Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಮಾಲ್ ಖಶೋಗಿಯ ಕತ್ತರಿಸಲ್ಪಟ್ಟ ಮೃತದೇಹ...

ಜಮಾಲ್ ಖಶೋಗಿಯ ಕತ್ತರಿಸಲ್ಪಟ್ಟ ಮೃತದೇಹ ಒಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಟರ್ಕಿ ಮಾಧ್ಯಮ ವರದಿ

ವಾರ್ತಾಭಾರತಿವಾರ್ತಾಭಾರತಿ31 Dec 2018 10:09 PM IST
share
ಜಮಾಲ್ ಖಶೋಗಿಯ ಕತ್ತರಿಸಲ್ಪಟ್ಟ ಮೃತದೇಹ ಒಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಅಂಕಾರ(ಟರ್ಕಿ),ಡಿ.31: ಟರ್ಕಿಯ ಸೌದಿ ರಾಯಭಾರಿ ಕಚೇರಿಯಲ್ಲಿ ಹತ್ಯೆಗೀಡಾದರೆನ್ನಲಾದ ಸೌದಿ ಪತ್ರಕರ್ತ ಜಮಾಲ್ ಖಶೋಗಿಯವರ ಕತ್ತರಿಸಲ್ಪಟ್ಟ ಮೃತದೇಹದ ಭಾಗಗಳನ್ನು ಆರೋಪಿಗಳು ಕೊಂಡೊಯ್ಯುತ್ತಿರುವ ದೃಶ್ಯವಿರುವ ಸಿಸಿಟಿವಿ ವಿಡಿಯೋವೊಂದನ್ನು ಟರ್ಕಿಯ ಟಿವಿ ವಾಹಿನಿಯೊಂದು ರವಿವಾರ ತಡರಾತ್ರಿ ಪ್ರಸಾರ ಮಾಡಿದೆ.

ಮೂವರು ವ್ಯಕ್ತಿಗಳು ಐದು ಸೂಟ್‌ಕೇಸ್‌ಗಳನ್ನು ಹಾಗೂ ಎರಡು ಬೃಹತ್ ಕಪ್ಪು ಬ್ಯಾಗ್‌ಗಳನ್ನು ಇಸ್ತಾಂಬುಲ್‌ನಲ್ಲಿ ಸೌದಿ ಕಾನ್ಸುಲ್ ಜನರಲ್ ಅವರ ಮನೆಗೆ ಕೊಂಡೊಯ್ಯುತ್ತಿರುವ ದೃಶ್ಯಗಳಿರುವ ಸಿಸಿಟಿವಿ ವಿಡಿಯೋವನ್ನು ಸುದ್ದಿವಾಹಿನಿ ಪ್ರಸಾರ ಮಾಡಿದೆ.

ಸೌದಿ ಕಾನ್ಸುಲ್ ಜನರಲ್ ಅವರ ನಿವಾಸವು ಕಳೆದ ಅಕ್ಟೋಬರ್‌ನಲ್ಲಿ ಖಶೋಗಿ ಅವರು ಹತ್ಯೆಯಾದರೆನ್ನಲಾದ ಸ್ಥಳದಿಂದ ಸ್ವಲ್ಪ ದೂರದಲ್ಲಿದೆ.

 ವಾಶಿಂಗ್ಟನ್‌ ಪೋಸ್ಟ್ ಪತ್ರಿಕೆಯ ವರದಿಗಾರರಾದ ಖಶೋಗಿ ಸೌದಿ ಆಡಳಿತದ ಪ್ರಬಲ ಟೀಕಾಕಾರರಾಗಿದ್ದರು. ಅವರು ಅಕ್ಟೋಬರ್ 2ರಂದು ಇಸ್ತಾಂಬುಲ್‌ನಲ್ಲಿರುವ ಸೌದಿ ರಾಯಭಾರಿ ಕಚೇರಿಯೊಳಗೆ ಪ್ರವೇಶಿಸಿದ ಕೆಲವೇ ನಿಮಿಷಗಳ ಬಳಿಕ ಹತ್ಯೆಗೀಡಾಗಿದ್ದರು. ಸೌದಿಯಿಂದ ಕಳುಹಿಸಲ್ಪಟ್ಟ 15 ಮಂದಿ ಹಂತಕರು ಅವರನ್ನು ಹತ್ಯೆಗೈದಿದ್ದಾರೆಂದು ಟರ್ಕಿ ಆರೋಪಿಸಿದೆ. ಖಶೋಗಿ ಅವರ ಮೃತದೇಹದ ಕೆಲವು ಭಾಗಗಳನ್ನು ಆ್ಯಸಿಡ್ ಬಳಸಿ ಕರಗಿಸಲಾಗಿದೆಯೆಂದು ಅದು ಆರೋಪಿಸಿದೆ.

ಅಕ್ಟೋಬರ್‌ನಲ್ಲಿ ಟರ್ಕಿಯ ಅಧಿಕಾರಿಗಳು ಸೌದಿ ಕಾನ್ಸುಲೇಟ್ ಹಾಗೂ ರಾಯಭಾರಿಯವರ ನಿವಾಸ ಸೇರಿದಂತೆ ಇಸ್ತಾಂಬುಲ್‌ನ ಹಲವೆಡೆ ಶೋಧಿಸಿದ್ದರಾದರೂ ಅವರ ಮೃತದೇಹದ ಅವಶೇಷಗಳು ಪತ್ತೆಯಾಗಿರಲಿಲ್ಲ.

ಖಶೋಗಿ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳನ್ನು ಗಡಿಪಾರು ಮಾಡಬೇಕೆಂಬ ಟರ್ಕಿಯ ಬೇಡಿಕೆಗಳನ್ನು ಸೌದಿ ಆರೇಬಿಯ ನಿರಾಕರಿಸಿದೆ.

Suudi Arabistan'ın İstanbul Başkonsolosluğunda katledilen gazeteci Kaşıkçı cinayetine ilişkin özel görüntüler A Haber’e ulaştı. A Haber ekranlarında ilk kez izleyeceğiniz o görüntülerde Kaşıkçı'nın parçalanmış bedeninin olduğu bavulların konsolosluk konutuna taşındığı görülüyor pic.twitter.com/ojqJ4AxyL3

— A Haber (@Ahaber) December 31, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X