Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಗ್ರ 50ರಲ್ಲಿ ಸ್ಥಾನ ಪಡೆಯುವುದೇ ಗುರಿ:...

ಅಗ್ರ 50ರಲ್ಲಿ ಸ್ಥಾನ ಪಡೆಯುವುದೇ ಗುರಿ: ಪ್ರಜ್ಞೇಶ್ ಗುಣೇಶ್ವರನ್

ವಾರ್ತಾಭಾರತಿವಾರ್ತಾಭಾರತಿ24 Dec 2018 11:45 PM IST
share

ಚೆನ್ನೈ,ಡಿ.24: ಭಾರತದ ಅಗ್ರ ಶ್ರೇಯಾಂಕಿತ ಟೆನಿಸ್ ಸಿಂಗಲ್ಸ್ ಆಟಗಾರ ಪ್ರಜ್ಞೇಶ್ ಗುಣೇಶ್ವರನ್ ಸದ್ಯ ತನ್ನ ಗುರಿ ಅಗ್ರ ಐವತ್ತರಲ್ಲಿ ಸ್ಥಾನ ಪಡೆಯುವುದೇ ಆಗಿದೆ ಎಂದು ತಿಳಿಸಿದ್ದಾರೆ. ಎರಡು ಎಟಿಪಿ ಚಾಲೆಂಜರ್ ಪದವಿಗಳನ್ನು ಜಯಿಸಿರುವ 29ರ ಹರೆಯದ ಪ್ರಜ್ಞೇಶ್, 2018 ನನ್ನ ಪಾಲಿಗೆ ಅತ್ಯುತ್ತಮ ವರ್ಷ ವಾಗಿತ್ತು ಎಂದು ತಿಳಿಸಿದ್ದಾರೆ. ಹಲವು ಬಾರಿ ಗಾಯದ ಸಮಸ್ಯೆಗಳಿಂದ ಪಂದ್ಯಾಟಗಳಿಂದ ಹೊರಗುಳಿದರೂ ಮತ್ತೆ ಪುಟಿದೆದ್ದು ಪ್ರಸಕ್ತ ವರ್ಷದ ಕೊನೆಯಲ್ಲಿ ಎಟಿಪಿ ರ್ಯಾಂಕಿಂಗ್‌ನಲ್ಲಿ 107ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನೂರರ ಒಳಗೆ ಬಂದರೆ ಮುಂದೆ ಅಗ್ರ ಐವತ್ತರಲ್ಲಿ ಸ್ಥಾನ ಪಡೆಯುವುದು ಸುಲಭವಾಗುತ್ತದೆ. ಆದರೆ ಸದ್ಯ ಎಲ್ಲ ಪಂದ್ಯಗಳಲ್ಲೂ ಅತ್ಯುತ್ತಮ ನಿರ್ವಹಣೆ ನೀಡುವತ್ತ ಚಿತ್ತ ಹರಿಸಿದ್ದೇನೆ ಎನ್ನುತ್ತಾರೆ ಪ್ರಜ್ಞೇಶ್. 2019ರಲ್ಲಿ ಟೂರ್ ಪಂದ್ಯಗಳಲ್ಲಿ ಭಾಗವಹಿಸುವ ಇರಾದೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಚೆನ್ನೈ ಮೂಲದ ಆಟಗಾರ, ಮೊದಲಿಗೆ ಕೆಲವೊಂದು ಚಾಲೆಂಜರ್ಸ್ ಪಂದ್ಯಗಳು ಮತ್ತು ಟೂರ್ ಪಂದ್ಯಗಳಲ್ಲಿ ಆಡುತ್ತೇನೆ. ನಂತರ ಆ ಪಂದ್ಯಗಳಲ್ಲಿ ನನ್ನ ನಿರ್ವಹಣೆಯ ಆಧಾರದಲ್ಲಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎನ್ನುತ್ತಾರೆ. ಫೆಬ್ರವರಿಯಲ್ಲಿ ಕೊಲ್ಕತಾದಲ್ಲಿ ನಡೆಯಲಿರುವ ಡೇವಿಸ್ ಕಪ್ ಅರ್ಹತಾ ಪಂದ್ಯದಲ್ಲಿ ಭಾರತ ಇಟಲಿಯನ್ನು ಎದುರಿಸಲಿದೆ. ಈ ಕುರಿತು ಮಾತನಾಡಿದ ಪ್ರಜ್ಞೇಶ್, ಇಟಲಿ ಒಂದು ಬಲಿಷ್ಠ ತಂಡವಾಗಿದ್ದು ಅದನ್ನು ಸೋಲಿಸುವುದು ಸುಲಭವಲ್ಲ. ಅಗ್ರ ನೂರರ ಒಳಗೆ ಅವರ ಆರು ಆಟಗಾರರಿದ್ದಾರೆ. ಆದರೆ ನಮ್ಮ ದೇಶದಲ್ಲಿ ಮತ್ತು ಹುಲ್ಲುಹಾಸಿನ ಮೇಲೆ ಆಡುತ್ತಿರುವುದರಿಂದ ನಾವು ಗೆಲ್ಲುವ ಅವಕಾಶ ಹೆಚ್ಚಿದೆ ಎಂದು ಅಭಿಪ್ರಾಯಿಸುತ್ತಾರೆ. ಒಮ್ಮೆ ಮೈದಾನಕ್ಕಿಳಿದರೆ ನಂ.1 ಅಥವಾ ನಂ.2 ಆಟಗಾರ ಎಂಬ ಹಣೆಪಟ್ಟಿ ಹೆಚ್ಚು ಪ್ರಮುಖವಾಗುವುದಿಲ್ಲ ಎನ್ನುತ್ತಾರೆ ಪ್ರಜ್ಞೇಶ್ ಗುಣೇಶ್ವರನ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X