Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉದ್ಯಾವರ: 125 ಆರ್ಯವೇದ ವೈದ್ಯಕೀಯ...

ಉದ್ಯಾವರ: 125 ಆರ್ಯವೇದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಿಷ್ಯೋಪನಯನ

ವಾರ್ತಾಭಾರತಿವಾರ್ತಾಭಾರತಿ27 Dec 2018 9:44 PM IST
share

ಉದ್ಯಾವರ, ಡಿ.27: ಇಂದು ಹೆಚ್ಚುತ್ತಿರುವ ಆಸ್ಪತ್ರೆಗಳ ಸಂಖ್ಯೆ ಸಮಾಜದ ಪತನ ಹಾದಿಯನ್ನು ತೋರಿಸುತ್ತಿದೆ. ಮನುಷ್ಯ ತನ್ನ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳುತ್ತಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಕಾರ್ಕಳ ಶ್ರೀರಾಮಕೃಷ್ಣ ಆಶ್ರಮ (ಬೈಲೂರು ಮಠ)ದ ಶ್ರೀವಿನಾಯಕಾನಂದ ಸ್ವಾಮೀಜಿ ಹೇಳಿದ್ದಾರೆ.

ಉದ್ಯಾವರ ಕುತ್ಪಾಡಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ 125 ಮಂದಿ ಪ್ರಥಮ ವರ್ಷದ ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿಗಳಿಗೆ 21ನೇ ಶಿಷ್ಯೋಪನಯನ ಸಂಸ್ಕಾರ ಕಾರ್ಯಕ್ರಮ ದಲ್ಲಿ ಅವರು ಆಶಿೀರ್ವಚನ ನೀಡಿ ಮಾತನಾಡುತಿದ್ದರು.

ಆಧ್ಯಾತ್ಮಿಕ ಭಾವನೆ ಹಾಗೂ ಮಾನವೀಯ ಮೌಲ್ಯ ಗುಣಗಳನ್ನು ಯುವ ವೈದ್ಯರು ಮೈಗೂಡಿಸಿಕೊಂಡರೆ, ವೈದ್ಯರು ಹಾಗೂ ರೋಗಿಗಳ ನಡುವಿನ ಸಂಬಂಧವನ್ನು ಉತ್ತಮವಾಗಿರಿಸಿಕೊಳ್ಳಲು ಸಾಧ್ಯ ಎಂದು ಅವರು ಅಭಿಪ್ರಾಯ ಪಟ್ಟರು.

ವೈದ್ಯರು ರೋಗಿಗಳೊಂದಿಗೆ ತಾಳ್ಮೆ ಮತ್ತು ಪ್ರೀತಿಯಿಂದ ವರ್ತಿಸಬೇಕು. ಒಳ್ಳೆಯ ಮಾತುಗಳನ್ನು ಆಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು. ಒಂದು ಕಾಯಿಲೆಯ ಚಿಕಿತ್ಸೆಗೆಂದು ಬಂದ ರೋಗಿ ಮತ್ತೆ ಅದೇ ಕಾಯಿಲೆಯ ಚಿಕಿತ್ಸೆಗೆ ಬಾರದಿರುವ ಹಾಗೆ ನೋಡಿಕೊಳ್ಳಬೇಕು ಎಂದು ವೈದ್ಯ ವಿದ್ಯಾರ್ಥಿ ಗಳಿಗೆ ಅವರು ಕಿವಿಮಾತು ಹೇಳಿದರು.

ವೈದ್ಯರು ಆಧುನಿಕ ತಂತ್ರಜ್ಞಾನದ ವಿಷಯಗಳನ್ನು ಅಧ್ಯಯನ ಮಾಡಿ ವೈದ್ಯಕೀಯ ಕ್ಷೇತ್ರಕ್ಕೆ ಬರುತ್ತಾರೆ.ಅವರಿಗೆ ಧಾರ್ಮಿಕ,ಸಾಮಾಜಿಕ, ಮಾನವೀಯ ಮೌಲ್ಯದ ಗುಣಗಳು ಕಮ್ಮಿ ಇರುತ್ತವೆ. ನಮ್ಮ ಪರಂಪರೆಯ ಬಗ್ಗೆ ಅರಿವಿಲ್ಲದೆ ಇಂದು ವೈದ್ಯ ಹಾಗೂ ರೋಗಿಗಳ ನಡುವಿನ ಅಂತರ ಹೆಚ್ಚಾಗಲು ಕಾರಣವಾಗಿದೆ. ಧಾರ್ಮಿಕ ಭಾವನೆಯನ್ನು ಶಿಕ್ಷಣದ ಅವಧಿಯಲ್ಲಿ ಮೈಗೂಡಿಸಿ ಕೊಳ್ಳುವುದರಿಂದ ಶರಣಾಗತಿಯ ಭಾವ ಬರುತ್ತದೆ ಎಂದರು.

ಶ್ರೀಧರ್ಮಸ್ಥಳ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಜಿ ಶ್ರೀನಿವಾಸ ಆಚಾರ್ಯ, ವೈದ್ಯಕೀಯ ಅಧಿಕ್ಷಕಿ ಡಾ.ಕೆ.ವಿ.ಮಮತ, ಸ್ನಾತಕೋತ್ತರ ವಿಭಾಗ ಮುಖ್ಯಸ್ಥ ಡಾ.ನಿರಂಜನ ರಾವ್, ಸಹಾಯಕ ಮುಖ್ಯಸ್ಥ ಡಾ.ನಾಗರಾಜ, ಸಹಾಯಕ ಕ್ಷೇಮಾ ಪಾಲನಾಧಿಕಾರಿ ಡಾ.ವೀರಕುಮಾರ್ ಉಪಸ್ಥಿತರಿದ್ದರು.
ಡಾ.ನಿರಂಜನ ರಾವ್ ಸ್ವಾಗತಿಸಿದರೆ ಉಪನ್ಯಾಸಕ ಸಂದೇಶ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X