Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ…

ಓ ಮೆಣಸೇ…

ವಾರ್ತಾಭಾರತಿವಾರ್ತಾಭಾರತಿ31 Dec 2018 12:09 AM IST
share
ಓ ಮೆಣಸೇ…

  ಸಮ್ಮಿಶ್ರ ಸರಕಾರ ಅಸ್ಥಿರಗೊಳಿಸುವ ಪ್ರಯತ್ನ ಯಾರೇ ಮಾಡಿದರೂ ಅದು ಮಾನವ ಸಹಜ ಪ್ರಕ್ರಿಯೆ
- ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ
  ಪ್ರಜಾಪ್ರಭುತ್ವಕ್ಕೂ ಸಹಜ ಅನ್ನಿಸಬೇಡವೇ?

---------------------
  ಕಾಂಗ್ರೆಸ್ ಪಕ್ಷದಲ್ಲಿ ಗೆದ್ದವರೆಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳು
- ಡಿ.ಕೆ.ಶಿವಕುಮಾರ್, ಸಚಿವ
  ಸೋತವರೆಲ್ಲ ಅಶಿಸ್ತಿನ ಸಿಪಾಯಿಗಳೆಂದು ಹೇಳುತ್ತೀರಾ?
---------------------
  ಅಧಿಕಾರ ಎನ್ನುವುದು ಕೆಲವರಿಗೆ ಆಮ್ಲಜನಕವಿದ್ದಂತೆ
- ನರೇಂದ್ರಮೋದಿ, ಪ್ರಧಾನಿ
ನಿಮ್ಮ ಕೈಯಲ್ಲಿ ಅದು ಸೆಯನೈಡ್ ಆಗಿ ಬದಲಾಗಿದೆ.

---------------------
  ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಯಾರೇ ಆದರೂ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು
- ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ
  ಪಕ್ಷ ವಿರೋಧಿ ಚಟುವಟಿಕೆ ನಡೆಸದೇ ರಾಜಕಾರಣಿಯಾಗಿ ಬೆಳೆಯಲು ಸಾಧ್ಯವೇ?

---------------------
  ಪ್ರಧಾನಿ ಮೋದಿಯ ಸುಳ್ಳು ಆಶ್ವಾಸನೆಗಳ ಬತ್ತಳಿಕೆ ಈಗ ಖಾಲಿಯಾಗಿದೆ
- ವೀರಪ್ಪಮೊಯ್ಲಿ, ಸಂಸದ
ನಿಮ್ಮಲ್ಲಿ ದಾಸ್ತಾನಿರುವ ಸುಳ್ಳುಗಳನ್ನು ಅವರಿಗೆ ಹಸ್ತಾಂತರಿಸಿ.

---------------------
  ಕೆಲವೊಂದು ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಆದ್ದರಿಂದ ನಾಲ್ಕುದಿನ ನನ್ನನ್ನು ಸುಮ್ಮನೆ ಬಿಟ್ಟು ಬಿಡಿ
- ರಮೇಶ್ ಜಾರಕಿಹೊಳಿ, ಶಾಸಕ
  ನಾಲ್ಕು ದಿನಗಳ ಬಳಿಕ ನೀವು ಯಾರನ್ನು ಬಿಟ್ಟು ಬಿಡಬೇಕೆಂದಿದ್ದೀರಿ?

---------------------
  ಇಂಗಿಷ್‌ನ್ನು ಮೈಲಿಗೆಯಾಗಿ ನೋಡದಿರಿ
- ಎಚ್.ವಿಶ್ವನಾಥ್, ಜೆಡಿಎಸ್ ಅಧ್ಯಕ್ಷ
ಸದ್ಯಕ್ಕೆ ಕನ್ನಡವನ್ನು ಮೈಲಿಗೆಯಾಗಿ ನೋಡಲು ಶುರು ಮಾಡಿದ್ದಾರೆ.

