Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಸ್ಟ್ರೇಲಿಯಾದ ಶಿಕ್ಷಣತಜ್ಞ, ಭಾರತ ಮೂಲದ...

ಆಸ್ಟ್ರೇಲಿಯಾದ ಶಿಕ್ಷಣತಜ್ಞ, ಭಾರತ ಮೂಲದ ವಾಜಿಬ್ ಅಲಿ ರಾಜಸ್ಥಾನ ವಿಧಾನಸಭೆಗೆ ಆಯ್ಕೆ

ವಿದೇಶದಲ್ಲಿ 8 ಕಾಲೇಜುಗಳನ್ನು ನಡೆಸುತ್ತಿರುವ ಸಾಧಕನ ಕುರಿತು ಮಾಹಿತಿ ಇಲ್ಲಿದೆ

ವಾರ್ತಾಭಾರತಿವಾರ್ತಾಭಾರತಿ24 Dec 2018 3:58 PM IST
share
ಆಸ್ಟ್ರೇಲಿಯಾದ ಶಿಕ್ಷಣತಜ್ಞ, ಭಾರತ ಮೂಲದ ವಾಜಿಬ್ ಅಲಿ ರಾಜಸ್ಥಾನ ವಿಧಾನಸಭೆಗೆ ಆಯ್ಕೆ

ಜೈಪುರ, ಡಿ.24: ಆಸ್ಟ್ರೇಲಿಯಾದಲ್ಲಿ ತನ್ನಿಬ್ಬರು ಸಹೋದರರೊಂದಿಗೆ 8 ಕಾಲೇಜುಗಳು ಮತ್ತು ಒಂದು ಶಾಲೆಯನ್ನು ನಡೆಸುತ್ತಿರುವ ಯಶಸ್ವಿ ಶಿಕ್ಷಣತಜ್ಞ, ಭಾರತ ಮೂಲದ ವಾಜಿಬ್ ಅಲಿ (36) ಅವರು ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಪರೂಪದ ಸಾಧನೆ ಮಾಡಿದ್ದಾರೆ.

ಇತರ ರಾಜಕಾರಣಿಗಳಿಗಿಂತ ವಿಭಿನ್ನ ದಾರಿಯಲ್ಲಿ ಸಾಗಿದ್ದ ಅವರು ತನ್ನ ಕ್ಷೇತ್ರದ ಗ್ರಾಮೀಣ ಹೃದಯಭಾಗದಲ್ಲಿ ಪ್ರಚಾರದಲ್ಲಿ ತೊಡಗಿಕೊಂಡಿದ್ದರು ಮತ್ತು ಚುನಾವಣೆಗೆ ಬಹಳ ಮೊದಲೇ ವಾಸ್ತವ ಸಮಸ್ಯೆಗಳ ಕುರಿತು ಮಾತನಾಡಿದ್ದರು ಹಾಗೂ ಜನರ ಹೋರಾಟಗಳನ್ನು ಬೆಂಬಲಿಸಿದ್ದರು.

ನಗರ ಬ್ಲಾಕ್‌ ನ ಸಿಕ್ರಿ ಗ್ರಾಮದಲ್ಲಿ ಮಿಯೊ ಮುಸ್ಲಿಂ ಕುಟುಂಬದಲ್ಲಿ ಜನಿಸಿದ್ದ ಅಲಿ ದಿಲ್ಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ವ್ಯಾಸಂಗ ಪೂರ್ಣಗೊಳಿಸಿದ ಬಳಿಕ ಉನ್ನತ ಅಧ್ಯಯನಕ್ಕಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ್ದರು ಮತ್ತು ಅಲ್ಲಿ ಕುಟುಂಬದ ಉದ್ಯಮವನ್ನು ಸೇರಿಕೊಂಡಿದ್ದರು.

ಆರು ವರ್ಷಗಳ ಹಿಂದೆ ಹೆತ್ತವರನ್ನು ನೋಡಲು ಭಾರತಕ್ಕೆ ಮರಳಿದ್ದ ಅಲಿ ತನ್ನ ಗ್ರಾಮದಲ್ಲಿಯ ದಯನೀಯ ಸ್ಥಿತಿಯನ್ನು ನೋಡಿ ಮರುಗಿದ್ದರು. ಮಿಯೊ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿರುವ ಗ್ರಾಮದಲ್ಲಿಯ ಜನರ ಬದುಕನ್ನು ಬದಲಿಸಲು ಮತ್ತು ಸಾಮಾಜಿಕ ಸ್ಥಿತಿಗಳನ್ನು ಬದಲಿಸಲು ಅವರು ಬಯಸಿದ್ದರು.

2013ರಲ್ಲಿ ಸ್ವಗ್ರಾಮಕ್ಕೆ ಮರಳಿದ್ದ ಅಲಿ ಎನ್‌ ಪಿಪಿ ಅಭ್ಯರ್ಥಿಯಾಗಿ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಇದರಿಂದ ಧೃತಿಗೆಡದೆ ಬದಲಾವಣೆಯನ್ನು ತರಲೇಬೇಕೆಂದು ದೃಢನಿರ್ಣಯ ಮಾಡಿದ್ದ ಅವರು ಪ್ರದೇಶದಲ್ಲಿ ಕ್ರಿಯಾಶೀಲರಾಗಿದ್ದರು. ತನಗೊಂದು ಗುರುತನ್ನು ಪಡೆದುಕೊಳ್ಳಲು 2015ರಲ್ಲಿ ಬಿಎಸ್‌ ಪಿಗೆ ಸೇರ್ಪಡೆಗೊಂಡಿದ್ದ ಅವರು ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಪಿ ಅಭ್ಯರ್ಥಿ ನೇಮಸಿಂಗ್ ಅವರನ್ನು 25,467 ಮತಗಳಿಂದ ಪರಾಭವಗೊಳಿಸಿ ಆಯ್ಕೆಯಾಗಿದ್ದಾರೆ.

ಗ್ರಾಮೀಣರ ಜೀವನಮಟ್ಟವನ್ನು ಎತ್ತರಿಸಲು ತನ್ನ ಕ್ಷೇತ್ರದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಹೆಚ್ಚಿಸಲು ಗಮನವನ್ನು ಕೇಂದ್ರೀಕರಿಸಲು ಅವರು ನಿರ್ಧರಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದಂತಹ ವಿಷಯಗಳತ್ತಲೂ ಗಮನ ಹರಿಸುವುದಾಗಿ ಅವರು ಹೇಳಿದ್ದಾರೆ. ಅಂತರರಾಷ್ಟ್ರೀಯ ಗ್ರಾಮೀಣ ಮಂಡಳಿಯ ಸದಸ್ಯರೂ ಆಗಿರುವ ಅಲಿ ರೈತರಿಗೆ ನೆರವಾಗಲು ಬಯಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X