Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಪ್ರಿಲ್ ಒಂದರಿಂದ ವಾಹನಗಳಿಗೆ...

ಎಪ್ರಿಲ್ ಒಂದರಿಂದ ವಾಹನಗಳಿಗೆ ಬಿಗುಭದ್ರತೆಯ ನಂಬರ್ ಪ್ಲೇಟ್

ವಾರ್ತಾಭಾರತಿವಾರ್ತಾಭಾರತಿ27 Dec 2018 10:29 PM IST
share
ಎಪ್ರಿಲ್ ಒಂದರಿಂದ ವಾಹನಗಳಿಗೆ ಬಿಗುಭದ್ರತೆಯ ನಂಬರ್ ಪ್ಲೇಟ್

ಹೊಸದಿಲ್ಲಿ,ಡಿ.27: ಎಪ್ರಿಲ್ ಒಂದರಿಂದ ಎಲ್ಲ ವಾಹನಗಳಿಗೆ ವಿರೂಪಗೊಳಿಸಲು ಅಸಾಧ್ಯವಾದ ಬಿಗುಭದ್ರತೆಯ ನಂಬರ್ ಪ್ಲೇಟ್‌ಗಳನ್ನು (ಎಚ್‌ಎಸ್‌ಆರ್‌ಪಿ) ಅಳವಡಿಸಲಾಗುವುದು ಎಂದು ಗುರುವಾರ ಲೋಕಸಭೆಯಲ್ಲಿ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಮೂರನೇ ನೋಂದಣಿ ಚಿಹ್ನೆಯನ್ನು ಹೊಂದಿರುವ ಎಚ್‌ಎಸ್‌ಆರ್‌ಪಿಗಳನ್ನು ವಾಹನ ನಿರ್ಮಾಣ ಸಂಸ್ಥೆಗಳೇ 2019ರ ಎಪ್ರಿಲ್ ಒಂದು ಮತ್ತು ನಂತರ ನಿರ್ಮಿಸಲಾಗುವ ವಾಹನಗಳ ಜೊತೆಗೆ ವಾಹನ ಮಾರಾಟಗಾರರಿಗೆ ಪೂರೈಸಲಿದ್ದಾರೆ ಎಂದು ಸಚಿವರು ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. 1989ರ ಕೇಂದ್ರ ಮೋಟಾರು ವಾಹನ ಕಾಯ್ದೆಯ ಸಂಬಂಧಿತ ನಿಯಮದಲ್ಲಿ ಮತ್ತು 2001ರ ಎಚ್‌ಎಸ್‌ಆರ್‌ಪಿ ಆದೇಶದಲ್ಲಿ ತಿದ್ದುಪಡಿ ತರುವ ಪ್ರಸ್ತಾವನೆಗೆ ಆಕ್ಷೇಪ/ಸಲಹೆಗಳನ್ನು ನೀಡಲು ಸಾರ್ವಜನಿಕ ಜಾಲತಾಣದಲ್ಲಿ ಹಾಕಲಾಗಿತ್ತು ಮತ್ತು 2018, ಜೂನ್ 5ರಂದು ನಡೆದ ಸಭೆಯಲ್ಲಿ ಚರ್ಚಿಸಲಾಗಿತ್ತು ಎಂದು ಗಡ್ಕರಿ ತಿಳಿಸಿದ್ದಾರೆ.

ಎಚ್‌ಎಸ್‌ಆರ್‌ಪಿಗಳನ್ನು ನಕಲು ಮಾಡಲು ಸಾಧ್ಯವಿಲ್ಲ. ಈ ಪ್ಲೇಟ್‌ಗಳನ್ನು ತೆಗೆಯಲು ಅಸಾಧ್ಯವಾದ ಮತ್ತು ಮರುಬಳಕೆಯಾಗದ ಸ್ನಾಪ್ ಲಾಕ್ ಫಿಟ್ಟಿಂಗ್ ಎಂಬ ತಂತ್ರಜ್ಞಾನದಿಂದ ಅಳವಡಿಸಲಾಗಿರುತ್ತದೆ ಎಂದು ಗಡ್ಕರಿ ತಿಳಿಸಿದ್ದಾರೆ. ಎಚ್‌ಎಸ್‌ಆರ್‌ಪಿಗಳು ಕ್ರೋಮಿಯಂ ಆಧಾರಿತ ಹೋಲೊಗ್ರಾಮ್‌ಗಳಾಗಿದ್ದು ವಾಹನಗಳ ಹಿಂದೆ ಮತ್ತು ಮುಂದಿನ ನಂಬರ್ ಪ್ಲೇಟ್‌ಗಳ ಮೇಲೆ ಅಂಟಿಸಲಾಗುತ್ತದೆ. ಇದರಲ್ಲಿ ಲೇಸರ್ ಆಧಾರಿತ ಶಾಶ್ವತ ಗುರುತಿನ ಸಂಖ್ಯೆಯಿರುತ್ತದೆ. ಮೂರನೇ ಗುರುತು ಕೂಡಾ ಕ್ರೋಮಿಯಂ ಆಧಾರಿತ ಹೋಲೊಗ್ರಾಮ್ ಆಗಿದ್ದು ವಾಹನದ ವಿಂಡ್‌ಶೀಲ್ಡ್‌ನ ಒಳಭಾಗಕ್ಕೆ ಅಂಟಿಸಲಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X