Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಹುಲ್ ಗಾಂಧಿ ತಮ್ಮ ನಾಯಕತ್ವ ಸಾಬೀತು...

ರಾಹುಲ್ ಗಾಂಧಿ ತಮ್ಮ ನಾಯಕತ್ವ ಸಾಬೀತು ಮಾಡಿದ್ದಾರೆ : ಸಿದ್ದರಾಮಯ್ಯ

'ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದು ಗಂಟೆಯಲ್ಲಿ ರೈತರ ಸಾಲ ಮನ್ನಾ'

ವಾರ್ತಾಭಾರತಿವಾರ್ತಾಭಾರತಿ23 Dec 2018 10:40 PM IST
share
ರಾಹುಲ್ ಗಾಂಧಿ ತಮ್ಮ ನಾಯಕತ್ವ ಸಾಬೀತು ಮಾಡಿದ್ದಾರೆ : ಸಿದ್ದರಾಮಯ್ಯ

ಬಾಗಲಕೋಟೆ, ಡಿ.23: ಹಿಂದಿ ಮಾತನಾಡುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತಿಸಗಢದಲ್ಲಿ ಕಾಂಗ್ರೆಸ್ ಗೆದ್ದಿದೆ. ರಾಹುಲ್ ಗಾಂಧಿ ತಮ್ಮ ನಾಯಕತ್ವ ಸಾಬೀತು ಮಾಡಿದ್ದಾರೆ. ಮೊನ್ನೆ ನಡೆದ ಗೆಲುವು ಸಣ್ಣ ವಿಕ್ಟರಿಯಲ್ಲ. ಅದು ದೊಡ್ಡ ಗೆಲುವು ಎಂದು ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಜಮಖಂಡಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಆನಂದ ನ್ಯಾಮಗೌಡ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಮಿತ್ ಶಾ, ನರೇಂದ್ರ ಮೋದಿ ವರ್ಚಸ್ಸು ಹಿಮಾಲಯ ಪರ್ವತದಷ್ಟಿದೆ. ಅದನ್ನು ಜನರು ಹುಸಿಗೊಳಿಸಿದ್ದಾರೆ. ನರೇಂದ್ರ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿ ಈವರೆಗೂ ಯಾರೂ ಬಂದಿಲ್ಲ. ನಾನೂ ಅನೇಕ ಪ್ರಧಾನಿಗಳನ್ನು ನೋಡಿದ್ದೇನೆ. ಆದರೆ, ಮೋದಿಯಂತೆ ಸುಳ್ಳು ಹೇಳುವ ಪ್ರಧಾನಿ ನೋಡಿಲ್ಲ ಎಂದು ಲೇವಡಿ ಮಾಡಿದರು.

ಮನ್ ಕಿ ಬಾತ್‌ನಿಂದ ಜನರನ್ನು ಮರಳು ಮಾಡುತ್ತೇನೆಂದು ಕೊಂಡಿದ್ದರು. ಮನ್ ಕಿ ಬಾತ್ ಈಗ ಠುಸ್ ಆಗಿದೆ. ನೋಟ್ ಬ್ಯಾನ್ ವಿಚಾರ ಇಟ್ಟುಕೊಂಡು ಶ್ರೀಮಂತರ, ಕಪ್ಪುಹಣವುಳ್ಳವರ ನಿದ್ದೆಗೆಡಿಸ್ತೀನಿ ಅಂದರು. ಆದರೆ ನಿದ್ದೆಗೆಟ್ಟವರು ಬಡವರು, ರೈತರು. ನೋಟ್ ಬ್ಯಾನ್‌ನಿಂದ ಸತ್ತವರು ರೈತರು, ಬಡವರು, ಬೀದಿ ವ್ಯಾಪಾರಿಗಳು. ಮೋದಿಯಂತಹ ಪ್ರಧಾನಿ ಇರಬೇಕಾ ಎಂದು ಪ್ರಶ್ನಿಸಿದರು.

ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸಷ್ಟಿ ಎಂದರು ಮೋದಿ. ಹತ್ತು ಲಕ್ಷವಾದರೂ ಮಾಡಲಿಲ್ಲ. ಕಪ್ಪು ಹಣ ತಂದು ಪ್ರತಿಯೊಬ್ಬರ ಅಕೌಂಟ್‌ಗೆ 15 ಲಕ್ಷ ಹಾಕುತ್ತೀವಿ ಅಂದರು. 15 ರೂಪಾಯಿ ಕೂಡ ಹಾಕಲಿಲ್ಲ. ಮೋದಿಯವರನ್ನು ರಾಷ್ಟ್ರೀಕತ ಬ್ಯಾಂಕ್ ಸಾಲಮನ್ನಾ ಮಾಡಿ ಎಂದೆ. ಜಪ್ಪಯ್ಯ ಎನ್ನಲಿಲ್ಲ. ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸಗಢಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 1 ಗಂಟೆಯಲ್ಲಿ ರೈತರ ಸಾಲ ಮನ್ನಾ ಮಾಡಿದರು. ರಾಹುಲ್ ಗಾಂಧಿ ಪ್ರಧಾನಿ ಆದ ನಂತರ ದೇಶದ ರೈತರ ಸಾಲಮನ್ನಾ ಮಾಡುತ್ತಾರೆ. ರಾಹುಲ್ ಗಾಂಧಿ ನುಡಿದಂತೆ ನಡೆದಿದ್ದಾರೆ. ಯಡಿಯೂರಪ್ಪ ಇದ್ದಾರಲ್ಲ. ರೈತರ ಸಾಲ ಮನ್ನಾ ಮಾಡಿ ಅಂದರೆ, ದುಡ್ಡು ಎಲ್ಲಿಂದ ತರಲಿ, ನಮ್ಮ ಸರಕಾರದಲ್ಲಿ ನೋಟ್ ಪ್ರಿಂಟ್ ಮಾಡೋ ಮಷಿನ್ ಇಲ್ಲ ಅಂದರು.

ಯಡಿಯೂರಪ್ಪ ಹಸಿರು ಟವಲ್ ಹಾಕೊಂಡು, ನಾನು ಮಣ್ಣಿನ ಮಗ, ರೈತನ ಮಗ ಅಂತ ಅಂದ್ಕೊಂಡು ತಿರುಗುತ್ತಾರೆ. ಯಡಿಯೂರಪ್ಪಗೆ ಸಿಎಂ ಆಗುವುದು ಕನಸು, ಎಷ್ಟೇ ತಿಪ್ಪರಲಾಗಾ ಹಾಕಿದರೂ ಯಡಿಯೂರಪ್ಪ ಮುಖ್ಯಮಂತ್ರಿ ಆಗಲ್ಲ. ಹಿಂದೂ-ಮುಸ್ಲಿಂ ನಡುವೆ ಎತ್ತಿಕಟ್ಟುತ್ತಾರೆ. ಚುನಾವಣೆ ಬಂದಾಗ ಮಾತ್ರ ರಾಮಮಂದಿರ ಕಟ್ಟುತ್ತೇವೆ ಅಂತಾರೆ. 1992ರಲ್ಲೇ ರಾಮಮಂದಿರ ಕಟ್ತೀವಿ ಅಂದಿದ್ದಿರಿ, ಯಾಕೆ ಕಟ್ಟಲಿಲ್ಲ. ಈಗ ಮೋದಿ ಬಂದಿದ್ದಾರೆ ರಾಮ ಮಂದಿರ ಯಾಕೆ ಕಟ್ಟೋಕೆ ಆಗಲಿಲ್ಲಾ? ಯಾರಾದರೂ ಅವರನ್ನು ಹಿಡ್ಕೊಂಡಿದ್ದರಾ, ಇಟ್ಟಿಗೆ ತಕೊಂಡಿದ್ದೂ ಆಯ್ತು, ಕೊಟ್ಟಿದ್ದೂ ಆಯ್ತು, ಜೇಬಲ್ಲಿ ದುಡ್ಡು ಹಾಕಿದ್ದಾಯ್ತು. ಈವರೆಗೂ ಕಟ್ಟೋಕೆ ಆಗಲೇ ಇಲ್ಲ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X