Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೊಹ್ರಾಬುದ್ದೀನ್ ಪ್ರಕರಣದ ತನಿಖೆಯನ್ನು...

ಸೊಹ್ರಾಬುದ್ದೀನ್ ಪ್ರಕರಣದ ತನಿಖೆಯನ್ನು ಕೊಂದದ್ದು ಯಾರು: ರಾಹುಲ್ ಗೆ ಜೇಟ್ಲಿ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ31 Dec 2018 3:40 PM IST
share
ಸೊಹ್ರಾಬುದ್ದೀನ್ ಪ್ರಕರಣದ ತನಿಖೆಯನ್ನು ಕೊಂದದ್ದು ಯಾರು: ರಾಹುಲ್ ಗೆ ಜೇಟ್ಲಿ ತಿರುಗೇಟು

ಹೊಸದಿಲ್ಲಿ, ಡಿ.31: ಸೊಹ್ರಾಬುದ್ದೀನ್ ಶೇಖ್ ಎನ್ ಕೌಂಟರ್ ಪ್ರಕರಣದಲ್ಲಿ 22 ಮಂದಿಯನ್ನು ದೋಷಮುಕ್ತಗೊಳಿಸಿ ಇತ್ತೀಚೆಗೆ ಕೋರ್ಟ್ ತೀರ್ಪು ನೀಡಿರುವ ಕುರಿತಂತೆ “ಯಾರೂ ಕೊಂದಿಲ್ಲ, ಅವರು ಕೇವಲ ಸತ್ತರು” ಎಂದು ಟ್ವೀಟ್ ಮಾಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಿತ್ತ ಸಚಿವ ಅರುಣ್ ಜೇಟ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹೂ ಕಿಲ್ಡ್ ದಿ ಸೊಹ್ರಾಬುದ್ದೀನ್ ಇನ್ವೆಸ್ಟಿಗೇಶನ್? (ಸೊಹ್ರಾಬುದ್ದೀನ್ ತನಿಖೆಯನ್ನು ಯಾರು ಕೊಂದಿದ್ದು?)” ಎಂಬ ಶೀರ್ಷಿಕೆಯ ಫೇಸ್‍ ಬುಕ್ ಪೋಸ್ಟ್ ನಲ್ಲಿ ಜೇಟ್ಲಿ ರಾಹುಲ್ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದಾರೆ.

“ದೋಷಮುಕ್ತಗೊಳಿಸಿ ನೀಡಿದ ಆದೇಶಕ್ಕಿಂತ ಹೆಚ್ಚಾಗಿ ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ತನಿಖಾ ಏಜನ್ಸಿ ಆರಂಭದಿಂದಲೂ ಈ ಪ್ರಕರಣದಲ್ಲಿ ಸತ್ಯವನ್ನು ಕಂಡು ಹಿಡಿಯಲು ವೃತ್ತಿಪರವಾಗಿ ತನಿಖೆ ನಡೆಸಿಲ್ಲ. ಬದಲಾಗಿ ಈ ಪ್ರಕರಣವನ್ನು ಕೆಲವೊಂದು ರಾಜಕೀಯ ವ್ಯಕ್ತಿಗಳತ್ತ ಗಮನ ಕೇಂದ್ರೀಕರಿಸಲು ಉಪಯೋಗಿಸಿದೆ ಎಂಬುದಾಗಿ ಹೇಳಿರುವುದು ಹೆಚ್ಚು ಪ್ರಸ್ತುತ,'' ಎಂದು ಜೇಟ್ಲಿ ಹೇಳಿದ್ದಾರೆ.

“ಸಾಂಸ್ಥಿಕ ಸ್ವಾತಂತ್ರ್ಯದ ಬಗ್ಗೆ ಇತ್ತೀಚೆಗೆ ಹೆಚ್ಚು ಕಾಳಜಿ ತೋರಿಸುತ್ತಿರುವವರು ತಾವು ಅಧಿಕಾರದಲ್ಲಿದ್ದಾಗ ಸಿಬಿಐಗೆ ಏನು ಮಾಡಿದ್ದರೆಂಬುದರ ಬಗ್ಗೆ ಗಂಭೀರವಾಗಿ ಅವಲೋಕಿಸಬೇಕು'' ಎಂದು ಅವರು ಬರೆದಿದ್ದಾರೆ.

ತಾವು ಸೆಪ್ಟೆಂಬರ್ 2015ರಲ್ಲಿ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಬರೆದಿದ್ದ 15 ಪುಟಗಳ ಪತ್ರವನ್ನು ನೆನಪಿಸಿಕೊಂಡ ಅವರು, ಸೊಹ್ರಾಬುದ್ದೀನ್, ತುಳಸಿ ಪ್ರಜಾಪತಿ, ಇಶ್ರತ್ ಜಹಾನ್, ರಾಜಿಂದರ್ ರಾಥೋರ್ ಹಾಗೂ ಹರೇನ್ ಪಾಂಡ್ಯ ಪ್ರಕರಣಗಳ ತನಿಖೆಯ ರಾಜಕೀಕರಣದ ಬಗ್ಗೆ  ಪತ್ರದಲ್ಲಿ ತಾವು ಬೆಳಕು ಚೆಲ್ಲಿದ್ದಾಗಿ ಹೇಳಿದರು.

“ಆ ಪತ್ರದಲ್ಲಿ ನಾನು ಬರೆದಿದ್ದ ಪ್ರತಿಯೊಂದು ಶಬ್ಧವೂ ಮುಂದಿನ ಐದು ವರ್ಷಗಳಲ್ಲಿ ನಿಜವೆಂದು ಸಾಬೀತಾಗಿದೆ. ನಮ್ಮ ತನಿಖಾ ಏಜನ್ಸಿಗೆ ಕಾಂಗ್ರೆಸ್ ಏನು ಮಾಡಿತ್ತೆಂಬುದಕ್ಕೆ ಇದು ಅಲ್ಲಗಳೆಯಲಾಗದ ಸಾಕ್ಷಿ'' ಎಂದು ಜೇಟ್ಲಿ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X