Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಡುಗೋಡಿ ಕೇಳಸೇತುವೆ ಶೀಘ್ರದಲ್ಲಿ...

ಕಾಡುಗೋಡಿ ಕೇಳಸೇತುವೆ ಶೀಘ್ರದಲ್ಲಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ31 Dec 2018 7:52 PM IST
share

ಬೆಂಗಳೂರು, ಡಿ 31: ವಾಹನ ಸವಾರರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ನಗರದ ಕಾಡುಗೋಡಿಯಲ್ಲಿನ ರೈಲ್ವೆ ಕೆಳಸೇತುವೆಯು ಬಹುತೇಕ ಪೂರ್ಣಗೊಂಡಿದ್ದು, ಹೊಸ ವರ್ಷದ ಜನವರಿ ತಿಂಗಳಿನಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಟ್ರಾಫಿಕ್ ಕಿರಿಕಿರಿ ಅನುಭವಿಸುತ್ತಿದ್ದ ವಾಹನ ಸವಾರರು ನಿರಾಳರಾಗುವ ಕಾಲ ಸನ್ನಿತವಾಗಿದೆ. ಬಿಬಿಎಂಪಿ ಕಾಡುಗೋಡಿ ರೈಲ್ವೆ ನಿಲ್ದಾಣದ ಬಳಿ ಕೆಳ ಸೇತುವೆ ನಿರ್ಮಾಣ ಕಾಮಗಾರಿ ಇನ್ನೊಂದು ತಿಂಗಳ ಅವಧಿಯಲ್ಲಿ ಎಲ್ಲವೂ ಪೂರ್ಣವಾಗುತ್ತದೆ. ಈ ರೈಲು ಮಾರ್ಗ ಬೆಂಗಳೂರು-ಜೋಲಾರ ಪೇಟೆಗೆ ಸಂಪರ್ಕ ಕಲ್ಪಿಸುತ್ತದೆ, ಪ್ರತಿ ದಿನ ಈ ಮಾರ್ಗದಲ್ಲಿ 80 ರೈಲುಗಳು ಸಂಚರಿಸುತ್ತವೆ. ಇದರಿಂದಾಗಿ ಗೇಟ್‌ಗಳನ್ನು ಬಂದ್ ಮಾಡಿ ವಾಹನಗಳನ್ನು ನಿಲ್ಲಿಸಲಾಗುತ್ತದೆ.

ಪ್ರತಿಯೊಂದು ರೈಲುಗಳು ಸಂಚರಿಸಲು 5 ನಿಮಿಷ ಬೇಕಾಗುತ್ತದೆ. ಒಟ್ಟಾರೆ ಪ್ರತಿ ದಿನ 400 ನಿಮಿಷಗಳು ವ್ಯಯವಾಗುತ್ತಿದ್ದವು.
ಈ ಅವಧಿಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವುದರಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗುತ್ತಿತ್ತು. ಈ ಮಾರ್ಗ ಕಾಡುಗೋಡಿ ಮತ್ತು ದೇವನಗೊಂತಿಗೆ ಸಂಪರ್ಕ ಕಲ್ಪಿಸುವುದರಿಂದ ಹೆಚ್ಚು ವಾಹನಗಳು ಸಂಚರಿಸುತ್ತಿದ್ದು, ಕೆಲವೊಂದು ಬಾರಿ ಕಾಡುಗೋಡಿ ಮುಖ್ಯರಸ್ತೆಯವರೆಗೂ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿದ್ದವು. ವಾಹನ ಸವಾರರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ರೈಲ್ವೆ ಕೆಳ ಸೇತುವೆ ನಿರ್ಮಿಸಲು ಪಾಲಿಕೆ ಮುಂದಾಯಿತು ಎಂದು ರಸ್ತೆ ಮೂಲಭೂತ ಸೌಕರ್ಯ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ವಿ.ಜಯಶಂಕರ ರೆಡ್ಡಿ ತಿಳಿಸಿದ್ದಾರೆ.

ಈ ಕೆಳ ಸೇತುವೆ ನಿರ್ಮಿಸಲು ಎರಡು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಉಳಿದ ಜಾಗಗಳು ಖಾಲಿ ಸ್ಥಳಗಳಾಗಿವೆ. ರೈಲ್ವೆ ಇಲಾಖೆಗೆ ಸೇರಿದ ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. 48 ಆಸ್ತಿಪಾಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದು, ಶೇಕಡ 90 ರಷ್ಟು ಮಾಲಕರು ಟಿಡಿಆರ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಯೋಜನೆ 2015- 16ರಲ್ಲಿ ಆರಂಭವಾಗಿದ್ದು, 16.9 ಕೋಟಿ ರೂ ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. ರೈಲ್ವೆ ಮತ್ತು ಬಿಬಿಎಂಪಿ ಜಂಟಿಯಾಗಿ ನಿರ್ಮಿಸುತ್ತಿದೆ. ಇನ್ನೊಂದು ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಂಡು ಈ ಮಾರ್ಗದಲ್ಲಿ ವಾಹನ ಸಂಚಾರ ಸುಗಮವಾಗಲಿದೆ ಎಂದು ಈ ಕಾಮಗಾರಿ ಉಸ್ತುವಾರಿ ವಹಿಸಿರುವ ಸಹಾಯ ನಿರ್ದೇಶಕ ರಾಮಕಷ್ಣ ರೆಡ್ಡಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X