Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಎಸ್‌ಐ ಸೌಲಭ್ಯಕ್ಕೆ ಸ್ಪಂಧಿಸದ ಮಣಿಪಾಲ...

ಇಎಸ್‌ಐ ಸೌಲಭ್ಯಕ್ಕೆ ಸ್ಪಂಧಿಸದ ಮಣಿಪಾಲ ಕೆಎಂಸಿ: ಎನ್‌ಜಿಒ ಮಾಸ್ ಇಂಡಿಯಾ ಸಂಸ್ಥೆ ಆರೋಪ

ವಾರ್ತಾಭಾರತಿವಾರ್ತಾಭಾರತಿ28 Dec 2018 8:01 PM IST
share
ಇಎಸ್‌ಐ ಸೌಲಭ್ಯಕ್ಕೆ ಸ್ಪಂಧಿಸದ ಮಣಿಪಾಲ ಕೆಎಂಸಿ: ಎನ್‌ಜಿಒ ಮಾಸ್ ಇಂಡಿಯಾ ಸಂಸ್ಥೆ ಆರೋಪ

ಉಡುಪಿ, ಡಿ.28: ಇಎಸ್‌ಐನಿಂದ ರೋಗಿಗಳ ಚಿಕಿತ್ಸೆಗೆ ಆದ ವೆಚ್ಚದ ಹಣ ಮರು ಪಾವತಿಯಾಗುವುದಿಲ್ಲ ಎಂದು ಸುಳ್ಳು ಹೇಳುವ ಮಣಿಪಾಲ ಕೆಎಂಸಿ ಆಸ್ಪತ್ರೆ ಬಡ ಕಾರ್ಮಿಕರಿಗೆ ಸಾಕಷ್ಟು ತೊಂದರೆಗಳನನ್ನು ನೀಡುತ್ತಿದೆ ಎಂದು ಮಾಹಿತಿ ಸೇವಾ ಸಮಿತಿ ಆಲ್ ಇಂಡಿಯಾ ಎಂಬ ಎನ್‌ಜಿಒದ ಕರ್ನಾಟಕ ರಾಜ್ಯ ಅಧ್ಯಕ್ಷ ಜಿ.ಎ ಕೋಟೆಯಾರ್ ಆರೋಪಿಸಿದ್ದಾರೆ.

ಶುಕ್ರವಾರ ಇಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡ ಕಾರ್ಮಿಕರು ಕೆಎಂಸಿಯಲ್ಲಿ ದಾಖಲಾದರೆ ಆರಂಭದಲ್ಲಿ ಚೆನ್ನಾಗಿ ನೋಡಿ ಕೊಂಡು, ಬಳಿಕ ಇಎಸ್‌ಐ ಬಿಲ್ ವಿಳಂಬವಾಗುತಿದ್ದಂತೆ ರೋಗಿಗಳನ್ನು ಖೈದಿಗಳಂತೆ ಕಾಣ ತೊಡಗುತ್ತಾರೆ ಎಂದವರು ತಿಳಿಸಿದರು.

ಇಎಸ್‌ಐ ಬಿಲ್ ವಿಳಂಬವಾಗಲು ಮಣಿಪಾಲ ಕೆಎಂಸಿ ಹೆಲ್ಪ್‌ಡೆಸ್ಕ್‌ನವರೆ ಪ್ರಮುಖ ಕಾರಣರಾಗಿದ್ದಾರೆ. ರೋಗಿಗಳು ಅಗತ್ಯ ದಾಖಲೆಗಳನ್ನು ಬೇಗನೆ ಒದಗಿಸಿದ್ದರೂ ಸಂಬಂಧಪಟ್ಟ ಪ್ರಕ್ರಿಯೆಯನ್ನು ಇವರು ವಿಳಂಬಗೊಳಿಸುತ್ತಾರೆ. ಕಾರ್ಮಿಕರ ಇಎಸ್‌ಐ ಕೆಲಸ ಬೇಗವಾಗಬೇಕೆಂದರೆ ಹೆಲ್ಪ್‌ ಡೆಸ್ಕ್‌ನವರ ಕೈಕಾಲು ಹಿಡಿಯುವ ಪರಿಸ್ಥಿತಿ ಈಗ ಇದೆ ಎಂದು ಕೋಟೆಯಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇಎಸ್‌ಐ ಸೌಲಭ್ಯವುಳ್ಳ ತುರ್ತು ಚಿಕಿತ್ಸೆಯ ಅಗತ್ಯವಿರುವ ಜಿಲ್ಲೆಯ ಬಡ ಕಾರ್ಮಿಕರಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆ ಸಮರ್ಪಕ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದವರು ಹೇಳಿದರು.

