Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರೊಮ್ಯಾನ್ಸ್, ಹೀರೋಯಿಸಂ ಮೂಲಕ ದ್ವೇಷ...

ರೊಮ್ಯಾನ್ಸ್, ಹೀರೋಯಿಸಂ ಮೂಲಕ ದ್ವೇಷ ಹರಡಿದ ಠಾಕ್ರೆ ಟ್ರೈಲರ್: ತಮಿಳು ನಟ ಸಿದ್ಧಾರ್ಥ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ27 Dec 2018 3:50 PM IST
share
ರೊಮ್ಯಾನ್ಸ್, ಹೀರೋಯಿಸಂ ಮೂಲಕ ದ್ವೇಷ ಹರಡಿದ ಠಾಕ್ರೆ ಟ್ರೈಲರ್: ತಮಿಳು ನಟ ಸಿದ್ಧಾರ್ಥ್ ಆಕ್ರೋಶ

ಮುಂಬೈ, ಡಿ.27: ಶಿವಸೇನೆಯ ಮುಖ್ಯಸ್ಥ ಬಾಳ್ ಠಾಕ್ರೆ ಅವರ ಜೀವನಾಧರಿತ `ಠಾಕ್ರೆ' ಮರಾಠಿ ಚಿತ್ರದ ಟ್ರೈಲರ್ ವಿವಾದದ ಧೂಳೆಬ್ಬಿಸಿದೆ. ಈ ಟ್ರೈಲರ್ ದಕ್ಷಿಣ ಭಾರತೀಯರ ವಿರುದ್ಧ `ದ್ವೇಷ' ಹರಡುತ್ತಿದೆ ಎಂದು ತಮಿಳು ನಟ ಸಿದ್ಧಾರ್ಥ್ ಸಹಿತ ಹಲವರು ಅದರ ವಿರುದ್ಧ ಕಿಡಿ ಕಾರಿದ್ದಾರೆ.

ಚಿತ್ರದ ಹಿಂದಿ ಟ್ರೇಲರ್ ನಿಂದ ನಾಪತ್ತೆಯಾಗಿರುವ ಮರಾಠಿ ಟ್ರೇಲರ್ ನ ಒಂದು ದೃಶ್ಯದಲ್ಲಿ ಬಾಳ್ ಠಾಕ್ರೆ ಪಾತ್ರಧಾರಿ ನವಾಝುದ್ದೀನ್ ಸಿದ್ದಿಕಿ ದಕ್ಷಿಣ ಭಾರತೀಯರನ್ನು `ಸಾಲೆ ಯಂಡುಗುಂಡು' ಎಂದು  ರ್ಯಾಲಿಯೊಂದನ್ನುದ್ದೇಶಿಸಿ ಮಾತನಾಡುವಾಗ ಹೇಳಿರುವುದು ಹಾಗೂ ``ಉಠಾವೋ ಲುಂಗಿ, ಬಜಾವೋ ಪುಂಗಿ'' ಎಂದು ಹೇಳಿ ಭಾಷಣವನ್ನು ಕೊನೆಗೊಳಿಸಿರುವುದು ವಿವಾದಕ್ಕೀಡಾಗಿದೆ.

ಇದನ್ನು ಟೀಕಿಸಿ ಟ್ವೀಟ್ ಮಾಡಿದ ಸಿದ್ಧಾರ್ಥ್ “ಅನುಕೂಲಕ್ಕಾಗಿ ಸಬ್- ಟೈಟಲ್ ಮಾಡದ #ಠಾಕ್ರೆಯ #ಮರಾಠಿ ಟ್ರೇಲರ್. ಇಷ್ಟೊಂದು ಪ್ರೇಮ ಮತ್ತು ಪೌರುಷದಿಂದ ಇಷ್ಟೊಂದು ದ್ವೇಷವನ್ನು ಮಾರಲಾಗಿದೆ. ಮಿಲಿಯಗಟ್ಟಲೆ ದಕ್ಷಿಣ ಭಾರತೀಯರಿಗೆ  ಹಾಗೂ ಮುಂಬೈಯನ್ನು ಮಹಾನ್ ಆಗಿಸಿರುವ ವಲಸಿಗರಿಗೆ ಯಾವುದೇ ಐಕ್ಯಮತ ತೋರಿಸಲಾಗಿಲ್ಲ''  ಎಂದು ಬರೆದಿದ್ದಾರೆ.

ಚಿತ್ರದ ಎರಡು ಸಂಭಾಷಣೆಗಳಿಗೆ ಸಿಬಿಎಫ್‍ಸಿ ಆಕ್ಷೇಪ ವ್ಯಕ್ತಪಡಿಸಿ ಕೆಲವೊಂದು ಬದಲಾವಣೆಗಳಿಗೆ ಸಲಹೆ ನೀಡಿದೆ.  ಚಿತ್ರದ ನಿರ್ಮಾಪಕರಾಗಿರುವ ಶಿವಸೇನೆ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಸುದ್ದಿ ವಾಹಿನಿಯೊಂದರ ಜತೆ ಮಾತನಾಡಿ ``ಒಬ್ಬ ಠಾಕ್ರೆಯನ್ನು ನಿಲ್ಲಿಸುವ ಧೈರ್ಯ ಯಾರಿಗೂ ಇಲ್ಲ, ಭವಿಷ್ಯದಲ್ಲೂ ಆತನನ್ನು ನಿಲ್ಲಿಸಲು ಯಾರಿಗೂ ಸಾಧ್ಯವಿಲ್ಲ. ಬಾಳಾ ಸಾಜೇನ್ ಹೇಗಿದ್ದರೋ ಹಾಗೆಯೇ ಈ ಚಿತ್ರ ಇದೆ'' ಎಂದಿದ್ದಾರೆ.           

The conveniently un-subtitled #Marathi trailer of #Thackeray. So much hate sold with such romance and heroism (Music, tiger roars, applause, jingoism). No solidarity shown to millions of South Indians and immigrants who make #Mumbai great. #HappyElections! https://t.co/F13jMcIRle

— Siddharth (@Actor_Siddharth) December 27, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X