Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಂ.ಬಿ.ಪಾಟೀಲ್‌ ಗೆ ಗೃಹ, ಎಂಟಿಬಿ...

ಎಂ.ಬಿ.ಪಾಟೀಲ್‌ ಗೆ ಗೃಹ, ಎಂಟಿಬಿ ನಾಗರಾಜ್‌ ಗೆ ವಸತಿ ಖಾತೆ?

ಇಲ್ಲಿದೆ ನೂತನ ಸಚಿವರ ಸಂಭಾವ್ಯ ಖಾತೆಗಳ ಪಟ್ಟಿ

ವಾರ್ತಾಭಾರತಿವಾರ್ತಾಭಾರತಿ27 Dec 2018 8:32 PM IST
share
ಎಂ.ಬಿ.ಪಾಟೀಲ್‌ ಗೆ ಗೃಹ, ಎಂಟಿಬಿ ನಾಗರಾಜ್‌ ಗೆ ವಸತಿ ಖಾತೆ?

ಬೆಂಗಳೂರು, ಡಿ.27: ರಾಜ್ಯ ಸಮ್ಮಿಶ್ರ ಸರಕಾರದ ಸಂಪುಟ ವಿಸ್ತರಣೆ ವೇಳೆ ನೂತನ ಸಚಿವರಾಗಿ ಡಿ.22ರಂದು ಪ್ರಮಾಣ ವಚನ ಸ್ವೀಕರಿಸಿದ ಎಂಟು ಮಂದಿಗೆ ಖಾತೆಗಳ ಹಂಚಿಕೆ ಅಂತಿಮಗೊಂಡಿರುವ ಮಾಹಿತಿ ಲಭ್ಯವಾಗಿದೆ.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬಳಿಯಿದ್ದ ಗೃಹ ಖಾತೆಯನ್ನು ಎಂ.ಬಿ.ಪಾಟೀಲ್‌ ರಿಗೆ, ಯುವಜನ ಸೇವೆ ಹಾಗೂ ಕ್ರೀಡಾ ಖಾತೆಯನ್ನು ರಹೀಂ ಖಾನ್‌ ಗೆ, ಯು.ಟಿ.ಖಾದರ್ ಬಳಿಯಿದ್ದ ವಸತಿ ಖಾತೆಯನ್ನು ಎಂಟಿಬಿ ನಾಗರಾಜ್‌ಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಡಿ.ಕೆ.ಶಿವಕುಮಾರ್ ಬಳಿಯಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ತುಕಾರಾಂ, ರಾಜಶೇಖರ್‌ ಪಾಟೀಲ್ ಬಳಿಯಿದ್ದ ಮುಜರಾಯಿ ಹಾಗೂ ಕೆ.ಜೆ.ಜಾರ್ಜ್ ಬಳಿಯಿದ್ದ ಐಟಿ-ಬಿಟಿ ಖಾತೆಯನ್ನು ಪಿ.ಟಿ.ಪರಮೇಶ್ವರ್‌ನಾಯ್ಕಗೆ, ಆರ್.ವಿ. ದೇಶಪಾಂಡೆ ಬಳಿಯಿದ್ದ ಕೌಶಲ್ಯಾಭಿವೃದ್ಧಿ ಖಾತೆಯನ್ನು ಆರ್.ಬಿ.ತಿಮ್ಮಾಪುರ್‌ ರಿಗೆ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಮೇಶ್ ಜಾರಕಿಹೊಳಿ ಹಾಗೂ ಆರ್.ಶಂಕರ್‌ರನ್ನು ಸಂಪುಟದಿಂದ ಕೈ ಬಿಟ್ಟ ಹಿನ್ನೆಲೆಯಲ್ಲಿ ಅವರ ಬಳಿಯಿದ್ದ ಅರಣ್ಯ ಮತ್ತು ಪರಿಸರ ಖಾತೆಯನ್ನು ಸತೀಶ್ ಜಾರಕಿಹೊಳಿ ಹಾಗೂ ಪೌರಾಡಳಿತ ಖಾತೆಯನ್ನು ಸಿ.ಎಸ್.ಶಿವಳ್ಳಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಗೃಹ ಹಾಗೂ ಯುವಜನ ಸೇವಾ, ಕ್ರೀಡಾ ಖಾತೆಯನ್ನು ಕೈ ಬಿಟ್ಟಿರುವ ಡಾ.ಜಿ.ಪರಮೇಶ್ವರ್‌ಗೆ ಹೆಚ್ಚುವರಿಯಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಈ ಬಗ್ಗೆ ಅಧಿಕೃತ ಪಟ್ಟಿ ಇನ್ನಷ್ಟೇ ಬಿಡುಗಡೆಗೊಳ್ಳಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X