ಸಮಿತಿ ಸದಸ್ಯರಲ್ಲೊಬ್ಬರಾದ, ಇಎಸ್‌ಐ ಫಲಾನುಭವಿ ಹಾಗೂ ದೂರುದಾರ ಶೇಖರ ಪೂಜಾರಿ ಮಾತನಾಡಿ ನಾನು ಎಂಜಿಯೊಪ್ಲಾಸ್ಟ್ ಸರ್ಜರಿ ಮಾಡಿಸಲು ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಆರಂಭದಲ್ಲಿ ಚೆನ್ನಾಗಿ ಚಿಕಿತ್ಸೆ ನೀಡಿ ನೋಡಿ ಕೊಂಡಿದ್ದ ಆಸ್ಪತ್ರೆ, ಇಎಸ್‌ಐ ಬಿಲ್ ವಿಳಂಬವಾದ ಕಾರಣಕ್ಕೆ ನನನ್ನು ಗೋಡಾನ್‌ನಂತ ವಾರ್ಡ್‌ಗೆ ಶಿಫ್ಟ್ ಮಾಡಿದ್ದರು, ಆಸ್ಪತ್ರೆಯಲ್ಲಿ ಖೈದಿಗಳಂತೆ ನನ್ನನ್ನು ನೋಡಿಕೊಂಡರು ಎಂದು ಅಳಲು ತೋಡಿಕೊಂಡರು.

ಕಾರ್ಮಿಕರ ಹಣ ಖಾಸಗಿ ಕಂಪೆನಿಗೆ ಬೇಡ: ಕೇಂದ್ರ ಸರಕಾರ ಇಎಸ್‌ಐ ನ್ನು ಖಾಸಗಿ ವಿಮಾ ಕಂಪೆನಿಗೆ ಕೊಡುವುದಕ್ಕಾಗಿ ಈಗಾಗಲೇ ಶೇ.25ರಷ್ಟು ಉಳಿತಾಯದ ಹಣವನ್ನು ಖಾಸಗಿ ಮ್ಯೂಚುವೆಲ್ ಫಂಡ್‌ಗೆ ಹಾಕಿದೆ. ಯಾವುದೇ ಕಾರಣಕ್ಕೂ ಕಾರ್ಮಿಕರ ವಿಮಾ ಯೋಜನೆ ಹಣವನ್ನು ಖಾಸಗಿ ಮ್ಯೂಚುವೆಲ್ ಫಂಡ್‌ಗೆ ಹಾಕಬಾರದು ಎಂದು ಸಮಿತಿಯ ಮಹಿಳಾ ಅಧ್ಯಕ್ಷೆ ವೀಣಾ ದೀಪಕ್ ಹೇಳಿ, ಈ ಕುರಿತು ಈಗಾಗಲೇ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆಯಲಾಗಿದೆ ಎಂದರು.

ಕಾರ್ಮಿಕ ವಿಮಾ ಯೋಜನೆಯನ್ನು ಖಾಸಗಿ ವಿಮಾ ಕಂಪೆನಿಗಳಿಗೆ ಕೊಡುವ ಅಧಿಕಾರ ಸರಕಾರಕ್ಕೆ ಇಲ್ಲ. ಇದನ್ನು ಖಂಡಿಸಿ ಆಲ್ ಇಂಡಿಯಾ ಸೇವಾ ಸಮಿತಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ವೀಣಾ ದೀಪಕ್ ನುಡಿದರು.

ಸಮಿತಿ ಯುವ ಘಟಕದ ಅಧ್ಯಕ್ಷ ವಿಶ್ವನಾಥ್, ಸದಸ್ಯರಾದ ರವಿ ಪೂಜಾರಿ, ಗೀತಾ ಪೂಜಾರಿ ಸುದ್ದಿಗೋಷ್ಠಿಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X