Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾಹಿತಿ ಕೊರತೆಯಿಂದ ನ್ಯಾಯದಾನದಲ್ಲಿ...

ಮಾಹಿತಿ ಕೊರತೆಯಿಂದ ನ್ಯಾಯದಾನದಲ್ಲಿ ವಿಳಂಬ: ನ್ಯಾ. ಅಬ್ದುಲ್ ನಝೀರ್

*ಡಾ.ಎಂ.ವೀರಪ್ಪ ಮೊಯ್ಲಿಯವರ ‘ದಿ ವೀಲ್ ಆಫ್ ಜಸ್ಟಿಸ್’ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ24 Dec 2018 4:59 PM IST
share
ಮಾಹಿತಿ ಕೊರತೆಯಿಂದ ನ್ಯಾಯದಾನದಲ್ಲಿ ವಿಳಂಬ: ನ್ಯಾ. ಅಬ್ದುಲ್ ನಝೀರ್

ಮಂಗಳೂರು, ಡಿ.24: ಕಾನೂನಿನ ಕುರಿತಂತೆ ಮಾಹಿತಿಯ ಕೊರತೆ ಹಾಗೂ ಆರ್ಥಿಕ ಸಮಸ್ಯೆ ದೇಶದಲ್ಲಿ ನ್ಯಾಯದಾನದಲ್ಲಿ ವಿಳಂಬಕ್ಕೆ ಕಾರಣ ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಎಸ್. ಅಬ್ದುಲ್ ನಝೀರ್ ವಿಶ್ಲೇಷಿಸಿದ್ದಾರೆ. ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿಂದು ಕೇಂದ್ರ ಮಾಜಿ ಸಚಿವ ಡಾ.ಎಂ.ವೀರಪ್ಪ ಮೊಯ್ಲಿಯವರ ‘ದಿ ವೀಲ್ ಆಫ್ ಜಸ್ಟೀಸ್’ ಕೃತಿ ಅನಾವರಣಗೊಳಿಸಿ ಅವರು ಮಾತನಾಡುತ್ತಿದ್ದರು.

ಸದ್ಯ ನ್ಯಾಯಾಂಗ ವ್ಯವಸ್ಥೆಯಲ್ಲೂ ಸಾಕಷ್ಟು ಬದಲಾವಣೆ ಹಾಗೂ ಪ್ರಗತಿ ಆಗಿರುವುದರಿಂದ ನ್ಯಾಯದಾನ ಪ್ರಕ್ರಿಯೆಯಲ್ಲಿ ವೇಗ ಹೆಚ್ಚಿದೆ. ಡಾ.ಮೊಯ್ಲಿಯವರ ಈ ಪುಸ್ತಕ ರಾಷ್ಟ್ರ ಮಟ್ಟದ ಶಾಲೆಗಳಲ್ಲಿ ಚರ್ಚಾ ವಿಷಯವಾಗುವ ಮೂಲಕ ನ್ಯಾಯಾಂಗ ವ್ಯವಸ್ಥೆಯಲ್ಲಿನ ನ್ಯೂನತೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಪುಸ್ತಕ ಜಗತ್ತಿನ ಕಾನೂನು ವಿದ್ವಾಂಸರ ಜಾನಪದ ಸಂಚಯ
ಕೃತಿಕರ್ತ ಡಾ.ಎಂ.ವೀರಪ್ಪ ಮೊಯ್ಲಿ ಮಾತನಾಡಿ, ವಕೀಲನಾಗಿ, ಕಾನೂನು ಸಚಿವನಾಗಿ ಪಡೆದ, ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಗಳಿಸಿದ ಅನುಭವಗಳನ್ನು ಸಮೀಕರಿಸಿ, ಸಂಶೋಧನೆ ನಡೆಸಿ, ಅಂತರ್‌ರಾಷ್ಟ್ರೀಯ ಮಟ್ಟದ ಕಾನೂನು ತಜ್ಞರ ಜತೆ ಅಭ್ಯಾಸ ಮಾಡಿ ಈ ಪುಸ್ತಕವನ್ನು ನಾನು ಬರೆದಿದ್ದೇನೆ. ಇದರಿಂದ ಇದು ಕೇವಲ ನನ್ನ ಕೊಡುಗೆ ಅಲ್ಲ. ಇದು ಜಗತ್ತಿನ ಕಾನೂನು ವಿದ್ವಾಂಸರ ಜಾನಪದ ಸಂಚಯ ಎಂದು ತಮ್ಮ ಕೃತಿಯ ಬಗ್ಗೆ ವ್ಯಾಖ್ಯಾನಿಸಿದರು.