---------------------
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸದಿದ್ದರೆ ಎನ್‌ಡಿಎಯಲ್ಲಿ ಉಳಿಯುವ ಬಗ್ಗೆ ಯೋಚಿಸಬೇಕಾಗುತ್ತದೆ - ಉದ್ಧವ್ ಠಾಕ್ರೆ, ಶಿವಸೇನಾ ಮುಖ್ಯಸ್ಥ
ಸದ್ಯಕ್ಕೆ ಮಹಾರಾಷ್ಟ್ರದಲ್ಲಿ ಶಿವಸೇನೆ ಉಳಿಯುತ್ತದೆಯೋ ಎನ್ನುವುದು ದೊಡ್ಡ ಪ್ರಶ್ನೆ.

---------------------

ಹನುಮಾನ್ ಒಬ್ಬ ಕ್ರೀಡಾಪಟು

- ಚೇತನ್ ಚೌಹಾನ್, ಮಾಜಿ ಕ್ರಿಕೆಟ್ ಆಟಗಾರ
ರಾಮಾಯಣದಲ್ಲಿ ಕ್ರಿಕೆಟ್ ಕೂಡ ಇತ್ತು ಎನ್ನುವುದು ಸಾಬೀತಾಯಿತು ಬಿಡಿ.

---------------------

ನಮಗೆ ಸಮ್ಮಿಶ್ರ ಸರಕಾರ ಉರುಳಿಸುವ ಅರ್ಜೆಂಟ್ ಇಲ್ಲ
- ಶ್ರೀರಾಮುಲು, ಶಾಸಕ
ಮೊದಲು ಸಂವಿಧಾನವನ್ನು ಉರುಳಿಸಿ ಬಳಿಕ ಸರಕಾರವನ್ನು ಉರುಳಿಸುವ ಯೋಜನೆಯಿರಬೇಕು.

---------------------
 ನಮಗೆ ಹಿಂದಿನ ಯಡಿಯೂರಪ್ಪ ಬೇಕು

- ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ
  ಅಂದರೆ ಜೈಲಿಗೆ ಹೋದ ಯಡಿಯೂರಪ್ಪ!

---------------------
 ಸಚಿವ ಸಂಪುಟದಲ್ಲಿ ನಾನು ಜಸ್ಟ್ ಪಾಸೋ, ಪಾಸೋ ಗೊತ್ತಿಲ್ಲ - ಜಯಮಾಲಾ, ಸಚಿವೆ
ಸರಕಾರವೇ ಫೇಲಾಗಿ ಕೂತಿದೆ ಎನ್ನುವುದು ಮತದಾರರ ಅಂಬೋಣ.

---------------------
ಕಾಂಗ್ರೆಸ್‌ನಲ್ಲಿ ಬಿರುಕು ಸೃಷ್ಟಿಸಲು ಯಾರಿಂದಲೂ ಸಾಧ್ಯವಿಲ್ಲ

- ಮಲ್ಲಿಕಾರ್ಜುನ ಖರ್ಗೆ, ಸಂಸದ
 ಅದನ್ನು ಕಾಂಗ್ರೆಸ್ ನಾಯಕರೇ ಸೃಷ್ಟಿಸುತ್ತಾರೆ ಚಿಂತೆ ಬಿಡಿ.

---------------------
  ಹೊಸವರ್ಷದ ಪಂಚಾಂಗ ನೋಡಿ ಜೆಡಿಎಸ್ ಪಾಲಿನ ಸಚಿವ ಸ್ಥಾನ ಭರ್ತಿ ಮಾಡಲಾಗುವುದು
- ಎಚ್.ಡಿ.ರೇವಣ್ಣ, ಸಚಿವ
ಪಂಚಾಂಗ ನೋಡುವುದಕ್ಕೊಂದು ಖಾತೆಯಿರಲಿ.

---------------------
 ನದಿ ಜೋಡಣೆ ಆಗಿದ್ದರೆ ಭಾರತದಲ್ಲಿ ಬಡತನವೇ ಇರುತ್ತಿರಲಿಲ್ಲ

- ಎಸ್.ಎಲ್.ಭೆೈರಪ್ಪ, ಸಾಹಿತಿ
ಸಾಹಿತಿಗಳು ಹೃದಯ ಜೋಡಿಸುವ ಮಾತುಗಳಿಗೆ ಆದ್ಯತೆ ನೀಡಲಿ.

