Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿಯೂ...

'ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿಯೂ ಸಾಲಮನ್ನಾ' ಪ್ರಧಾನಿ ಮೋದಿ ವಿರುದ್ಧ ಸುದರ್ಶನ್ ವಾಗ್ದಾಳಿ

‘ರೈತರ ಸಾಲಮನ್ನಾ ಕಾಂಗ್ರೆಸ್ ಲಾಲಿಪಾಪ್’

ವಾರ್ತಾಭಾರತಿವಾರ್ತಾಭಾರತಿ31 Dec 2018 8:27 PM IST
share

ಬೆಂಗಳೂರು, ಡಿ. 31: ರೈತರ ಸಾಲಮನ್ನಾ ಬಗ್ಗೆ ಹಗುರವಾಗಿ ಮಾತನಾಡಿರುವ ಪ್ರಧಾನಿ ಮೋದಿ ರೈತರ ಸಮಸ್ಯೆ ಕಡಿಮೆ ಮಾಡಲು ಏನು ಮಾಡಿದ್ದಾರೆ ಮತ್ತು ಯಾವ ಕಾರ್ಯಕ್ರಮಗಳನ್ನು ನೀಡಿದ್ದಾರೆಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ವಿ.ಆರ್.ಸುದರ್ಶನ್ ಆಗ್ರಹಿಸಿದ್ದಾರೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತವಿರುವ ರಾಜ್ಯಗಳಾದ ಮಹಾರಾಷ್ಟ್ರ, ಗುಜರಾತ್, ಉತ್ತರ ಪ್ರದೇಶ ಹಾಗೂ ಅಸ್ಸಾಂ ಸೇರಿ ಇನ್ನಿತರ ರಾಜ್ಯಗಳಲ್ಲಿಯೂ ರೈತರ ಸಾಲಮನ್ನಾ ಮಾಡಿದೆ ಎಂಬುದು ಪ್ರಧಾನಿ ಮೋದಿ ಮರೆತಿರುವಂತಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಸರಕಾರ ಈಗಾಗಲೇ ಸಹಕಾರ ಬ್ಯಾಂಕುಗಳಲ್ಲಿ ಸಾಲಮನ್ನಾ ಮಾಡಿದ್ದು, ಋಣಮುಕ್ತ ಪತ್ರ ವಿತರಣೆ ಮಾಡುತ್ತಿದೆ. ಮುಂದಿನ ಒಂದು ವರ್ಷದಲ್ಲಿ 1ಲಕ್ಷಕ್ಕೂ ಅಧಿಕ ಮಂದಿ ರೈತರ 450 ಕೋಟಿ ರೂ.ಗಳ ಸಾಲಮನ್ನಾ ಮಾಡಲಿದೆ ಎಂದು ಸುದರ್ಶನ್ ಹೇಳಿದರು.

2019ಕ್ಕೆ ಬದಲಾವಣೆ: 2019ಕ್ಕೆ ದೇಶದ ಜನ ಬದಲಾವಣೆ ಬಯಸಿದ್ದು, ಕೇಂದ್ರದ ಜನವಿರೋಧಿ ನೀತಿಗೆ ಜನ ಬೇಸರಗೊಂಡಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಹೋರಾಟ ಮಾಡಲಿದ್ದೇವೆ ಎಂದು ಅವರು ಹೇಳಿದರು.

ಅಗಸ್ಟಾ ವೆಸ್ಟ್ ಲ್ಯಾಂಡ್ ಖರೀದಿ ಹಗರಣದ ನೆಪದಲ್ಲಿ ಸೋನಿಯಾ ಗಾಂಧಿ ಕುಟುಂಬದ ತೇಜೋವಧೆ ಸರಿಯಲ್ಲ. ಅಗಸ್ಟಾ ವೆಸ್ಟ್ ಲ್ಯಾಂಡ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಸ್ತಾಪಿಸಿದ್ದು, ಈ ಹಿಂದೆಯೇ ಯುಪಿಎ ಸರಕಾರ ಬ್ಲಾಕ್ ಲಿಸ್ಟ್ಗೆ ಸೇರಿಸುವ ಕೆಲಸ ಮಾಡಿದೆ ಎಂದರು.

ಇದೀಗ ಬ್ಲಾಕ್ ಲಿಸ್ಟ್‌ಗೆ ಹಾಕಿದ್ದ ಕಂಪೆನಿಯನ್ನು ಹಿಂಪಡೆದಿರುವುದು ಪ್ರಧಾನಿ ಮೋದಿ ನೇತೃತ್ವದ ಸರಕಾರ. ಇಂತಹ ಕಂಪೆನಿಗೆ ಮೇಕ್ ಇನ್ ಇಂಡಿಯಾ ದಲ್ಲಿ ಭಾಗವಹಿಸುವ ಅವಕಾಶ ಕೊಟ್ಟಿದ್ದಾರೆ. ಹೀಗಾದರೆ ಇವರ ಪ್ರಾಮಾಣಿಕತೆ ಪ್ರಶ್ನಾತೀತವಲ್ಲವೇ ಎಂದು ಸುದರ್ಶನ್ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X