Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಂದಾಯ ಸಂಗ್ರಹ ಹೆಚ್ಚಿದಂತೆ ಶೇ.12- 18ರ...

ಕಂದಾಯ ಸಂಗ್ರಹ ಹೆಚ್ಚಿದಂತೆ ಶೇ.12- 18ರ ನಡುವಿನ ಗರಿಷ್ಠ ಜಿಎಸ್‌ಟಿ ದರ ನಿಗದಿ: ಜೇಟ್ಲಿ

ವಾರ್ತಾಭಾರತಿವಾರ್ತಾಭಾರತಿ24 Dec 2018 10:55 PM IST
share
ಕಂದಾಯ ಸಂಗ್ರಹ ಹೆಚ್ಚಿದಂತೆ ಶೇ.12- 18ರ ನಡುವಿನ ಗರಿಷ್ಠ ಜಿಎಸ್‌ಟಿ ದರ ನಿಗದಿ: ಜೇಟ್ಲಿ

 ಹೊಸದಿಲ್ಲಿ, ಡಿ.24: ಕಂದಾಯ ಸಂಗ್ರಹ ಹೆಚ್ಚಿದಂತೆ ಮುಂಬರುವ ದಿನಗಳಲ್ಲಿ ದೇಶದಲ್ಲಿ ಶೇ.0, ಶೇ.5 ಹಾಗೂ ಶೇ.12ರಿಂದ 18ರ ನಡುವಿನ ಪ್ರಮಾಣಿತ ದರ - ಈ ಮೂರು ಹಂತಗಳ ಜಿಎಸ್‌ಟಿ ತೆರಿಗೆ ಪದ್ಧತಿ ನಿಗದಿಗೊಳಿಸಲಾಗುವುದು ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ಆದರೆ ಐಷಾರಾಮಿ ವಸ್ತುಗಳು ಮತ್ತು ಕೇಡು ತರುವ(ಸಿಗರೇಟು, ಮದ್ಯ ಇತ್ಯಾದಿ) ವಸ್ತುಗಳ ಮೇಲಿನ ಅಧಿಕ ಜಿಎಸ್‌ಟಿ ದರ ಮುಂದುವರಿಯಲಿದೆ . ಶೇ.28ರ ತೆರಿಗೆ ಹಂತ ಈಗ ಸಾಯುತ್ತಿರುವ ಶ್ರೇಣಿಯಾಗಿದೆ ಎಂದವರು ಹೇಳಿದ್ದಾರೆ.

 ಜಿಎಸ್‌ಟಿ ಪರಿವರ್ತನೆ ಪೂರ್ಣಗೊಂಡಿದ್ದು ನಾವೀಗ ಪ್ರಥಮ ಹಂತದ ದರಗಳನ್ನು ತರ್ಕಸಮ್ಮತಗೊಳಿಸಿದ್ದೇವೆ(ಐಷಾರಾಮಿ ಮತ್ತು ಕೇಡು ತರುವ ವಸ್ತುಗಳನ್ನು ಹೊರತುಪಡಿಸಿ , ಶೇ.28ರ ತೆರಿಗೆ ಶ್ರೇಣಿಯನ್ನು ಕೈಬಿಡುವುದು). ಮುಂದಿನ ಗಮನ, ಶೇ.12 ಮತ್ತು 18ರ ಬದಲು ಏಕರೀತಿಯ ಪ್ರಮಾಣಿತ ದರವನ್ನು ಹೊಂದುವುದಾಗಿದೆ . ಈ ಎರಡರ ನಡುವಿನ ದರ ಇದಾಗಿರುತ್ತದೆ . ಮುಂದಿನ ದಿನಗಳಲ್ಲಿ ಶೂನ್ಯ ದರ, ಶೇ.5ರ ದರ ಹಾಗೂ ಏಕರೀತಿಯ ಪ್ರಮಾಣಿತ ದರದ ತೆರಿಗೆ ಇರಲಿದೆ ಎಂದವರು ತಿಳಿಸಿದ್ದಾರೆ.

 ಶೀಘ್ರದಲ್ಲೇ ಸಿಮೆಂಟ್ ಕೂಡಾ ಶೇ.12 ಮತ್ತು 18ರ ಹಂತಕ್ಕೆ ಬರಲಿದೆ. ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಈಗಾಗಲೇ ಶೇ.28ರಿಂದ 12-18ರ ಹಂತಕ್ಕೆ ವರ್ಗಾಯಿಸಲಾಗಿದೆ. ಶೇ.28ರ ಹಂತ ನಿಧಾನಕ್ಕೆ ಕಣ್ಮುಚ್ಚುತ್ತಿದೆ ಎಂದು ಜೇಟ್ಲಿ ಹೇಳಿದ್ದಾರೆ. ಶೇ.28ರ ಹಂತದಲ್ಲಿದ್ದ 23 ವಸ್ತುಗಳನ್ನು ಕಳೆದ ಶನಿವಾರ ಕೆಳಗಿನ ಹಂತಕ್ಕೆ ಇಳಿಸಲಾಗಿದೆ.

ಜಿಎಸ್‌ಟಿ ಜಾರಿಗೂ ಮುನ್ನ ದೇಶದಲ್ಲಿ ಬಹುತೇಕ ವಸ್ತುಗಳಿಗೆ ಶೇ.31ರಷ್ಟು ತೆರಿಗೆಯ ಭಾರವಿತ್ತು. ಆಗ ಅಧಿಕ ದರ ನೀಡುವುದು ಅಥವಾ ತೆರಿಗೆ ತಪ್ಪಿಸುವುದು - ಈ ಎರಡು ಆಯ್ಕೆ ಮಾತ್ರವಿತ್ತು. ದೇಶವನ್ನು ಶೇ.31ರ ತೆರಿಗೆಯ ಭಾರದಡಿ ಅದುಮಿದವರು ಜಿಎಸ್‌ಟಿಯನ್ನು ಕಡೆಗಣಿಸುತ್ತಿದ್ದಾರೆ. ಬೇಜವಾಬ್ದಾರಿಯ ಸರಕಾರ ಹಾಗೂ ಬೇಜವಬ್ದಾರಿಯ ಅರ್ಥವ್ಯವಸ್ಥೆಯಿದ್ದರೆ ಕೆಳಗಿನ ಹಂತಕ್ಕೆ ಓಟ ಮಾತ್ರ ಸಾಧ್ಯವಾಗುತ್ತದೆ ಎಂದು ಜೇಟ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X