---------------------

ಆರ್‌ಬಿಐ ಗವರ್ನರ್ ಶಕ್ತಿಕಾಂತದಾಸ್ ಭ್ರಷ್ಟ

- ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ನಾಯಕ
ಗವರ್ನರ್ ಆಗುವುದಕ್ಕೆ ಅದೇ ಅರ್ಹತೆಯಂತೆ.

---------------------
  ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬಿಜೆಪಿಯಿಂದ ಮಾತ್ರ ಸಾಧ್ಯ
- ಯೋಗಿ ಆದಿತ್ಯನಾಥ್, ಉ.ಪ್ರ.ಮುಖ್ಯಮಂತ್ರಿ
ವಾನರರಂತೂ ಉತ್ತರ ಪ್ರದೇಶದಲ್ಲಿ ವಿಜೃಂಭಿಸುತ್ತಿದ್ದಾರೆ.

---------------------
  ನಾನು ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇರದ ವ್ಯಕ್ತಿ
- ಬಸವರಾಜ ಹೊರಟ್ಟಿ, ವಿ.ಪ.ಸದಸ್ಯ
  ಕಪ್ಪು ಚುಕ್ಕೆ ರಾಜಕೀಯ ಜೀವನಕ್ಕೆ ಅಲಂಕಾರ ಎನ್ನುವುದು ನಿಮಗೆ ಗೊತ್ತಿಲ್ಲವೇ?

---------------------
  ದೇಶದ ಮುಂದಿನ ಪ್ರಧಾನಿ ಯಾರೆಂದು ಹೇಳುವುದು ಕಷ್ಟ
- ಬಾಬಾ ರಾಮ್‌ದೇವ್, ಯೋಗಗುರು
 ತಾವೇ ಆದರೂ ಅಚ್ಚರಿಯೇನಿಲ್ಲ.

---------------------
  ಸಮಾಜ ಏನಾಗಬೇಕು ಎನ್ನುವ ಸ್ಪಷ್ಟ ನಿರ್ಧಾರ ನಮಗಿರಬೇಕು
- ಕೋಟ ಶ್ರೀನಿವಾಸ ಪೂಜಾರಿ, ವಿ.ಪ.ವಿಪಕ್ಷ್ಷ ನಾಯಕ
ಹೌದು, ನಿಮ್ಮ ನಿರ್ಧಾರದ ಫಲವಾಗಿಯೇ ಸಮಾಜದಲ್ಲಿ ಹಿಂಸೆ ಹೆಚ್ಚಿರುವುದು.

---------------------
  ಮಾಜಿ ಸಿಎಂ ಸಿದ್ದರಾಮಯ್ಯ ಅತೃಪ್ತ ಆತ್ಮಗಳ ನಾಯಕ
- ಕೆ.ಎಸ್.ಈಶ್ವರಪ್ಪ, ಬಿಜೆಪಿ ನಾಯಕ
  ನೀವು ಆತ್ಮವೇ ಇಲ್ಲದವರ ನಾಯಕರೇ?

---------------------
  ನಾನು ಬ್ರಾಹ್ಮಣರೊಂದಿಗೂ ಊಟ ಮಾಡುವುದಿಲ್ಲ
- ವಿಶ್ವೇಶತೀರ್ಥ ಸ್ವಾಮೀಜಿ, ಪೇಜಾವರ ಮಠ
ತಾವು ಊಟವೇ ಮಾಡುವುದಿಲ್ಲ ಎಂದು ಘೋಷಿಸಿ ಈ ಸಹಪಂಕ್ತಿ ಭೋಜನದಿಂದ ಪಾರಾಗಿ.

---------------------
  ಬಿ.ಎಸ್.ಯಡಿಯೂರಪ್ಪರಿಗೆ ರಾಜಕೀಯ ಅನುಭವ ಕಡಿಮೆ ಇದೆ
- ಉಮೇಶ್‌ಕತ್ತಿ, ಬಿಜೆಪಿ ಮುಖಂಡ
  ಅನುಭವ ಜಾಸ್ತಿ ಇರುವ ಆ ನಾಯಕನ ಹೆಸರನ್ನು ಮುಂದಿಡಬಾರದೇ? 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X