Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾವು ಯಾಕೆ ಸೀಸ ಹಾಕಿರುವ ನೂಡಲ್ಸ್...

ನಾವು ಯಾಕೆ ಸೀಸ ಹಾಕಿರುವ ನೂಡಲ್ಸ್ ತಿನ್ನಬೇಕು?

ನೆಸ್ಲೆ(ಮ್ಯಾಗಿ)ಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ3 Jan 2019 7:47 PM IST
share
ನಾವು ಯಾಕೆ ಸೀಸ ಹಾಕಿರುವ ನೂಡಲ್ಸ್ ತಿನ್ನಬೇಕು?

ಹೊಸದಿಲ್ಲಿ,ಜ.3: ತನ್ನ ಜನಪ್ರಿಯ ಬ್ರಾಂಡ್ ಆಗಿರುವ ಮ್ಯಾಗಿ ನೂಡಲ್ಸ್‌ನಲ್ಲಿ ಸೀಸವಿರುವುದನ್ನು ಪ್ರಮುಖ ಎಫ್‌ಎಂಸಿಜಿ ಕಂಪನಿ ನೆಸ್ಲೆ ಇಂಡಿಯಾ ಲಿ. ಗುರುವಾರ ಸರ್ವೋಚ್ಚ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ಇದರೊಂದಿಗೆ ಕಂಪನಿಗೆ ಭಾರೀ ಹಿನ್ನಡೆಯಾಗಿದೆ.

ವಿಚಾರಣೆ ಸಂದರ್ಭ ನೆಸ್ಲೆ ಇಂಡಿಯಾದ ಪರ ವಕೀಲರು ನ್ಯಾಯಾಲಯಕ್ಕೆ ಈ ಮಾಹಿತಿಯನ್ನು ನೀಡಿದರು.

ಸರ್ವೋಚ್ಚ ನ್ಯಾಯಾಲಯದ ವಿಚಾರಣೆಯು ಮ್ಯಾಗಿ ನೂಡಲ್ಸ್‌ನ ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದ ಬಳಿಕ ಸರಕಾರ ವಿರುದ್ಧ ನೆಸ್ಲೆ ಚರ್ಚೆ ಮತ್ತೆ ಕಾವು ಪಡೆದುಕೊಂಡಿರುವುದರ ಸ್ಪಷ್ಟ ಸಂಕೇತವಾಗಿದೆ. ಮ್ಯಾಗಿಯಲ್ಲಿ ಸೀಸವಿರುವುದಕ್ಕಾಗಿ ರಾಷ್ಟ್ರೀಯ ಬಳಕೆದಾರರ ದೂರುಗಳ ಪರಿಹಾರ ಆಯೋಗ(ಎನ್‌ಸಿಡಿಆರ್‌ಸಿ)ವು ಹೂಡಿದ್ದ ಮೊಕದ್ದಮೆಯನ್ನು ಸರ್ವೋಚ್ಚ ನ್ಯಾಯಾಲಯವು ಪುನಃಶ್ಚೇತನಗೊಳಿಸಿದೆ.

2017ರ ಪೂರ್ವಾರ್ಧದಲ್ಲಿ ಆರೋಗ್ಯ ಸುರಕ್ಷತಾ ನಿಯಮಗಳನ್ನು ಪಾಲಿಸುವಲ್ಲಿ ನೆಸ್ಲೆ ಇಂಡಿಯಾ ವಿಫಲಗೊಂಡಿದ್ದಕ್ಕಾಗಿ ಬೃಹತ್ ಪ್ರಮಾಣದ ಮ್ಯಾಗಿ ಉತ್ಪನ್ನಗಳನ್ನು ನಾಶಗೊಳಿಸಲಾಗಿತ್ತು. ನೆಸ್ಲೆಯಿಂದ 640 ಕೋ.ರೂ.ಗಳ ನಷ್ಟ ಪರಿಹಾರವನ್ನು ಕೋರಿ ಸರಕಾರವು ಮೊಕದ್ದಮೆಯನ್ನು ದಾಖಲಿಸಿದೆ.

ಗುರುವಾರದ ವಿಚಾರಣೆ ವೇಳೆ,ಅತ್ಯಂತ ವಿಷಕಾರಿಯಾದ ಸೀಸವು ಅನುಮತಿಸಲ್ಪಟ್ಟ ಮಿತಿಯೊಳಗೇ ಇದೆ ಎಂದು ನೆಸ್ಲೆ ಪರ ವಕೀಲರು ವಾದಿಸಿದಾಗ,ಸೀಸದ ಅಂಶವಿರುವ ಮ್ಯಾಗಿಯನ್ನು ನಾವು ಏಕೆ ತಿನ್ನಬೇಕು ಎಂದು ಪೀಠವು ಅವರನ್ನು ಪ್ರಶ್ನಿಸಿತು.

ವಿಚಾರಣೆಯು ದೇಶಾದ್ಯಂತ ಮಿಲಿಯಗಟ್ಟಲೆ ಮಕ್ಕಳು ಮತ್ತು ವಯಸ್ಕರು ಸೇವಿಸುತ್ತಿರುವ ಆಹಾರ ಉತ್ಪನ್ನಗಳ ಸುರಕ್ಷತೆಯ ಕುರಿತು ದೀರ್ಘಕಾಲಿಕ ಚರ್ಚೆಗೆ ಮತ್ತೊಮ್ಮೆ ಚಾಲನೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X