಪಡುಬಿದ್ರೆ, ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಸನ್ ಮೂಡುತೋಟ, ದಮಾಮ್ ವಲಯ ಸಮಿತಿಯ ಅಧ್ಯಕ್ಷ ಹಸನ್ ಬಾವ ಕುಪ್ಪೆಪದವು ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಅಬ್ದುಲ್ ಹಮೀದ್ ಕಾಪು ವಹಿಸಿದ್ದರು.

ತನ್ನ ಸುದೀರ್ಘ ಪ್ರವಾಸಿ ಜೀವನಕ್ಕೆ ವಿದಾಯಕೊಟ್ಟು ತಾಯ್ನಾಡಿಗೆ ಮರಳುವ ಡಿಕೆಎಸ್ ಸಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೈನ್ ಗೂಡಿನಬಳಿ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.

ಈ ಸಂದರ್ಭ ನಡೆದ ಮಕ್ಕಳ ಶೈಕ್ಷಣಿಕ ಸ್ಪರ್ಧಾ ಕಾರ್ಯಕ್ರಮಗಳನ್ನು ಇಸ್ಮಾಯಿಲ್ ಕಾಟಿಪಳ್ಳ ಹಾಗೂ ಅಬ್ದುಲ್ ರಹ್ಮಾನ್ ಪಾಣಾಜೆ ಅವರು ನೆರವೇರಿಸಿ ದರು. ಕೆಸಿಎಫ್ ತಂಡವು  ದಫ್ ಕಾರ್ಯಕ್ರಮವನ್ನು ನೆರವೇರಿಸಿದರು.

 ಇಕ್ಬಾಲ್ ಮಳ್ಳೂರ್ ಹಾಗೂ ಕಮರುದ್ದೀನ್ ಗೂಡಿನಬಳಿ ಕಾರ್ಯಕ್ರಮ ನಿರೂಪಿಸಿದರು. ಅಬ್ದುಲ್ ಗಫೂರ್ ಸಜಿಪ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X