Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಸೆಸ್ಸೆಫ್ ಉಪ್ಪಿನಂಗಡಿ ಸೆಕ್ಟರ್ ನೂತನ...

ಎಸ್ಸೆಸ್ಸೆಫ್ ಉಪ್ಪಿನಂಗಡಿ ಸೆಕ್ಟರ್ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಹಾರಿಸ್ ಸಖಾಫಿ, ಪ್ರ.ಕಾರ್ಯದರ್ಶಿಯಾಗಿ ಉನೈಸ್ ನೇಮಕ

ವಾರ್ತಾಭಾರತಿವಾರ್ತಾಭಾರತಿ26 Dec 2018 5:52 PM IST
share

ಉಪ್ಪಿನಂಗಡಿ, ಡಿ.20: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡಂಟ್ಸ್ ಫೆಡರೇಶನ್ ಉಪ್ಪಿನಂಗಡಿ ಸೆಕ್ಟರ್ ಇದರ ವಾರ್ಷಿಕ ಮಹಾಸಭೆಯು ಸೆಕ್ಟರ್ ಅಧ್ಯಕ್ಷ ಅಬ್ದುರ್ರಝಾಖ್ ಲತೀಫಿಯವರ ಅಧ್ಯಕ್ಷತೆಯಲ್ಲಿ ಇಲ್ಲಿನ ಮಠ ನೂರುಲ್ ಉಲಮಾ ಫೌಂಡೇಶನ್ ನಲ್ಲಿ ನಡೆಯಿತು.

ಸಭೆಯನ್ನು ಸೆಕ್ಟರ್ ಉಪಾಧ್ಯಕ್ಷ ಬಿಳಿಯೂರು ಅಶ್ರಫ್ ಸಅದಿ ಉದ್ಘಾಟನೆ ಮಾಡಿದರು. ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಎಂ.ಎಂ ಮಹ್ ರೂಫ್ ಆತೂರು ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು.

ಸಭೆಯ ವೀಕ್ಷಕರಾಗಿ ಆಗಮಿಸಿದ ಉಪ್ಪಿನಂಗಡಿ ಡಿವಿಶನ್ ನಾಯಕರಾದ ಮುಹಮ್ಮದ್ ಮಿಸ್ಬಾಹಿ ಕಡಬ, ಮಸೂದ್ ಸಅದಿ ಗಂಡಿಬಾಗಿಲು, ರಹ್ಮಾನ್ ಪದ್ಮುಂಜ ರವರ ನೇತೃತ್ವದಲ್ಲಿ ಹಾಲಿ ಸಮಿತಿಯನ್ನು ವಿಸರ್ಜಿಸಿ ನೂತನ ಸಾಲಿನ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ ಹಾರಿಸ್ ಸಖಾಫಿ ಕೆಮ್ಮಾರ, ಉಪಾಧ್ಯಕ್ಷರಾಗಿ ನಝೀರ್ ಮುಸ್ಲಿಯಾರ್, ರಹ್ಮಾನ್ ಮಠ ನೇಮಕಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ಉನೈಸ್ ಅಹ್ಮದ್ ಕುಂತೂರು, ಜೊತೆ ಕಾರ್ಯದರ್ಶಿಗಳಾಗಿ ಸಿರಾಜ್ ಕುದ್ಲೂರು, ಹಮೀದ್ ಕರುವೇಲ್, ಕೋಶಾಧಿಕಾರಿಯಾಗಿ ನಾಸಿರ್ ಆತೂರು, ಕ್ಯಾಂಪಸ್ ಕಾರ್ಯದರ್ಶಿಯಾಗಿ ಮುನವ್ವರ್ ಆತೂರು ಹಾಗೂ ಸದಸ್ಯರುಗಳಾಗಿ ರಝ್ಝಾಕ್ ಲತೀಫಿ ಕುಂತೂರು, ಎಂ.ಎಂ ಮಹ್ ರೂಫ್ ಆತೂರು, ಸಿರಾಜುದ್ದೀನ್ ಸಖಾಫಿ, ರಝಾ ಅಂಜದಿ ಉಪ್ಪಿನಂಗಡಿ, ಅಶ್ರಫ್ ಸಹದಿ ಬಿಳಿಯೂರು, ಜುನೈದ್ ಕೆಮ್ಮಾರ, ಸೈಫುಲ್ಲಾ ಗಂಡಿಬಾಗಿಲು, ಶಾಕಿರ್ ನೆಕ್ಕಿಲಾಡಿ, ಕೈಸ್ ಮಠ, ಫೈಝಲ್ ಕುಂತೂರು, ಶಾಹುಲ್ ಹಮೀದ್ ಕರುವೆಲ್, ನೌಫಲ್ ಬಂಡಾಡ್, ಇಮ್ತಿಯಾಝ್ ಬಿಳಿಯೂರು, ಅಶ್ರಫ್ ಬಿಳಿಯೂರು, ರಿಯಾಝ್ ಕರ್ವೆಲ್, ಮುಸ್ತಫಾ ಮುಸ್ಲಿಯಾರ್ ಗಂಡಿಬಾಗಿಲು, ಸಾನಿಫ್ ಕೆಮ್ಮಾರ ಇವರನ್ನು ಆಯ್ಕೆ ಮಾಡಲಾಯಿತು.

ಇದೇ ಸಂದರ್ಭ ಎಸ್ಸೆಸ್ಸೆಫ್ ನಿಂದ ಎಸ್.ವೈ.ಎಸ್ ಗೆ ಪಾದಾರ್ಪಣೆಯಾದ ಆಸಿಫ್ ಆತೂರು ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಎಂ.ಎಂ ಮಹ್ ರೂಫ್ ಆತೂರು ಸ್ವಾಗತಿಸಿ, ಸೆಕ್ಟರ್ ನೂತನ ಪ್ರ.ಕಾರ್ಯದರ್ಶಿ ಉನೈಸ್ ಅಹ್ಮದ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X