Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಯೋಧ್ಯೆಯಲ್ಲಿ ಶ್ರೀ ರಾಮ, ಬಿಜೆಪಿಯಿಂದ...

ಅಯೋಧ್ಯೆಯಲ್ಲಿ ಶ್ರೀ ರಾಮ, ಬಿಜೆಪಿಯಿಂದ ಅಡ್ವಾಣಿಯನ್ನು ಹೊರಹಾಕಲಾಗಿದೆ ಮೋದಿ ವಿರುದ್ಧ ಶಿವಸೇನೆ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ26 Dec 2018 9:36 PM IST
share
ಅಯೋಧ್ಯೆಯಲ್ಲಿ ಶ್ರೀ ರಾಮ, ಬಿಜೆಪಿಯಿಂದ ಅಡ್ವಾಣಿಯನ್ನು ಹೊರಹಾಕಲಾಗಿದೆ ಮೋದಿ ವಿರುದ್ಧ ಶಿವಸೇನೆ ಆಕ್ರೋಶ

ಹೊಸದಿಲ್ಲಿ, ಡಿ.26: ಕೆಲವು ವ್ಯಕ್ತಿಗಳಿಗೆ ಅಧಿಕಾರ ಎಂಬುದು ಆಮ್ಲಜನಕ ಇದ್ದಂತೆ. ಅದಿಲ್ಲದೆ ಅವರು ಎರಡು ವರ್ಷ ಕೂಡಾ ತಾಳಿಕೊಳ್ಳುವುದಿಲ್ಲ ಎಂಬ ಪ್ರಧಾನಿ ಮೋದಿಯ ಹೇಳಿಕೆಯನ್ನು ಟೀಕಿಸಿರುವ ಶಿವಸೇನೆ, ‘ಅಚ್ಛೇದಿನ್’ ಭರವಸೆ ಈಡೇರಿಸಲು ವಿಫಲವಾದವರು ಈಗ ವಿಪಕ್ಷದಲ್ಲಿ ಕುಳಿತುಕೊಳ್ಳಬೇಕೆಂಬ ಭಯದಲ್ಲಿದ್ದಾರೆ. ಆಮ್ಲಜನಕ ಪೂರೈಕೆ ಖಾತರಿಪಡಿಸಿಕೊಳ್ಳಲು ಕಳ್ಳರು ಶುದ್ಧೀಕರಿಸಲ್ಪಡುತ್ತಿದ್ದಾರೆ ಎಂದು ಲೇವಡಿ ಮಾಡಿದೆ. ಕಂಪ್ಯೂಟರ್ ಮತ್ತು ಮೊಬೈಲ್ ಫೋನ್‌ಗಳ ಮೇಲೆ ನಿಗಾ ಇರಿಸುವ ಸರಕಾರದ ನಿರ್ಧಾರ ನೈಜ ಪ್ರಜಾಪ್ರಭುತ್ವದ ಲಕ್ಷಣವಲ್ಲ. ಇದು ಅಧಿಕಾರದಲ್ಲಿ ಉಳಿಯಲು ಸರಕಾರ ನಡೆಸುತ್ತಿರುವ ಚಡಪಡಿಕೆಯಾಗಿದೆ ಎಂದು ಶಿವಸೇನೆ ಟೀಕಿಸಿದೆ. ಪಕ್ಷದ ಮುಖವಾಣಿ ‘ಸಾಮ್ನ’ದಲ್ಲಿ ಪ್ರಕಟವಾದ ಸಂಪಾದಕೀಯ ಬರಹದಲ್ಲಿ , ಅಯೋಧ್ಯೆಯಲ್ಲಿ ಶ್ರೀರಾಮ ಮತ್ತು ರಾಜಕೀಯದಲ್ಲಿ ಬಿಜೆಪಿಯ ಹಿರಿಯ ಮುಖಂಡ ಎಲ್‌ಕೆ ಅಡ್ವಾಣಿಯನ್ನು ಹೊರಹಾಕಲಾಗಿದೆ. ಉಳಿದವರು ‘ಅಧಿಕಾರ ಎಂಬ ಆಮ್ಲಜನಕದ’ ಫಲವನ್ನು ಉಣ್ಣುತ್ತಿದ್ದಾರೆ .

ಹಿರಿಯ ಮುಖಂಡರನ್ನು ಬಲವಂತವಾಗಿ ಹೊರಹಾಕುವುದು ಇಂದಿನ ದಿನದ ‘ಅಧಿಕಾರ ರಾಜಕೀಯದ’ ಲಕ್ಷಣವಾಗಿದೆ ಎಂದು ಹೇಳಲಾಗಿದೆ. ಅಧಿಕಾರವೆಂಬ ಆಮ್ಲಜನಕದ ಪೂರೈಕೆ ನಿರಂತರವಾಗಿರಲು ಗೂಂಡಾಗಳನ್ನು ಹಾಗೂ ಕಳ್ಳರನ್ನು ಶುದ್ಧೀಕರಿಸಲಾಗುತ್ತಿದೆ. ಚುನಾವಣೆಯಲ್ಲಿ ಗೆಲ್ಲಲು ಕ್ರಿಮಿನಲ್‌ಗಳನ್ನು ವಾಲ್ಮೀಕಿಗಳನ್ನಾಗಿ ಮಾಡಲಾಗುತ್ತಿದೆ. ಅಧಿಕಾರದ ದಾಹವನ್ನು ಯಾರು ಕೂಡಾ ತಾಳಿಕೊಳ್ಳಲಾರರು ಎಂದು ಶಿವಸೇನೆ ತಿಳಿಸಿದೆ. ಅಧಿಕಾರದ ಆಸೆಗಾಗಿ 2014ರಲ್ಲಿ ಹಿಂದುತ್ವದ ಸಿದ್ಧಾಂತದ ಆಧಾರದಲ್ಲಿ ಶಿವಸೇನೆಯೊಂದಿಗೆ ಮಾಡಿಕೊಂಡಿದ್ದ ಮೈತ್ರಿಯನ್ನೂ ಮುರಿದುಕೊಳ್ಳಲಾಗಿದೆ. ಹಿಂದುತ್ವ ಎಂಬ ಆಮ್ಲಜನಕದ ಸಿಲಿಂಡರನ್ನೂ ಕದಿಯಲಾಗಿದೆ. ಈಗ ಜನತೆ ಆಮ್ಲಜನಕ ಪೂರೈಸುವ ಸಂದರ್ಭ ಬಂದಾಗ ಬಿಜೆಪಿ ಮತ್ತೆ ಶಿವಸೇನೆಯ ಜೊತೆ ಮೈತ್ರಿಯ ಮಾತನ್ನಾಡುತ್ತಿದೆ ಎಂದು ಶಿವಸೇನೆ ಟೀಕಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X