Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫರಂಗಿಪೇಟೆ: ಮದೀನ ಮುನವ್ವರ ಹಜ್, ಉಮ್ರಾ...

ಫರಂಗಿಪೇಟೆ: ಮದೀನ ಮುನವ್ವರ ಹಜ್, ಉಮ್ರಾ ಟೂರ್ ಆ್ಯಂಡ್ ಟ್ರಾವಲ್ಸ್ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ2 Jan 2019 11:12 PM IST
share
ಫರಂಗಿಪೇಟೆ: ಮದೀನ ಮುನವ್ವರ ಹಜ್, ಉಮ್ರಾ ಟೂರ್ ಆ್ಯಂಡ್ ಟ್ರಾವಲ್ಸ್ ಕಚೇರಿ ಉದ್ಘಾಟನೆ

ಫರಂಗಿಪೇಟೆ, ಡಿ. 2: ಫರಂಗಿಪೇಟೆಯಲ್ಲಿ ಮಂಜೇಶ್ವರದ ಕೊಂಬಂಕುದಿ ಇಬ್ರಾಹೀಂ ಹಾಜಿ ಅವರ ಮಾಲಕತ್ವದಲ್ಲಿ ಆರಂಭಿಸಲಾದ ಮದೀನತ್ತುಲ್ ಮನವ್ವರ ಹಜ್, ಉಮ್ರಾ ಟೂರ್ ಆ್ಯಂಡ್ ಟ್ರಾವಲ್ಸ್ ಸರ್ವಿಸ್ ಕಚೇರಿಯನ್ನು ಸಮಸ್ತ ಉಲಮಾ ಒಕ್ಕೂಟದ ಅಧ್ಯಕ್ಷ ಜಿಫ್ರೀ ಮುತ್ತುಕೋಯ ತಂಙಲ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಸಂಸ್ಥೆಗೆ ಬರುವ ಲಾಭದಿಂದ ಬಡ ಉಸ್ತಾದರಿಗೆ ಉಮ್ರಾ ಭಾಗ್ಯ ಒದಗಿಸುವ ಮಾಲಕರ ನಿರ್ಧಾರ ಮೆಚ್ಚತಕ್ಕದ್ದಾಗಿದೆ ಎಂದರು. ಮಿತ್ತಬೈಲು ಜಬ್ಬಾರ್ ಉಸ್ತಾದ್ ಉಮ್ರಾ ಯಾತ್ರೆಗೆ ಈ ಗ್ರೂಪನ್ನು ಆಯ್ಕೆ ಮಾಡಿದ್ದು ಮದೀನ ಮುನವ್ವರ ಸಂಸ್ಥಗೆ ದಕ್ಕಿದ ಅಂಗೀಕಾರವಾಗಿದೆ ಎಂದು ಹೇಳಿದರು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಭೇಟಿ ನೀಡಿ ಹಜ್, ಉಮ್ರಾ ಯಾತ್ರಾರ್ಥಿಗಳ ಸೇವಾ ರಂಗದಲ್ಲಿ ಮುಂಚೂಣಿಯಲ್ಲಿರುವ ಮದೀನ ಮನವ್ವರ ಟ್ರಾವಲ್ಸ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಉಸ್ತಾದ್ ಪ್ರಾರ್ಥನೆಯ ಮೂಲಕ ಶುಭ ಹಾರೈಸಿದರು.

ಹಜ್, ಉಮ್ರಾ ಸೇವಾ ರಂಗದಲ್ಲಿ ದೀರ್ಘ ಕಾಲದ ಅನುಭವ ಮತ್ತು ಮದೀನ ಇಮಾಮರೊಂದಿಗೆ ಆಪ್ತ ಸಂಬಂಧ ಇರುವ ಇಬ್ರಾಹೀಂ ಹಾಜಿಯ ಮೇಲ್ನೋಟದಲ್ಲಿರುವ ಹಜ್, ಉಮ್ರಾ ಸೇವೆ ಸಾರ್ವಜನಿಕರಿಗೆ ಲಭ್ಯವಿದ್ದು ಇದರ ಸದುಪಯೋಗ ಪಡೆಯುವಂತೆ ಗಣ್ಯರು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಚೆಂಗಳ ಅಬ್ದುಲ್ಲಾ ಪೈಝಿ, ಯಸ್ ಬಿ ಮುಹಮ್ಮದ್ ದಾರಿಮಿ ಮುಲ್ಕಿ, ಚೊಕ್ಕಬೆಟ್ಟು ಅಬ್ದುಲ್ ಅಝೀಝ್ ದಾರಿಮಿ, ಇಬ್ರಾಹೀಂ ಬಾಖವಿ ಕೆಸಿ ರೋಡು, ಕೆ.ಬಿ ದಾರಿಮಿ, ಫರಂಗಿಪೇಟೆ ಖತೀಬ್ ಅಬ್ಬಾಸ್ ದಾರಿಮಿ, ಶೈಖ್ ಮುಹಮ್ಮದ್ ಇರ್ಫಾನಿ, ಅಬೂಸ್ವಾಲಿಹ್ ಪೈಝಿ, ಕೆ. ಖಲೀಲುರ್ರಹ್ಮಾನ್ ದಾರಿಮಿ ಮಾರಿಪಲ್ಲ, ಇರ್ಷಾದ್ ದಾರಿಮಿ ಮಿತ್ತಬೈಲ್, ಇಸ್ಮಾಯಿಲ್ ಯಮಾನಿ, ಲತೀಫ್ ಪೈಝಿ ತುಂಬೆ, ರಫೀಕ್ ಸಅದಿ ಪೆರಿಮಾರ್, ಸಿದ್ದೀಕ್ ಅಬ್ದುಲ್ ಖಾದರ್ ಬಂಟ್ವಾಳ, ಇರ್ಷಾದ್ ದಾರಿಮಿ ಬಾಂಬಿಲ, ಸ್ವಾದಿಕ್ ಅಝ್ಹರಿ ಕೂಪ್ಪ, ಫರಂಗಿಪೇಟೆ ಮಸೀದಿ ಅಧ್ಯಕ್ಷ ಮುಹಮ್ಮದ್ ಬಾವ ಹಾಜಿ, ಜಿಲ್ಲಾ ಪಂ. ಮಾಜಿ ಸದಸ್ಯ ಉಮರ್ ಫಾರೂಕ್, ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮುಸ್ತಫಾ ಮೆಲ್ಮನೆ, ಸಲಾಂ ಮಲ್ಲಿ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. 

ಮಾಹಿನ್ ದಾರಿಮಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X