Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಕೀರ್ಣಕಟ್ಟೆ: ಜಮೀಯತುಲ್ ಫಲಾಹ್‌ನಿಂದ...

ಪಕೀರ್ಣಕಟ್ಟೆ: ಜಮೀಯತುಲ್ ಫಲಾಹ್‌ನಿಂದ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ24 Dec 2018 11:20 AM IST
share
ಪಕೀರ್ಣಕಟ್ಟೆ: ಜಮೀಯತುಲ್ ಫಲಾಹ್‌ನಿಂದ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಕಾಪು, ಡಿ.24: ಜಮಿಯ್ಯತುಲ್ ಫಲಾಹ್ ಕಾಪು ಘಟಕ, ಲೊಂಬಾರ್ಡ್ ಸ್ಮಾರಕ ಮಿಷನ್ ಆಸ್ಪತ್ರೆ ಮತ್ತು ವೈದ್ಯಕೀಯ ಪ್ರತಿನಿಧಿಗಳ ಸಂಘ ಉಡುಪಿ ಇವರ ಸಹಭಾಗಿತ್ವದಲ್ಲಿ ಮಲ್ಲಾರು ಪಕೀರ್ಣಕಟ್ಟೆ ಖಾಜ ಪೀರಾನ್ ಮೆಡಿಕಲ್ ಸೆಂಟರ್ (ಆಯುಷ್ ಆಸ್ಪತ್ರೆ)ನಲ್ಲಿ ಉಚಿತ ಸಾಮಾನ್ಯ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ ಇತ್ತೀಚೆಗೆ ನಡೆಯಿತು.

ಶಿಬಿರವನ್ನು ಉದ್ಘಾಟಿಸಿದ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಬಡ ವರ್ಗದ ಜನರ ಆರೋಗ್ಯ ಮತ್ತು ವಿದ್ಯಾಭ್ಯಾಸದ ಬಗ್ಗೆ ಕಾಳಜಿ ಇಟ್ಟು ನಿರಂತರವಾಗಿ ಸಂಘಟನಾತ್ಮಕವಾಗಿ ತೊಡಗಿಸಿಕೊಳ್ಳುವ ಜಮಿಯ್ಯತುಲ್ ಫಲಾಹ್‌ನ ಕಾರ್ಯವೈಖರಿ ಶ್ಲಾಘನೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಶಬಿ ಅಹ್ಮದ್ ಕಾಝಿ ಮಾತನಾಡಿ, ಕಾಪು ತಾಲೂಕಿನಲ್ಲಿ ಇಂತಹ ಶಿಬಿರಗಳ ಅಗತ್ಯ ತುಂಬಾ ಇದ್ದು, ಪ್ರತಿದಿನ ಇಂತಹ ಸೇವೆ ದೊರಕಬೇಕು ಎನ್ನುವ ಇಚ್ಛೆ ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಬೆಳಪು ಗ್ರಾಮವನ್ನು ಆಯ್ಕೆ ಮಾಡಿದ್ದು, ಇದಕ್ಕಾಗಿ ಪ್ರಯತ್ನ ನಡೆಯುತ್ತಿದೆ. ಎಲ್ಲರ ಸಹಕಾರ ಅಗತ್ಯ ಎಂದರು.

ಮೌಲಾನಾ ಮುಹಮ್ಮದ್ ಫರ್ವೇಝ್ ಆಲಂ ಕಿರಾಅತ್ ಪಠಿಸಿದರು. ಹಾಜಿ ಅಬ್ದುಲ್ ಜಲೀಲ್ ಉದ್ಯಾವರ, ನೇತ್ರ ತಜ್ಞೆ ಡಾ.ರೂಪಶ್ರೀ, ಸಂಸ್ಥೆಯ ಉಪಾಧ್ಯಕ್ಷ ಮುಹಮ್ಮದ್ ಸಾದಿಕ್ ಸಂದರ್ಭೋಚಿತವಾಗಿ ಮಾತನಾಡಿದರು.

ಡಾ ಲೀಲಾ ಥೋಮಸ್, ಡಾ ಸುಮನ್ ಆರ್. ಶೆಟ್ಟಿ, ರೋಹಿ ರತ್ನಾಕರ, ರಾಘವೇಂದ್ರ ಕರ್ವಾಲ್, ಜಮೀಯ್ಯತುಲ್ ಫಲಾಹ್‌ನ ಮುಷ್ತಾಕ್ ಇಬ್ರಾಹೀಂ, ಸಾಬಿರ್ ಅಲಿ, ಶಾಬುದ್ದೀನ್ ಸಾಹೇಬ್, ನಝೀರ್ ಅಹ್ಮದ್, ಎಸ್.ಎಂ.ಶಫಿ ಅಹ್ಮದ್, ರಫೀಕ್ ಅಹ್ಮದ್, ಬಶೀರ್ ಅಹ್ಮದ್, ಸಿರಾಜುದ್ದೀನ್ ಕಾಝಿ, ಇಕ್ಬಾಲ್ ಶಂಸುದ್ದೀನ್ ಉಪಸ್ಥಿತರಿದ್ದರು.

ಜಮಿಯ್ಯತುಲ್ ಫಲಾಹ್‌ನ ಕಾಪು ಘಟಕದ ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಆದಂ ಸ್ವಾಗತಿಸಿ, ಪ್ರಸ್ತಾವನೆಗೈದರು. ಸಂಸ್ಥೆಯ ಪತ್ರಿಕಾ ಕಾರ್ಯದರ್ಶಿ ಅನ್ವರ್ ಅಲಿ ಕಾಪು ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಸುಮಾರು 125 ಮಂದಿ ಶಿಬಿರದ ಪ್ರಯೋಜನ ಪಡೆದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X