Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರವಾದಿ ನಿಂದನೆ ಮಾರಿಪ್ಪಳ್ಳದಲ್ಲಿ...

ಪ್ರವಾದಿ ನಿಂದನೆ ಮಾರಿಪ್ಪಳ್ಳದಲ್ಲಿ ಖಂಡನಾ ಸಭೆ

ವಾರ್ತಾಭಾರತಿವಾರ್ತಾಭಾರತಿ1 Jan 2019 11:45 PM IST
share
ಪ್ರವಾದಿ ನಿಂದನೆ ಮಾರಿಪ್ಪಳ್ಳದಲ್ಲಿ ಖಂಡನಾ ಸಭೆ

ಫರಂಗಿಪೇಟೆ ಜ. 1: ಪ್ರವಾದಿ ಪೈಗಂಬರ್ ರನ್ನು ನಿಂದನೆಗೈದ ಸುವರ್ಣ ಕನ್ನಡ ಟಿವಿ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಬದ್ರಿಯ್ಯೀನ್ ಜುಮ್ಮಾ ಮಸೀದಿ ಮಾರಿಪ್ಪಳ್ಳ ಇದರ ಆಡಳಿತ ಸಮಿತಿ ನೇತೃತ್ವದಲ್ಲಿ ಹೈದ್ರೋಶಿಯಾ ಜುಮಾ ಮಸೀದಿ ಸುಜೀರ್ ಮಳ್ಳಿ, ಮೌಲಾ ಮಸ್ಜಿದ್ ಜಲಾಲಿಯಾ ನಗರ, ಖಿಲ್ರಿಯಾ ಜುಮ್ಮಾ ಮಸೀದಿ ಪೆರಿಮಾರ್ ಇದರ ಸಂಯುಕ್ತ ಆಶ್ರಯದಲ್ಲಿ ಮರಿಪ್ಪಳ್ಳದಲ್ಲಿ ಖಂಡನಾ ಸಭೆ ನಡೆಯಿತು.

ಮಾರಿಪ್ಪಳ್ಳ ಮಸೀದಿ ಖತೀಬ್ ಖಲೀಲುರ್ರಾಹ್ಮಾನ್ ದಾರಿಮಿ ಮುಖ್ಯ ಭಾಷಣ ಮಾಡಿ  ಪ್ರವಾದಿಯನ್ನು ನಿಂದನೈಗೈದ ಸುವರ್ಣ ಚಾನೆಲ್ ನಿರೂಪಕನ ಹೇಳಿಕೆಯನ್ನು ಖಂಡಿಸಿದ ಅವರು  ಪ್ರವಾದಿ ನಿಂದನೆ ಯಾರೇ ಮಾಡಿದರು ಸಹಿಸುವೂದಿಲ್ಲ. ಆದರೆ ಈ ದೇಶದ ಕಾನೂನನ್ನು ಗೌರವಿಸಿ ಪ್ರಜಾಸತ್ತಾತ್ಮಕ ರೀತಿಯಲ್ಲಿ  ಪ್ರತಿಭಟನೆಯ ನಡೆಸಿ ಸುವರ್ಣ ಚಾನೆಲ್ ಮತ್ತು ಅದರ ನಿರೂಪಕನ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು  ನಾವು ಆಗ್ರಹಿಸುತ್ತಿದ್ದೇವೆ ಎಂದು ಹೇಳಿದರು.

ಮೌಲ ಮಸ್ಜಿದ್ ಜಲಾಲಿಯಾ ನಗರ ಮಾರಿಪ್ಪಲ್ಲ ಮುದರಿಸ್ ಶೈಕ್ ಮೊಹಮ್ಮದ್ ಇರ್ಫಾನಿ ಪೈಝಿ, ಪೇರಿಮಾರ್ ಮಸೀದಿ ಮುದರಿಸ ರಫೀಕ್ ಸ ಅದಿ ಅಳ್ ಅಫ್ಲಳಿ, ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಈ ಸಂದರ್ಭದಲ್ಲಿ ಮಾತನಾಡಿದರು.

ಬದ್ರೀಯ್ಯೀನ್ ಜುಮಾ ಮಸೀದಿ ಮಾರಿಪಲ್ಲ ಉಪಾಧ್ಯಕ್ಷ ಬಾವಾಕ, ಪುದು ಗ್ರಾಪಂ ಸದಸ್ಯ ಇಕ್ಬಾಲ್ ಸುಜೀರು, ಮುಸ್ಲಿಮ್ ಯುವ ವೇದಿಕೆ ಮಾರಿಪ್ಪಳ್ಳ ಅಧ್ಯಕ್ಷ ಎನ್.ಎಸ್. ನಿಸಾರ್ ಮಾರಿಪಲ್ಲ, ಕಾರ್ಯದರ್ಶಿ ಖಲೀಲ್ ಕೆ.ಎಸ್.ಮಾರಿಪಲ್ಲ, ರಫೀಕ್ ಪೆರಿಮಾರ್, ರಿಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಹಕೀಂ ಸುಜೀರು, ಸೋಶಿಯಲ್ ಯೂತ್ ಫೌಂಡೇಶನ್ ಮಾರಿಪ್ಪಳ್ಳ ಅಧ್ಯಕ್ಷ ಫಯಾಝ್ ಮಾರಿಪಲ್ಲ, ಸಂಶುಲ್ ಉಲಮಾ ಕ್ರಿಯಾ ಸಮಿತಿ ಮಾರಿಪಲ್ಲ  ಪಧಾದಿಕಾರಿಗಳು ಉಪಸ್ಥಿತರಿದ್ದರು. ಮಸೀದಿಯ ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸ್ವಾಗತಿಸಿ, ಅಶ್ರಫ್ ಮಳ್ಳಿ ಕಾರ್ಯಕ್ರಮ ನಿರೂಪಿಸಿದರು.

ನಂತರ ಫರಂಗಿಪೇಟೆ ಪೊಲೀಸ್ ಹೊರ ಠಾಣೆಗೆ ದೂರು ನೀಡಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X