Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕರ್ನಾಟಕ ಸರಕಾರ ಕೇವಲ 800 ರೈತರ...

ಕರ್ನಾಟಕ ಸರಕಾರ ಕೇವಲ 800 ರೈತರ ಸಾಲಮನ್ನಾ ಮಾಡಿದೆ ಎಂದು ಸುಳ್ಳು ಹೇಳಿದ ಪ್ರಧಾನಿ ಮೋದಿ

ಇಲ್ಲಿದೆ ವಾಸ್ತವಾಂಶ

ವಾರ್ತಾಭಾರತಿವಾರ್ತಾಭಾರತಿ30 Dec 2018 1:41 PM IST
share
ಕರ್ನಾಟಕ ಸರಕಾರ ಕೇವಲ 800 ರೈತರ ಸಾಲಮನ್ನಾ ಮಾಡಿದೆ ಎಂದು ಸುಳ್ಳು ಹೇಳಿದ ಪ್ರಧಾನಿ ಮೋದಿ

ಹೊಸದಿಲ್ಲಿ, ಡಿ.30: ಶನಿವಾರ ಗಾಝಿಪುರದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ಕರ್ನಾಟಕದ ಸಮ್ಮಿಶ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಕರ್ನಾಟಕ ಸರಕಾರ ಲಕ್ಷಾಂತರ ರೈತರಿಗೆ ಸಾಲಮನ್ನಾ ಆಶ್ವಾಸನೆ ನೀಡಿ, ಕೇವಲ 800 ರೈತರಿಗಷ್ಟೇ ಇದರ ಪ್ರಯೋಜನವಾಗಿದೆ ಎಂದು ಹೇಳಿದ್ದರು.

ಕಳೆದ ಜುಲೈನಲ್ಲಿ ಕರ್ನಾಟಕದ ಸಿಎಂ ಎಚ್.ಡಿ.ಕುಮಾರಸ್ವಾಮಿಯವರು ಷರತ್ತುಬದ್ಧ ಕೃಷಿ ಸಾಲಮನ್ನಾ ಘೋಷಿಸಿದ್ದರು. ಇದಕ್ಕಾಗಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್‍ನಲ್ಲಿ 34,000 ಕೋಟಿ ರೂಪಾಯಿ ನಿಗದಿಪಡಿಸಿದ್ದರು. ಬಳಿಕ ಸರ್ಕಾರ 2018ರ ಜುಲೈ 1ರವರೆಗೆ ಸಹಕಾರ ಬ್ಯಾಂಕ್ ‍ಗಳಿಂದ ಪಡೆದ ಒಂದು ಲಕ್ಷ ರೂಪಾಯಿವರೆಗಿನ ಎಲ್ಲ ಸಾಲ ಮನ್ನಾ ಮಾಡಲು ನಿರ್ಧರಿಸಿದ್ದರಿಂದ ಈ ಮೊತ್ತ 44 ಸಾವಿರ ಕೋಟಿ ರೂ. ತಲುಪಿತು.

