Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಎಸ್ಸಾರ್ಟಿಸಿ ನೌಕರರ ಮಕ್ಕಳ ಪ್ರೋತ್ಸಾಹ...

ಕೆಎಸ್ಸಾರ್ಟಿಸಿ ನೌಕರರ ಮಕ್ಕಳ ಪ್ರೋತ್ಸಾಹ ಧನ ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ27 Dec 2018 10:05 PM IST
share

ಬೆಂಗಳೂರು, ಡಿ.27: ಅತಿ ಹೆಚ್ಚು ಅಂಕ ಗಳಿಸಿದ ಕೆಎಸ್ಸಾರ್ಟಿಸಿ ನೌಕರರ ಮತ್ತು ಅಧಿಕಾರಿಗಳ ಮಕ್ಕಳಿಗೆ ನೀಡುವ ನಗದು ಪುರಸ್ಕಾರದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ ಹಾಗೂ ಪ್ರಸಕ್ತ ವರ್ಷದಿಂದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ನೌಕರರ ಮತ್ತು ಅಧಿಕಾರಿಗಳ ಮಕ್ಕಳಿಗೂ ನಗದು ಪುರಸ್ಕಾರ ನೀಡಲಾಗುತ್ತಿದೆ.

ಕೆಎಸ್ಸಾರ್ಟಿಸಿ ಕಾರ್ಮಿಕ ಕಲ್ಯಾಣ ಯೋಜನೆ ಅಡಿಯಲ್ಲಿ ನೌಕರರ ಮತ್ತು ಅಧಿಕಾರಿಗಳ ಮಕ್ಕಳಿಗೆ ನಗದು ಪುರಸ್ಕಾರ ನೀಡುವ ಯೋಜನೆಯಿದ್ದು, ಪ್ರತಿ ವರ್ಷವೂ ಸರಾಸರಿ 1000 ವಿದ್ಯಾರ್ಥಿಗಳಿಗೆ ರೂ.25.00 ಲಕ್ಷಗಳಷ್ಟು ನಗದು ಪುರಸ್ಕಾರವನ್ನು ವಿತರಿಸಲಾಗುತ್ತಿದೆ. ಪ್ರಸಕ್ತ ವರ್ಷದಿಂದ ಸಿಬ್ಬಂದಿಗಳ ಮಕ್ಕಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಗದು ಪುರಸ್ಕಾರದ ಮೊತ್ತವನ್ನು ಹೆಚ್ಚಿಸಲಾಗಿದೆ.

ಎಸೆಸ್ಸೆಲ್ಸಿ: ಶೇ.70-80 ಪಡೆದ ಇಂಗ್ಲಿಷ್ ಮಾಧ್ಯಮವರಿಗೆ 2000, ಕನ್ನಡ ಮಾಧ್ಯಮ 2500, ಶೇ.80-90 ಪಡೆದ ಇಂಗ್ಲಿಷ್ ಮಾಧ್ಯಮದವರಿಗೆ 3000 ಕನ್ನಡ ಮಾಧ್ಯಮದವರಿಗೆ 3500 ಹಾಗೂ ಶೇ.90 ಕ್ಕಿಂತ ಅಧಿಕ ಪಡೆದ ಇಂಗ್ಲಿಷ್ ಮಾಧ್ಯಮದವರಿಗೆ 3500, ಕನ್ನಡ ಮಾಧ್ಯಮದವರಿಗೆ 4000 ನೀಡಲಾಗುತ್ತದೆ.

ಪಿಯುಸಿ: ಶೇ.70-80 ಪಡೆದ ಇಂಗ್ಲಿಷ್ ಮಾಧ್ಯಮವರಿಗೆ 2500, ಕನ್ನಡ ಮಾಧ್ಯಮ 3000, ಶೇ.80-90 ಪಡೆದ ಇಂಗ್ಲಿಷ್ ಮಾಧ್ಯಮದವರಿಗೆ 3500 ಕನ್ನಡ ಮಾಧ್ಯಮದವರಿಗೆ 4000 ಹಾಗೂ ಶೇ.90 ಕ್ಕಿಂತ ಅಧಿಕ ಪಡೆದ ಇಂಗ್ಲಿಷ್ ಮಾಧ್ಯಮದವರಿಗೆ 4000, ಕನ್ನಡ ಮಾಧ್ಯಮದವರಿಗೆ 4500 ನೀಡಲಾಗುತ್ತದೆ. ಅಲ್ಲದೆ, ಶೇ.60 ಕ್ಕಿಂತ ಅಧಿಕ ಅಂಕ ಪಡೆದ ಪದವಿ ಇಂಗ್ಲಿಷ್ ಮಾಧ್ಯಮದವರಿಗೆ 4500 ಹಾಗೂ ಕನ್ನಡ ಮಾಧ್ಯಮದವರಿಗೆ 5000 ಮತ್ತು ಸ್ನಾತಕೋತ್ತರ ಪದವಿಯಲ್ಲಿ 6000 ನೀಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X