Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ವರ್ಷದ ಮೊದಲ ದಿನ ಭಾರತದಲ್ಲಿ...

ಹೊಸ ವರ್ಷದ ಮೊದಲ ದಿನ ಭಾರತದಲ್ಲಿ ಹುಟ್ಟಿದ ಮಕ್ಕಳೆಷ್ಟು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ2 Jan 2019 9:22 AM IST
share
ಹೊಸ ವರ್ಷದ ಮೊದಲ ದಿನ ಭಾರತದಲ್ಲಿ ಹುಟ್ಟಿದ ಮಕ್ಕಳೆಷ್ಟು ಗೊತ್ತೇ?

ಹೊಸದಿಲ್ಲಿ, ಜ.2: ಹೊಸವರ್ಷದ ಮೊದಲ ದಿನ ಭಾರತ ಸುಮಾರು 70 ಸಾವಿರ ಮಕ್ಕಳನ್ನು ವಿಶ್ವಕ್ಕೆ ಕೊಡುಗೆಯಾಗಿ ನೀಡಿದೆ!

ಜನವರಿ 1ರಂದು ಅತಿಹೆಚ್ಚು ಅಂದರೆ 69,944 ಮಕ್ಕಳು ಭಾರತದಲ್ಲಿ ಜನ್ಮ ಪಡೆದಿದ್ದಾರೆ ಎಂದು ಯುನಿಸೆಫ್ ಪ್ರಕಟಿಸಿದೆ. ಜಾಗತಿಕವಾಗಿ ಪ್ರತಿದಿನ ಸರಾಸರಿ 3.95 ಲಕ್ಷ ಮಕ್ಕಳು ಸೇರ್ಪಡೆಯಾಗುತ್ತಿದ್ದು, ಇದರಲ್ಲಿ ಭಾರತದ ಪಾಲು ಶೇಕಡ 18ರಷ್ಟಾಗಿದೆ. ಮಂಗಳವಾರ ಅತಿಹೆಚ್ಚು ಮಕ್ಕಳನ್ನು ಸ್ವಾಗತಿಸಿದ ದೇಶಗಳಲ್ಲಿ ಚೀನಾ (44,940), ನೈಜೀರಿಯಾ (25,685), ಪಾಕಿಸ್ತಾನ (15,112), ಇಂಡೋನೇಷ್ಯಾ (13,256) ಸೇರಿವೆ. ಅಮೆರಿಕ, ಕಾಂಗೊ, ಬಾಂಗ್ಲಾದೇಶ, ಇಥಿಯೋಪಿಯಾ ಹಾಗೂ ಬ್ರೆಝಿಲ್ ಕೂಡಾ ಅಗ್ರ 10ರ ಪಟ್ಟಿಯಲ್ಲಿವೆ.

"ನವಜಾತ ಶಿಶುಗಳಲ್ಲಿ ಹಲವು ಆರೋಗ್ಯ ಸಂಕೀರ್ಣತೆಯಿಂದಾಗಿ ಒಂದು ವರ್ಷ ಅಥವಾ ಒಂದು ದಿನ ಕೂಡಾ ಉಳಿಯುವುದಿಲ್ಲ. ಹೊಸ ವರ್ಷದ ಮೊದಲ ದಿನ ಹೆರಿಗೆ ಸಮಯದ ಸಮಸ್ಯೆ ಹಾಗೂ ಸೋಂಕಿನ ಕಾರಣದಿಂದಾಗಿ ಮೃತಪಡುವ ಮಕ್ಕಳ ರಕ್ಷಣೆಗೆ ಪಣ ತೊಡಬೇಕಾಗಿದೆ" ಎಂದು ಭಾರತದಲ್ಲಿ ಯುನಿಸೆಫ್ ಪ್ರತಿನಿಧಿಯಾಗಿರುವ ಡಾ.ಯಾಸ್ಮಿನ್ ಅಲಿ ಹಕ್ ಅಭಿಪ್ರಾಯಪಟ್ಟಿದ್ದಾರೆ.

2017ರಲ್ಲಿ ಸುಮಾರು 10 ಲಕ್ಷ ಮಕ್ಕಳು ಹುಟ್ಟಿದ ದಿನವೇ ಮೃತಪಟ್ಟಿದ್ದರೆ, 25 ಲಕ್ಷ ಮಕ್ಕಳು ಒಂದು ತಿಂಗಳಷ್ಟೇ ಉಳಿದಿದ್ದಾರೆ. ಭಾರತದಲ್ಲಿ ಶಿಶು ಮರಣ ಪ್ರಮಾಣ ಕಳೆದ ಕೆಲ ವರ್ಷಗಳಲ್ಲಿ ಗಣನೀಯವಾಗಿ ಇಳಿದಿದ್ದರೂ, ನವಜಾತ ಶಿಶುಗಳ ಮರಣ ಪ್ರಮಾಣ ಇಳಿಸುವುದು ಸವಾಲಾಗಿಯೇ ಉಳಿದಿದೆ ಎಂದು ಹಕ್ ಹೇಳಿದ್ದಾರೆ.

ಕೆಲ ಸರಳ ಕ್ರಮಗಳನ್ನು ಅನುಸರಿಸುವುದರಿಂದ ನವಜಾತ ಶಿಶುಗಳ ಮರಣ ತಪ್ಪಿಸಬಹುದು ಎನ್ನುವುದು ತಜ್ಞರ ಅಭಿಮತ. ನವಜಾತ ಶಿಶುವಿಗೆ ಮೊಲೆ ಹಾಲುಣಿಸುವುದು, ಶಿಶುವಿನ ತಂದೆ ಅಥವಾ ತಾಯಿಯ ದೇಹಸ್ಪರ್ಶವಾಗದಂತೆ ತಡೆಯುವುದು, ಅಗತ್ಯ ಔಷಧಿಗಳು ಮತ್ತು ಸಾಧನ ಸಲಕರಣೆಗಳನ್ನು ಒದಗಿಸುವುದು ಹಾಗೂ ಸ್ವಚ್ಛ, ಸುಸಜ್ಜಿತ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ಅಗತ್ಯ ಎಂದು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X