ಸುಳ್ಳು ಹೇಳಿಕೆ

ಕೇವಲ 800 ಮಂದಿಗಷ್ಟೇ ಸಾಲಮನ್ನಾ ಪ್ರಯೋಜನ ಸಿಕ್ಕಿದೆ ಎಂಬ ಮೋದಿ ಹೇಳಿಕೆ ಅಪ್ರಸ್ತುತ. ಇದರ ಮೂಲ, ಟೈಮ್ಸ್ ಆಫ್ ಇಂಡಿಯಾದ ಡಿಸೆಂಬರ್ 13ರ ಸಂಚಿಕೆಯಲ್ಲಿ ಪ್ರಕಟವಾದ ವರದಿ. ಕರ್ನಾಟಕ ಸರ್ಕಾರ ಕೃಷಿ ಸಾಲಮನ್ನಾ ಯೋಜನೆಯಡಿ ನಿಗದಿಪಡಿಸಿದ್ದ 44 ಸಾವಿರ ಕೋಟಿ ರೂಪಾಯಿಗಳನ್ನು 800 ರೈತರಿಗೆ ವಿತರಿಸಿದೆ ಎಂದು ಈ ವರದಿಯಲ್ಲಿ ಹೇಳಲಾಗಿತ್ತು. ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ವಿಧಾನಸಭೆಗೆ ನೀಡಿದ ಮಾಹಿತಿಯಲ್ಲಿ, ಸಿಎಂ ಜುಲೈ 5ರಂದು ಘೋಷಿಸಿದ ಯೋಜನೆಯಡಿ 800 ರೈತರು ಸೌಲಭ್ಯ ಪಡೆದಿದ್ದಾರೆ ಎಂದು ವಿವರಿಸಿದ್ದಾಗಿ ವರದಿ ಉಲ್ಲೇಖಿಸಿತ್ತು.

ಆ ಬಳಿಕ ಹಲವು ವರದಿಗಳು ಸರ್ಕಾರದ ಸಾಲಮನ್ನಾ ಸೌಲಭ್ಯ ಹಲವು ರೈತರಿಗೆ ತಲುಪಿದ್ದನ್ನು ವರದಿ ಮಾಡಿದ್ದವು. ಎನ್ ಡಿಟಿವಿ ಡಿಸೆಂಬರ್ 19ರಂದು ನಡೆಸಿದ ರಿಯಾಲಿಟಿ ಚೆಕ್ ನಲ್ಲಿ ಈಗಾಗಲೇ ರಾಜ್ಯದಲ್ಲಿ ಸುಮಾರು 27 ಸಾವಿರ ರೈತರು ಸಹಕಾರ ಬ್ಯಾಂಕ್ ಗಳಿಂದ ಸಾಲ ಮನ್ನಾ ಪ್ರಮಾಣಪತ್ರ ಪಡೆದಿದ್ದು, ಒಟ್ಟು 150 ಕೋಟಿ ರೂಪಾಯಿ ಸೌಲಭ್ಯ ಪಡೆದಿದ್ದಾರೆ ಎಂದು ಹೇಳಲಾಗಿತ್ತು. ಪ್ರತಿ ಕುಟುಂಬದ ಗರಿಷ್ಠ ಮನ್ನಾ ಮಿತಿ 2 ಲಕ್ಷ ಎಂದು ನಿಗದಿಪಡಿಸಿದ್ದರೂ, ಮೊದಲ ಹಂತದಲ್ಲಿ 50 ಸಾವಿರ ಸಾಲ ಮನ್ನಾ ಮಾಡಲಾಗುತ್ತಿದೆ.

ಡಿಸೆಂಬರ್ 27ರಂದು 'ದ ಮಿಂಟ್' ಈ ವರದಿಯನ್ನು ಪರಿಷ್ಕರಿಸಿ, 70 ಸಾವಿರ ರೈತರು ಕರ್ನಾಟಕದಲ್ಲಿ 348 ಕೋಟಿ ರೂಪಾಯಿ ಸಾಲ ಮನ್ನಾ ಸೌಲಭ್ಯ ಪಡೆದಿದ್ದಾರೆ ಎಂದು ಹೇಳಿತ್ತು.

ಕರ್ನಾಟಕದ ಸಾಲ ಮನ್ನಾ ಕುರಿತ ಇತ್ತೀಚಿನ ವರದಿಗಳನ್ನು ಮುಚ್ಚಿಟ್ಟು ಹಳೆಯ ವರದಿಯನ್ನು ಉಲ್ಲೇಖಿಸಿ ಮೋದಿ ಕೇವಲ 800 ರೈತರಿಗೆ ಪ್ರಯೋಜನ ಸಿಕ್ಕಿದೆ ಎಂದು ಮೋದಿ ಸುಳ್ಳು ಹೇಳಿದ್ದಾರೆ.

ಕೃಪೆ: altnews.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X