Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೊಕ್ಕಾಡಿಗೋಳಿ: ವೀರ-ವಿಕ್ರಮ ಜೋಡುಕರೆ...

ಹೊಕ್ಕಾಡಿಗೋಳಿ: ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ23 Dec 2018 7:26 PM IST
share
ಹೊಕ್ಕಾಡಿಗೋಳಿ: ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಸಮಾರೋಪ

ಬಂಟ್ವಾಳ, ಡಿ. 23: ಜಿಲ್ಲೆಯಲ್ಲಿ ಕೃಷಿಕರು ತನ್ನ ಮಕ್ಕಳಂತೆ ಸಾಕಿದ ಓಟದ ಕೋಣಗಳನ್ನು ಓಡಿಸಲು ಹಿಂದಿನ ಮಾದರಿಯಲ್ಲೇ ಬೆತ್ತ ಸಹಿತ ಅಹಿಂಸಾತ್ಮಕವಾಗಿ ನಡೆಸಲು ಕಾನೂನು ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. 

ಹೊಕ್ಕಾಡಿಗೋಳಿಯಲ್ಲಿ ಮಹಿಷ ಮರ್ಧಿನಿ ಕಂಬಳ ಸಮಿತಿ ವತಿಯಿಂದ ಶನಿವಾರ ರಾತ್ರಿ ನಡೆದ ವೀರ -ವಿಕ್ರಮ ಜೋಡುಕರೆ ಬಯಲು ಕಂಬಳ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಕರಾವಳಿ ಜಿಲ್ಲೆಯಲ್ಲಿ ಯಾವುದೇ ಜಾತಿ, ಮತ, ಧರ್ಮ ಮತ್ತು ರಾಜಕೀಯ ಬೇಧವಿಲ್ಲದೆ ಕೃಷಿಕರು ಒಟ್ಟಾಗಿ ಕಂಬಳ ಕ್ರೀಡೆ ನಡೆಸುತ್ತಿರುವ ಬಗ್ಗೆ ಏನೂ ಗೊತ್ತಿರದ ಕೆಲವೊಂದು ಮಂದಿ ಕೋರ್ಟಿಗೆ ತಪ್ಪು ಮಾಹಿತಿ ನೀಡಿ ಕಂಬಳ ಸ್ಥಗಿತಗೊಳಿಸಲು ಹವಣಿಸುತ್ತಿದ್ದಾರೆ. ಇದಕ್ಕಾಗಿ ಈಗಾಗಲೇ ಅಟಾರ್ನಿ ಜನರಲ್ ಮೂಲಕ ಅವಿರತ ಶ್ರಮ ವಹಿಸಿ ಧಾರ್ಮಿಕ ನಂಟು ಹೊಂದಿರುವ ಕಂಬಳವನ್ನು ಅಹಿಂಸಾತ್ಮಕವಾಗಿ ಮುನ್ನಡೆಸಲು ಕಂಬಳಾಸಕ್ತರ ಬೆಂಬಲ ಅಗತ್ಯವಿದೆ ಎಂದು ಅವರು ಹೇಳಿದರು.

ಇದೇ ವೇಳೆ ಕಂಬಳದ ಮಾಜಿ ಪ್ರಧಾನ ತೀರ್ಪುಗಾರ ಬೆಳ್ಳಿಪಾಡಿ ಮಂಜಯ ರೈ ಇವರನ್ನು ಸನ್ಮಾನಿಸಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ಕಂಬಳ ಕ್ರೀಡೆಯು ಜಿಲ್ಲೆಯ ಜನರ ಕೃಷಿ ಪದ್ಧತಿಯಿಂದ ಹಂತ ಹಂತವಾಗಿ ಬೆಳೆದು ಬಂದಿದೆ ಎಂದರು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಈ ಹಿಂದೆ ಕಾವಳಮೂಡೂರು ಎಂಬಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉಪಸ್ಥಿತಿಯಲ್ಲಿ ನಾನು 10 ವರ್ಷ ಅದ್ದೂರಿ ಕಂಬಳ ನಡೆಸಿದ್ದೇನೆ. ಇದೇ ವೇಳೆ ಕಂಬಳ ಚಿತ್ರೀಕರಿಸಿದ್ದ ವ್ಯಕ್ತಿಯೊಬ್ಬರು ಕಂಬಳದಲ್ಲಿ ಹಿಂಸೆಯಾಗುತ್ತಿದೆ ಎಂದು ಆರೋಪಿಸಿ ಅಂದಿನ ಕೇಂದ್ರ ಸಚಿವೆ ಮೇನಕಾ ಗಾಂಧಿಗೆ ಸಿಡಿ ಕಳುಹಿಸಿದ್ದರು. ಇದರಿಂದಾಗಿ ಜಿಲ್ಲೆಯಲ್ಲಿ ಕಂಬಳ ಸ್ಥಗಿತಗೊಳ್ಳಲು ಪ್ರಮುಖ ಕಾರಣವಾಗಿದೆ ಎಂದರು.

ಬಂಟ್ವಾಳ ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಬೆಳ್ತಂಗಡಿ ಶಾಸಕ ಹರೀಶ ಪೂಂಜ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಮತ್ತಿತರರು ಮಾತನಾಡಿದರು. 

ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ, ಗೌರವ ಸಲಹೆಗಾರ ಗುಣಪಾಲ ಕಡಂಬ, ಜಿಲ್ಲಾ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಮಾಜಿ ಕಾರ್ಯದರ್ಶಿ ವಿಜಯ ಕುಮಾರ್, ಪ್ರಮುಖರಾದ ಬಾರ್ಕೂರು ಶಾಂತರಾಮ ಶೆಟ್ಟಿ, ವಿನು ವಿಶ್ವನಾಥ ಶೆಟ್ಟಿ ಕರಿಂಜೆ, ಜಿಪಂ ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಬಿ.ಪದ್ಮಶೇಖರ ಜೈನ್, ಎಪಿಎಂಸಿ ಸದಸ್ಯ ಎಂ.ಪದ್ಮರಾಜ ಬಲ್ಲಾಳ್ ಮಾವಂತೂರು, ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಅಧ್ಯಕ್ಷ ಎಂ.ದುರ್ಗಾದಾಸ್ ಶೆಟ್ಟಿ ಮಾವಂತೂರು, ತಾಪಂ ಮಾಜಿ ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ಆರಂಬೋಡಿ ಗ್ರಾಪಂ ಅಧ್ಯಕ್ಷ ಪ್ರಭಾಕರ ಹುಲಿಮೇರು, ಚೆನ್ನೈತ್ತೋಡಿ ಗ್ರಾಪಂ ಮಾಜಿ ಅಧ್ಯಕ್ಷ ನವೀನಚಂದ್ರ ಶೆಟ್ಟಿ, ಪಂಜಿಕಲ್ಲು ಗ್ರಾಪಂ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ, ಪದಾಧಿಕಾರಿಗಳಾದ ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ಎಚ್. ಹರೀಶ್ ಹಿಂಗಾಣಿ, ಸಂದೇಶ್ ಶೆಟ್ಟಿ ಪೆÇಡುಂಬ, ಪುಷ್ಪರಾಜ ಜೈನ್ ನಡ್ಯೋಡಿ, ಹರಿಪ್ರಸಾದ್ ಶೆಟ್ಟಿ ಕುರ್ಡಾಡಿ, ರಾಜೇಶ್ ಶೆಟ್ಟಿ ಕೊನೆರೊಟ್ಟು, ಪ್ರವೀಣ್ ಶೆಟ್ಟಿ ಮಾವಿನಕಟ್ಟೆ, ಕಿರಣ್ ಕುಮಾರ್ ಮಂಜಿಲ, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಜನಾರ್ದನ ಬಂಗೇರ ತಿಮರಡ್ಡ, ಕೃಷ್ಣ ಶೆಟ್ಟಿ ಉಮನೊಟ್ಟು, ಉಮೇಶ್ ಶೆಟ್ಟಿ ಕೊನೆರೊಟ್ಟು, ಸುಧೀಂದ್ರ ಶೆಟ್ಟಿ ಕಲಾಯಿದಡ್ಡ, ರಾಜೇಶ್ ಶೆಟ್ಟಿ ಸಿದ್ದಕಟ್ಟೆ, ಸಾಧು ಶೆಟ್ಟಿ ಕಲ್ಲಾಪು, ಜನಾರ್ದನ ನಾಯ್ಕ್ ಸಿದ್ದಕಟ್ಟೆ, ಎಚ್.ಎ. ರಹ್ಮಾನ್ ಹೊಕ್ಕಾಡಿಗೋಳಿ, ರಮೇಶ್ ಪೂಜಾರಿ ಕುಂಜಾಡಿ, ಸುರೇಶ್ ಕೆ. ಶೆಟ್ಟಿ ಹಕ್ಕೇರಿ, ಸುಧೀರ್ ಶೆಟ್ಟಿ ಹೊಕ್ಕಾಡಿಗೋಳಿ, ರಾಜು ಗುಮ್ಮಣ್ಣ ಶೆಟ್ಟಿ ಹೊಕ್ಕಾಡಿಗೋಳಿ, ಸುಧಾಕರ ಚೌಟ ಬಾವ ಹೊಸಬೆಟ್ಟು, ಹರೀಶ್ ಶೆಟ್ಟಿ ಹೊಕ್ಕಾಡಿಗೋಳಿ, ಟಿ.ನರಸಿಂಹ ಪೈ ಮಾವಿನಕಟ್ಟೆ, ಆನಂದ ಶೆಟ್ಟಿ ಹಕ್ಕೇರಿ, ಸಂತೋಷ್ ಮಂಜಿಲ, ಸುರೇಶ್ ಎಂ. ಶೆಟ್ಟಿ ಹಕ್ಕೇರಿ, ರಾಧಕೃಷ್ಣ ಶೆಟ್ಟಿ ಉಗ್ರೋಡಿ, ರಘುರಾಮ್ ಶೆಟ್ಟಿ ದೇವಸ್ಯ, ಭುಜಂಗ ಶೆಟ್ಟಿ ಹೊಕ್ಕಾಡಿಗೋಳಿ, ನವೀನ್ ಕುಂಜಾಡಿ, ಲೋಕನಾಥ್ ಶೆಟ್ಟಿ ಪಮುಂಜ, ಗಿರೀಶ್ ಕರ್ಪೆ, ನವೀನ ಹೆಗ್ಡೆ ಮಂಚಕಲ್ಲು ಮತ್ತಿತರರು ಹಾಜರಿದ್ದರು. 
ಸಮಿತಿ ಗೌರವ ಸಲಹೆಗಾರ ಸುರೇಶ್ ಶೆಟ್ಟಿ ಸಿದ್ದಕಟ್ಟೆ ಸ್ವಾಗತಿಸಿ, ಜಿಲ್ಲಾ ಕಂಬಳ ಸಮಿತಿ ಮಾಜಿ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ ಮತ್ತು ಪ್ರಚಾರ ಸಮಿತಿ ಸಂಚಾಲಕ ಮೋಹನ್ ಕೆ. ಶ್ರೀಯಾನ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X