Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲೆಯ ಘನವೆತ್ತ ವಿದ್ವಾಂಸ ಡಾ. ವಿವೇಕ...

ಜಿಲ್ಲೆಯ ಘನವೆತ್ತ ವಿದ್ವಾಂಸ ಡಾ. ವಿವೇಕ ರೈ: ‘ಅಕ್ಕರ ಮನೆ’ ಕೃತಿ ಲೋಕಾರ್ಪಣೆಗೈದ ಡಾ. ವೈದೇಹಿ ಅಭಿಮತ

ವಾರ್ತಾಭಾರತಿವಾರ್ತಾಭಾರತಿ30 Dec 2018 7:42 PM IST
share
ಜಿಲ್ಲೆಯ ಘನವೆತ್ತ ವಿದ್ವಾಂಸ ಡಾ. ವಿವೇಕ ರೈ: ‘ಅಕ್ಕರ ಮನೆ’ ಕೃತಿ ಲೋಕಾರ್ಪಣೆಗೈದ ಡಾ. ವೈದೇಹಿ ಅಭಿಮತ

ಮಂಗಳೂರು, ಡಿ.30: ನೋಡುವಾಗ ಗಂಭೀರ ಸ್ವಭಾವದಿಂದ ಕೂಡಿದ ಹತ್ತಿರವಾದಾಗ ಸ್ನೇಹಶೀಲ ವ್ಯಕ್ತಿತ್ವ ಹೊಂದಿರುವ ಡಾ. ಬಿ.ಎ. ವಿವೇಕ ರೈ ಜಿಲ್ಲೆಯ ಘನವೆತ್ತ ವಿದ್ವಾಂಸ ಎಂದು ಖ್ಯಾತ ಲೇಖಕಿ ಡಾ. ವೈದೇಹಿ ಅಭಿಪ್ರಾಯಿಸಿದ್ದಾರೆ.

ಅವರು ಇಂದು ಕೆನರಾ ಕಾಲೇಜು ಸಭಾಂಗಣದಲ್ಲಿ ಡಾ.ಬಿ.ಎ. ವಿವೇಕ ರೈಯವರ ‘ಅಕ್ಕರ ಮನೆ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಬಿದಿರು ಹಾಗೂ ಹುಲ್ಲಿನಿಂದ ನಿರ್ಮಿಸಲಾದ ಪುಟ್ಟದಾದ ಮನೆಯ ಆಕೃತಿಯೊಳಗಿನಿಂದ ಕೃತಿಯನ್ನು ಹೊರತೆಗೆಯುವ ಮೂಲಕ ವಿನೂತನ ರೀತಿಯಲ್ಲಿ ‘ಅಕ್ಕರಮನೆ’ ಕೃತಿಯನ್ನು ಬಿಡುಗಡೆಗೊಳಿಸಿದ ಅವರು, ಅಗ್ರಾಳವೆಂಬ ಸಣ್ಣ ಹಳ್ಳಿಯಿಂದ ಜರ್ಮನಿವಯೆರೆಗೆ ಸಾಗುವ ಹಾದಿಯಲ್ಲಿನ ಅನುಭವಗಳನ್ನು ಘನೀಕರಿಸಿಕೊಂಡು ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡವರು ಡಾ. ವಿವೇಕ ರೈ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ಥಳಾವಕಾಶವೇ ಇಲ್ಲದ ಮನಸ್ಸುಗಳು, ಎಲ್ಲೆಲ್ಲೂ ರಾಜಕೀಯದ ಹುನ್ನಾರಗಳ ನಡುವೆ ನಾವಿಂದು ಜೀವಿಸುತ್ತಿದ್ದೇವೆ. ಇಂತಹ ವಾತಾವರಣದಲ್ಲಿ ಜವಾಬ್ದಾರಿಯುಳ್ಳ ಅನೇಕ ಹುದ್ದೆಗಳನ್ನು ನಿರ್ವಹಿಸುವ ಜತೆಗೆ ಶಿಸ್ತಿನ ಮನುಷ್ಯನಾಗಿ, ಡಾ. ವಿವೇಕ ರೈ ಸಾಹಿತ್ಯವನ್ನು ಗಟ್ಟಿ ಮಾಡಿಕೊಂಡಿದ್ದಾರೆ ಎಂದು ಡಾ. ವೈದೇಹಿ ಹೇಳಿದರು.

ಹಿರಿಯರಾದ ಪ್ರೊ. ಎಂ. ರಾಮಚಂದ್ರ ಅವರು ಮಾತನಾಡಿ ಪ್ರೊ. ವಿವೇಕ ರೈ ಜತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡರು. ಈ ಸಂದರ್ಭ ಆಳ್ವಾಸ್ ಕಾಲೇಜಿನ ರಾಮಪ್ರಸಾದ್ ಕಾಂಚೋಡು ಕವನ ವಾಚಿಸಿರು. ನಟಿ ಸರೋಜಿನಿ ಶೆಟ್ಟಿ ಹಾಗೂ ಡಾ. ಮೀನಾಕ್ಷಿ ರಾಮಚಂದ್ರ ‘ನೆತ್ತರ ಮದುವೆ’ ನಾಟಕದ ತುಣುಕು ಸಂಭಾಷಣೆಯನ್ನು ಪ್ರದರ್ಶಿಸಿದರು.

ಆಕೃತಿ ಆಶಯ ಪಬ್ಲಿಕೇಶನ್ಸ್, ರಂಗ ಸಂಗಾತಿ ಮಂಗಳೂರು, ಬಹುರೂಪಿ ಬೆಂಗಳೂರು ಹಾಗೂ ವಿಕಾಸ ಮಂಗಳೂರು ಸಂಘಟನೆಗಳ ಸಹಭಾಗಿತ್ವದಲ್ಲಿ ಸಂಯೋಜಿಸಲಾಗದ ಕಾರ್ಯಕ್ರಮದಲ್ಲಿ ವಿಮರ್ಶಕ ಡಾ. ನಾ. ದಾಮೋದರ ಶೆಟ್ಟಿ ಸ್ವಾಗತಿಸಿದರು. ಶ್ರೇಯಾ ಕಲ್ಲೂರು ‘ಎಕ್ಕಸಕ’ ಹಾಡನ್ನು ಹಾಡಿದರು. ಶಶಿರಾಜ್ ರಾವ್ ಕಾವೂರು ಕಾರ್ಯಕ್ರಮ ನಿರ್ವಹಿಸಿದರು.

ಅಗಲಿದ ಚೇತನಗಳ ಸ್ಮರಣೆ
ಕಾರ್ಯಕ್ರಮದ ಆರಂಭದಲ್ಲಿ ಕೃತಿಕರ್ತೃ ಡಾ. ವಿವೇಕ ರೈಯವರು ಇಂದು ಅಗಲಿದ ಹಿರಿಯ ಪತ್ರಕರ್ತ, ಕಲಾವಿಮರ್ಶಕ ಈಶ್ವರಯ್ಯ, ನಿನ್ನೆ ರಾತ್ರಿ ನಿಧನರಾದ ತುಳು ಜನಪದ ಸಾಹಿತ್ಯವನ್ನು ಜಗತ್ತಿಗೆ ತಿಳಿಸಿದ ಪೀಟರ್ ಜೆ. ಕ್ರಾಸ್ ಹಾಗೂ ದಕ್ಷ ಐಪಿಎಸ್ ಅಧಿಕಾರಿ ಡಾ. ಕೆ. ಮಧುಕರ್ ಶೆಟ್ಟಿಯವರಿಗೆ ನುಡಿ ನಮನದ ಮೂಲಕ ಸ್ಮರಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X