Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೋಪಿಗಳಿಗೆ ಶಿಕ್ಷೆಯಾದ ನಂತರ ಬೆದರಿಕೆ...

ಆರೋಪಿಗಳಿಗೆ ಶಿಕ್ಷೆಯಾದ ನಂತರ ಬೆದರಿಕೆ ಕರೆಗಳು: ಮೃತಪಟ್ಟ ಅನ್ಸಾರಿ ಪತ್ನಿ

ಜಾನುವಾರು ವ್ಯಾಪಾರಿಗಳ ಥಳಿಸಿ ಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ27 Dec 2018 10:47 PM IST
share
ಆರೋಪಿಗಳಿಗೆ ಶಿಕ್ಷೆಯಾದ ನಂತರ ಬೆದರಿಕೆ ಕರೆಗಳು: ಮೃತಪಟ್ಟ ಅನ್ಸಾರಿ ಪತ್ನಿ

ಹೊಸದಿಲ್ಲಿ, ಡಿ. 27: ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ 2006ರಲ್ಲಿ ಗುಂಪು ಥಳಿತಕ್ಕೆ ಒಳಗಾಗಿ ಹತ್ಯೆಯಾದ ಇಬ್ಬರು ಜಾನುವಾರು ವ್ಯಾಪಾರಿಗಳ ಕುಟುಂಬ ಗುರುವಾರ ರಾಜ್ಯ ಸರಕಾರದಿಂದ ಆರ್ಥಿಕ ನೆರವು ಹಾಗೂ ಉದ್ಯೋಗ ನೀಡುವಂತೆ ಕೋರಿದೆ. ಮಜ್ಲುಂ ಅನ್ಸಾರಿ ಹಾಗೂ ಇಮ್ತಿಯಾಝ್ ಖಾನ್ ಅವರನ್ನು ಥಳಿಸಿ ಹತ್ಯೆಗೈದ ಪ್ರಕರಣದಲ್ಲಿ ಜಾರ್ಖಂಡ್ ನ್ಯಾಯಾಲಯ ಕಳೆದ ವಾರ 8 ಮಂದಿಯನ್ನು ದೋಷಿ ಎಂದು ಪರಿಗಣಿಸಿತ್ತು ಹಾಗೂ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ಎಲ್ಲ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿದ ಬಳಿ ಕೂಡ ತನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅನ್ಸಾರಿ ಅವರ ಪತ್ನಿ ಸಾಯರಾ ಬೀಬಿ ಹೇಳಿದ್ದಾರೆ. ಆದಾಯದ ಮೂಲವಾಗಿದ್ದ ಅನ್ಸಾರಿಯನ್ನು ಕಳೆದುಕೊಂಡ ತಮಗೆ ಆರ್ಥಿಕ ನೆರವು ನೀಡುವಂತೆ ಬೀಬಿ ಅವರ ಕುಟುಂಬ ಸರಕಾರವನ್ನು ಕೋರಿದೆ. ಮಜ್ಲುಂ ಅನ್ಸಾರಿ ಪತ್ನಿ ಹಾಗೂ ಐದು ಮಕ್ಕಳನ್ನು ಅಗಲಿದ್ದಾರೆ. ‘‘ಸೂಕ್ತ ಪರಿಹಾರ ಹಾಗೂ ಉದ್ಯೋಗ ನೀಡುವಂತೆ ನಾನು ಜಾರ್ಖಂಡ್ ಸರಕಾರದಲ್ಲಿ ಮನವಿ ಮಾಡುತ್ತೇನೆ. ನಾನು ನೆರವಿಗೆ ಎಲ್ಲಿಗೆ ಹೋಗಬೇಕು? ನನ್ನ ಮಕ್ಕಳಿಗೆ ಅಹಾರ ನೀಡಲು ನನ್ನಲ್ಲಿ ಹಣವಿಲ್ಲ’’ ಎಂದು ಸಾಯರಾ ಬೀಬಿ ಹೇಳಿದ್ದಾರೆ.

ತನ್ನ ಪುತ್ರನ ಮಗನಿಗೆ ಕೇವಲ 13 ವರ್ಷ ಎಂದು ಇಮ್ತಿಯಾಝ್ ಖಾನ್ ಅವರ ತಾಯಿ ನಜ್ಮಾ ಬೀಬಿ ಹೇಳಿದ್ದಾರೆ. ‘‘ನಾವು ಭೀತಿಯ ನೆರಳಿನಲ್ಲಿ ಬದುಕುತ್ತಿದ್ದೇವೆ. ಬೆದರಿಕೆ ಹಿನ್ನೆಲೆಯಲ್ಲಿ ನನ್ನ ಹಿರಿಯ ಪುತ್ರ ಮನೆ ತ್ಯಜಿಸಿ ರಾಂಚಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ನನ್ನ ಕಿರಿಯ ಪುತ್ರ ಕೂಡ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಾನೆ’’ ಎಂದು ಅವರು ಹೇಳಿದ್ದಾರೆ. ‘‘ನನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವಂತೆ ರಾಜ್ಯ ಸರಕಾರದಲ್ಲಿ ಮನವಿ ಮಾಡುತ್ತೇನೆ. ಅಲ್ಲದೆ, ರಾಜ್ಯ ಸರಕಾರ ಆರ್ಥಿಕ ನೆರವು ಹಾಗೂ ಉದ್ಯೋಗ ನೀಡುವಂತೆ ಕೋರುತ್ತೇನೆ’’ ಎಂದು ನಜ್ಮಾ ಬೀಬಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X