Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1961ರಿಂದ 13 ಕೋಮುದಂಗೆಗಳ ವಿಚಾರಣಾ...

1961ರಿಂದ 13 ಕೋಮುದಂಗೆಗಳ ವಿಚಾರಣಾ ವರದಿಗಳು ‘ಅಲಭ್ಯ’

ಸ್ಥಿತಿಗತಿ ವರದಿ ಸಲ್ಲಿಸುವಂತೆ ಗೃಹ ಸಚಿವಾಲಯಕ್ಕೆ ಸಿಐಸಿ ನಿರ್ದೇಶ

ವಾರ್ತಾಭಾರತಿವಾರ್ತಾಭಾರತಿ30 Dec 2018 10:03 PM IST
share
1961ರಿಂದ 13 ಕೋಮುದಂಗೆಗಳ ವಿಚಾರಣಾ ವರದಿಗಳು ‘ಅಲಭ್ಯ’

ಹೊಸದಿಲ್ಲಿ, ಡಿ.30: 1961ರಿಂದ ದೇಶದಲ್ಲಿಯ ಕೋಮುದಂಗೆಗಳ ಕುರಿತು ಗೃಹಸಚಿವಾಲಯದ ವೆಬ್‌ಸೈಟಿನಲ್ಲಿ ಲಭ್ಯವಿಲ್ಲದ 13 ವಿಚಾರಣಾ ಆಯೋಗಗಳ ವರದಿಗಳ ಸ್ಥಿತಿಗತಿಯನ್ನು ಪತ್ತೆ ಹಚ್ಚಲು ಹಿರಿಯ ಅಧಿಕಾರಿಯನ್ನು ನಿಯೋಜಿಸುವಂತೆ ಮತ್ತು 15 ದಿನಗಳಲ್ಲಿ ತನಗೆ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ)ವು ಗೃಹ ಕಾರ್ಯದರ್ಶಿ ರಾಜೀವ ಗಾಬಾ ಅವರಿಗೆ ನಿರ್ದೇಶ ನೀಡಿದೆ. ಗೃಹ ಸಚಿವಾಲಯದ ಬಳಿ ಈ ವರದಿಗಳು ಇಲ್ಲವೆಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದರು.

ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಅವರ ಅರ್ಜಿಯ ವಿಚಾರಣೆ ಸಂದರ್ಭ ಮಾಹಿತಿ ಆಯುಕ್ತ ಬಿಮಲ್ ಜುಲ್ಕಾ ಅವರು ಈ ನಿರ್ದೇಶವನ್ನು ಹೊರಡಿಸಿದ್ದಾರೆ. ಕೋಮುದಂಗೆಗಳ ಕುರಿತು ವಿವಿಧ ವಿಚಾರಣಾ ಆಯೋಗಗಳು ಅಥವಾ ನ್ಯಾಯಾಂಗ ಆಯೋಗಗಳ ಸಂಪೂರ್ಣ ವರದಿಗಳ ಕುರಿತು ಸಚಿವಾಲಯದಿಂದ ಮಾಹಿತಿಯನ್ನು ಭಾರದ್ವಾಜ್ ಕೋರಿದ್ದರು.

ಕೋಮುದಂಗೆಗಳ ಕುರಿತು ನ್ಯಾಯಾಂಗ ಮತ್ತು ವಿಚಾರಣಾ ಆಯೋಗಗಳ ವರದಿಗಳ ಅಧ್ಯಯನಕ್ಕಾಗಿ ಗೃಹ ಸಚಿವಾಲಯವು 2006ರಲ್ಲಿ ರಾಷ್ಟ್ರೀಯ ಏಕತಾ ಮಂಡಳಿಯ ಕಾರ್ಯತಂಡವೊಂದನ್ನು ರಚಿಸಿತ್ತು ಮತ್ತು ಅದು ಇಂತಹ 29 ವರದಿಗಳನ್ನು ಅಧ್ಯಯನ ಮಾಡಿತ್ತು. ಈ ಪೈಕಿ 1961ರಿಂದ 2003ರವರೆಗಿನ ಅವಧಿಯಲ್ಲಿನ ಕೋಮುದಂಗೆಗಳಿಗೆ ಸಂಬಂಧಿಸಿದ 13 ವಿಚಾರಣಾ ವರದಿಗಳು ಗೃಹ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಲಭ್ಯವಿಲ್ಲ ಎಂದು ತನ್ನ ಅರ್ಜಿಯಲ್ಲಿ ತಿಳಿಸಿದ್ದ ಭಾರದ್ವಾಜ್,ಅವುಗಳ ಪ್ರತಿಗಳಿಗಾಗಿ ಕೋರಿಕೆ ಸಲ್ಲಿಸಿದ್ದರು.

ಗೃಹ ಸಚಿವಾಲಯವು ವರದಿಗಳ ಅಧ್ಯಯನಕ್ಕಾಗಿ ಕಾರ್ಯತಂಡವೊಂದನ್ನು ರಚಿಸಿದ್ದನ್ನು ಬೆಟ್ಟು ಮಾಡಿರುವ ಜುಲ್ಕಾ,ಇಂತಹ ವರದಿಗಳನ್ನು ತನಗೆ ಸಲ್ಲಿಸಲಾಗಿಲ್ಲ ಎಂದು ವಿಚಾರಣೆ ವೇಳೆ ಗೃಹಸಚಿವಾಲಯ(ಪ್ರತಿವಾದಿ)ವು ತಿಳಿಸಿದೆ. ಪ್ರತಿವಾದಿಯು ಅರ್ಜಿದಾರರು ಕೋರಿದ ಮಾಹಿತಿಗಳನ್ನೂ ಒದಗಿಸಿಲ್ಲ,ಆರ್‌ಟಿಐ ಅರ್ಜಿಯ ವರ್ಗಾವಣೆಯನ್ನೂ ಮಾಡಿಲ್ಲ. ವಾಸ್ತವದಲ್ಲಿ ಇಂತಹ ಸಂಪೂರ್ಣ ನಿಷ್ಕ್ರಿಯತೆಗೆ ಯಾವುದೇ ಸಮರ್ಥನೆಯನ್ನೂ ಅರ್ಜಿದಾರರಿಗೆ ಒದಗಿಸಿಲ್ಲ ಎಂದು ಹೇಳಿರುವ ಅವರು,ಭಾರದ್ವಾಜ್ ಎತ್ತಿರುವ ವಿಷಯವು ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿದೆ,ಹೀಗಾಗಿ ಸಾರ್ವಜನಿಕ ಮಾಹಿತಿ ಅಧಿಕಾರಿ(ಪಿಐಒ)ಯ ನಡವಳಿಕೆಯನ್ನು ಖಂಡಿತವಾಗಿಯೂ ಒಪ್ಪಲು ಸಾಧ್ಯವಿಲ್ಲ ಎಂದು ಝಾಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X