ವೇದಿಕೆಯಲ್ಲಿ ಜಿಲ್ಲಾ ನ್ಯಾಯಾಧೀಶ ನ್ಯಾ.ಕಡೂರು ಸತ್ಯನಾರಾಯಣ ಆಚಾರ್, ನ್ಯಾಯವಾದಿ ಎಂ.ಕೆ.ವಿಜಯ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ನ್ಯಾಯವಾದಿಗಳಾದ ಪಿ.ಪಿ.ಹೆಗ್ಡೆ, ದಿನಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ಬಲ್ಲಾಳ್ ಸ್ವಾಗತಿಸಿದರು. ಈ ಸಂದರ್ಭ ಜಿಲ್ಲಾ ನ್ಯಾಯಾಲಯಕ್ಕೆ ನೇರ ನೇಮಕಾತಿಗೊಂಡಿರುವ ನೂತನ ಜಿಲ್ಲಾ ನ್ಯಾಯಾಧೀಶ ಯಾದವ ಕರ್ಕೇರನ್ನು ಸವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಎಸ್. ಅಬ್ದುಲ್ ನಝೀರ್ ಅಭಿನಂದಿಸಿದರು. ಮಂಗಳೂರು ವಕೀಲರ ಸಂಘದ ವತಿಯಿಂದ ಡಾ.ಎಂ.ವೀರಪ್ಪ ಮೊಯ್ಲಿಯವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.


ಮೊಯ್ಲಿ ಪ್ರಧಾನಿಯಾಗಲಿ: ನ್ಯಾ.ಅಬ್ದುಲ್ ನಝೀರ್ ಶುಭ ಹಾರೈಕೆ

ಡಾ.ಎಂ.ವೀರಪ್ಪ ಮೊಯ್ಲಿ ಆಲ್ ಇನ್ ವನ್ ವ್ಯಕ್ತಿತ್ವದವರು. ಅವರು ಈಗಾಗಲೇ ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಸಾಹಿತಿಯಾಗಿ, ಸಮಾಜ ಸೇವಕನಾಗಿ ಗುರುತಿಸಿಕೊಂಡಿದ್ದಾರೆ. ರಾಜಕೀಯದ ಎಲ್ಲಾ ಮಗ್ಗಲುಗಳನ್ನು ಪ್ರವೇಶಿಸಿರುವ ಅವರು ಅಲಂಕರಿಸಲು ಉಳಿದಿರುವುದು ಪ್ರಧಾನ ಮಂತ್ರಿ, ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಹುದ್ದೆ ಮಾತ್ರ. ಅವರು ಮುಂದೆ ಪ್ರಧಾನಿಯಾಗಲಿ ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಎಸ್. ಅಬ್ದುಲ್ ನಝೀರ್ ಶುಭ ಹಾರೈಸಿದರು.


ತುಳು ಮಾತನಾಡಲು ಮರೆಯದ ನ್ಯಾ. ಅಬ್ದುಲ್ ನಝೀರ್
 ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸ್ವಾಗತ, ಕಾರ್ಯಕ್ರಮ ನಿರ್ವಹಣೆ ಎಲ್ಲವೂ ಆಂಗ್ಲ ಭಾಷೆಯಲ್ಲೇ ಸಾಗಿತ್ತು. ಹಾಗಿದ್ದರೂ, ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ತಮ್ಮ ಮಾತನ್ನು ಆರಂಭಿಸುವಾಗಲೇ ‘ಮಾತೆರೆಗ್ಲಾ ನಮಸ್ಕಾರ’ ಎಂದು ತುಳುವಿನಲ್ಲಿ ಮಾತು ಆರಂಭಿಸಿದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X