Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ಸಮಿತಿಯ ಸೂಚನೆ ಕಡೆಗಣಿಸಿ ಬುಲೆಟ್...

ಸರಕಾರಿ ಸಮಿತಿಯ ಸೂಚನೆ ಕಡೆಗಣಿಸಿ ಬುಲೆಟ್ ರೈಲಿಗೆ ಹಸಿರುನಿಶಾನೆ ತೋರಿಸಿದ ಫಡ್ನವೀಸ್

ಆರ್‌ಟಿಐಯಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ25 Dec 2018 11:10 PM IST
share
ಸರಕಾರಿ ಸಮಿತಿಯ ಸೂಚನೆ ಕಡೆಗಣಿಸಿ ಬುಲೆಟ್ ರೈಲಿಗೆ ಹಸಿರುನಿಶಾನೆ ತೋರಿಸಿದ ಫಡ್ನವೀಸ್

ಹೊಸದಿಲ್ಲಿ, ಡಿ.25: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತನ್ನದೇ ಸರಕಾರದ ಸೂಚನೆಯನ್ನು ಕಡೆಗಣಿಸಿ,ಬಹುಕೋಟಿ ವೆಚ್ಚದ ಮುಂಬೈ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆಗೆ ಅನುಮೋದನೆ ನೀಡಿದ್ದಾರೆಂದು ಆರ್‌ಟಿಐ ವರದಿಯೊಂದು ಬಹಿರಂಗಪಡಿಸಿದೆ.

ಈ ಮಹತ್ವಾಕಾಂಕ್ಷಿ ಯೋಜನೆಯ ಕಾರ್ಯಸಾಧ್ಯತೆಯ ಬಗ್ಗೆ ನಿರ್ಧರಿಸಲು ಮಹಾರಾಷ್ಟ್ರ ಸರಕಾರವು ಫಡ್ನವೀಸ್ ನೇತೃತ್ವದಲ್ಲೇ ಉಪಸಮಿತಿಯೊಂದನ್ನು ರಚಿಸಿತ್ತು. 2017ರ ಫೆಬ್ರವರಿಯಲ್ಲಿ ಸ್ಥಾಪನೆಗೊಂಡಿದ್ದ ಈ ಸಮಿತಿಯು ಕೇವಲ ಒಂದು ಸಲ ಅಂದರೆ ಸೆಪ್ಟೆಂಬರ್ 17ರಂದು ಸಭೆ ಸೇರಿತ್ತು ಹಾಗೂ ಬುಲೆಟ್ ರೈಲು ಯೋಜನೆಗೆ ಹಸಿರು ನಿಶಾನೆ ತೋರಿಸಿತ್ತು.

ಈ ಬೃಹತ್ ವೆಚ್ಚದ ಯೋಜನೆಯ ಕಾರ್ಯಸಾಧ್ಯತೆ ಅಥವಾ ರಾಜ್ಯದ ಹಿತಾಸಕ್ತಿಗಳನ್ನು ಗಮನಿಸದೆಯೇ ಮಹಾರಾಷ್ಟ್ರ ಸರಕಾರವು ಕೇಂದ್ರದ ಒತ್ತಡಕ್ಕೆ ಮಣಿದು ಈ ಯೋಜನೆಗೆ ಅವಸರಸರವಾಗಿ ಅನುಮೋದನೆ ನೀಡಿದೆ. ವಸ್ತುಶಃ ಮಹಾರಾಷ್ಟ್ರ ರಾಜ್ಯಕ್ಕೆ ಯಾವುದೇ ಪ್ರಯೋಜನವಿಲ್ಲದ ಈ ಬೃಹತ್ ಯೋಜನೆಗೆ ಅನುಮೋದನೆ ನೀಡಲು ಮಹಾರಾಷ್ಟ್ರ ಸರಕಾರವು ತನ್ನದೇ ಆದೇಶಗಳನ್ನು ಕಡೆಗಣಿಸಿರುವುದು ತೀರಾ ಆಶ್ಚರ್ಯಕರವಾಗಿದೆ. ಈಗಾಗಲೇ ಸಾಲದಿಂದ ಬಸವಳಿದಿರುವ ರಾಜ್ಯದ ಅರ್ಥಿಕ ಒತ್ತಡವನ್ನು ಈ ಯೋಜನೆಯು ಇನ್ನಷ್ಟು ಹೆಚ್ಚಿಸಲಿದೆ’’ ಎಂದು ಆರ್‌ಟಿಐ ಕಾರ್ಯಕರ್ತ ಜೀತೇಂದ್ರ ಘಾಟ್ಗೆ ಹೇಳಿದ್ದಾರೆ.

ಈ ಯೋಜನೆಗೆ ಮುಂಬೈ ಮಹಾನಗರ ಪ್ರಾಂತ ಅಭಿವೃದ್ಧಿ ಪ್ರಾಧಿಕಾರ (ಎಂಎಂಆರ್‌ಡಿಎ) ಸೇರಿದಂತೆ ಮಹಾರಾಷ್ಟ್ರ ಸರಕಾರದ ಹಲವಾರು ಇಲಾಖೆಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಆದರೆ ಅವುಗಳ ಅಕ್ಷೇಪವನ್ನು ತಳ್ಳಿಹಾಕಿದ ರಾಜ್ಯ ಸರಕಾರವು ಬಾಂದ್ರಾ ಕುರ್ಲಾ ಸಂಕೀರ್ಣದ ಭೂಮಿಯನ್ನು ಮುಂಬೈ-ಅಹ್ಮದಾಬಾದ್ ಬುಲೆಟ್ ರೈಲು ಟರ್ಮಿನಸ್ ನಿರ್ಮಾಣಕ್ಕೆ ಮಂಜೂರು ಮಾಡಿತ್ತು. ಇದರಿಂದ ಎಂಎಂಆರ್‌ಡಿಎ 48 ಸಾವಿರ ಕೋಟಿ ರೂ. ಆದಾಯದ ನಷ್ಟವುಂಟಾಗಲಿದೆಯೆಂದು ಅಂದಾಜಿಸಲಾಗಿದೆ.

ಬುಲೆಟ್ ರೈಲು ಯೋಜನೆಯಿಂದ ಕೇವಲ ಗುಜರಾತ್ ರಾಜ್ಯಕ್ಕೆ ಹಾಗೂ ಮುಂಬೈನಲ್ಲಿ ವಾಸಿಸುವ ಗುಜರಾತಿ ಜನತೆಗೆ ಮಾತ್ರವೇ ಪ್ರಯೋಜನವಾಗಲಿದೆ. ಆದರೆ ಮಹಾರಾಷ್ಟ್ರ ಕೂಡಾ ಈ ಯೋಜನೆಯ ವೆಚ್ಚವನ್ನು ಸರಿಸಮಾನವಾಗಿ ಭರಿಸಬೇಕಾಗಿದೆ. ಇದು ಮಹಾರಾಷ್ಟ್ರದ ತೆರಿಗೆಪಾವತಿದಾರರಿಗೆ ಮಾಡುವ ಅನ್ಯಾಯವಾಗಿದೆಯೆಂದು ಆರ್‌ಟಿಐ ಕಾರ್ಯಕರ್ತರಾದ ಜಿತೇಂದ್ರ ಘಾಟ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X