Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜ.5ಕ್ಕೆ 13 ಗ್ರಂಥಗಳ ಲೋಕಾರ್ಪಣೆ: ಮಾಜಿ...

ಜ.5ಕ್ಕೆ 13 ಗ್ರಂಥಗಳ ಲೋಕಾರ್ಪಣೆ: ಮಾಜಿ ಸಚಿವ ಎಚ್.ಎಂ.ರೇವಣ್ಣ

ವಾರ್ತಾಭಾರತಿವಾರ್ತಾಭಾರತಿ2 Jan 2019 9:58 PM IST
share
ಜ.5ಕ್ಕೆ 13 ಗ್ರಂಥಗಳ ಲೋಕಾರ್ಪಣೆ: ಮಾಜಿ ಸಚಿವ ಎಚ್.ಎಂ.ರೇವಣ್ಣ

ಬೆಂಗಳೂರು, ಜ.2: ಕುರುಬ ಸಮಾಜದ ಸಮಸ್ತ ಇತಿಹಾಸ, ಧರ್ಮ, ಕಲೆ ಹಾಗೂ ಸಂಸ್ಕೃತಿಯ ಮಾಹಿತಿಯನ್ನೊಳಗೊಂಡ 13 ಕುರುಬರ ಸಾಂಸ್ಕೃತಿಕ ಮಾಲಿಕೆಯ 13 ಗ್ರಂಥಗಳ ಲೋಕಾರ್ಪಣಾ ಸಮಾರಂಭ ಜ.5ಕ್ಕೆ ಜರುಗಲಿದೆ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ತಿಳಿಸಿದರು.

ಬುಧವಾರ ನಗರದ ರಾಜಭವನ ರಸ್ತೆಯ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 5 ಗಂಟೆಗೆ ಸಮಾರಂಭ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕುರುಬರ ಸಂಸ್ಕೃತಿಯ ಮಾಹಿತಿಯನ್ನು ತಿಳಿಸುವ ಗ್ರಂಥಗಳನ್ನು ಬಿಡುಗಡೆ ಮಾಡಲಾಗುವುದು ಎಂದರು.

ಈಶ್ವರಾನಂದಪುರಿ ಸ್ವಾಮೀಜಿ ಸಮಾರಂಭದ ದಿವ್ಯ ಸಾನಿಧ್ಯ ವಹಿಸಲಿದ್ದು, ಸಚಿವರಾದ ಬಂಡೆಪ್ಪ ಕಾಶೆಂಪೂರ್, ಸಿ.ಎಸ್.ಶಿವಳ್ಳಿ, ಎಂ.ಟಿ.ಬಿ ನಾಗರಾಜ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಶಾಸಕರಾದ ಕೆ.ಎಸ್.ಈಶ್ವರಪ್ಪ, ಆರ್.ಶಂಕರ್ ಹಾಗೂ ಹಿರಿಯ ಸಾಹಿತಿ ಡಾ.ಹಂಪ ನಾಗರಾಜಯ್ಯ ಸೇರಿದಂತೆ ಪ್ರಮುಖ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕುರುಬರ ಸಂಸ್ಕೃತಿ ದರ್ಶನ ಎಂಬ ಯೋಜನೆಯಡಿ ಬೃಹತ್ ಮಾಲಿಕೆಯ ಸಂಪುಟಗಳನ್ನು ಹೊರತರಲಾಗುತ್ತಿದ್ದು, ಮೊದಲ ಹಂತದಲ್ಲಿ 10 ಸಂಪುಟಗಳ 13 ಗ್ರಂಥಗಳು ಬಿಡುಗಡೆಯಾಗಲಿವೆ. ಸಂಸ್ಕೃತಿ, ಶಿಕ್ಷಣ, ರಾಜಕೀಯ ಕುರಿತ ಗ್ರಂಥಗಳು 2ನೇ ಹಂತದಲ್ಲಿ ಬಿಡುಗಡೆಯಾಗಲಿವೆ ಎಂದು ಹೇಳಿದರು.

ಸಮಾರಂಭದಲ್ಲಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು ಬರೆದ ಪುರಾಣ, ಲಿಂಗದಹಳ್ಳಿ ಹಾಲಪ್ಪಅವರ-ಇತಿಹಾಸ (ಭಾಗ 1, 2), ಧರ್ಮ(ಭಾಗ-1, 2, 3), ಬೀದರಿ ಚಂದ್ರಕಲಾರವರ-ಸಾಹಿತ್ಯ, ಚಂದ್ರಕಾಂತ- ಬಿಜ್ಜರಗಿ ಮತ್ತು ಚಿಕ್ಕಣ್ಣ ಎಣ್ಣೆಕಟ್ಟೆರವರ ಕಲೆ ಮತ್ತು ಕ್ರೀಡೆ, ಆರ್.ಸುದನಮ್ಮ ಮಹಿಳೆ, ಒಡೆಯರ್ ಡಿ. ಹೆಗ್ಡೆರವರು ಸಾಮಾಜೋ-ಆರ್ಥಿಕ, ಡಾ.ಬಿ.ಕೆ.ರವಿ ಅವರ- ಆಧುನಿಕತೆ, ಕಾ.ತ. ಚಿಕ್ಕಣ್ಣರವರ ಚಿತ್ರಕೋಶ, ಲಿಂಗದಹಳ್ಳಿ ಹಾಲಪ್ಪಅವರ ಸಾಂಸ್ಕೃತಿಕ ಪದಕೋಶ ಗ್ರಂಥಗಳನ್ನು ಬಿಡುಗಡೆ ಮಾಡಲಾಗುವುದು ಎಂದರು.

13 ಗ್ರಂಥಗಳ ಒಟ್ಟು ಬೆಲೆ 4,640ರೂ.ಗಳಾಗಿದ್ದು, ಇಡೀ ಸಂಪುಟಗಳನ್ನು ಮೊದಲೇ ಮುಂಗಡವಾಗಿ ಕಾಯ್ದುರಿಸುವವರು ಹಾಗೂ ಗ್ರಂಥಗಳ ಬಿಡುಗಡೆ ದಿನ ಖರೀದಿಸುವವರೆಗೆ ರಿಯಾಯಿತಿ ಬೆಲೆ 3,500 ರೂ.ಗಳಿಗೆ ಲಭ್ಯವಾಗಲಿದೆ ಎಂದು ರೇವಣ್ಣ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X