Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪದವಿ ಪರೀಕ್ಷೆ ಫಲಿತಾಂಶ : ಆಳ್ವಾಸ್‍ಗೆ...

ಪದವಿ ಪರೀಕ್ಷೆ ಫಲಿತಾಂಶ : ಆಳ್ವಾಸ್‍ಗೆ 20 ರ್ಯಾಕ್

ವಾರ್ತಾಭಾರತಿವಾರ್ತಾಭಾರತಿ3 Jan 2019 10:41 PM IST
share
ಪದವಿ ಪರೀಕ್ಷೆ ಫಲಿತಾಂಶ : ಆಳ್ವಾಸ್‍ಗೆ 20 ರ್ಯಾಕ್

ಮೂಡುಬಿದಿರೆ, ಜ. 3 : ಮಂಗಳೂರು ವಿವಿಯು ಕಳೆದ ಏಪ್ರಿಲ್  ನಲ್ಲಿ ನಡೆಸಿದ್ದ ಪದವಿ ಪರೀಕ್ಷೆಗಳ ರ್ಯಾಂಕ್ ಪಟ್ಟಿ ಪ್ರಕಟಗೊಂಡಿದ್ದು, ಮೂಡುಬಿದಿರೆಯ ಆಳ್ವಾಸ್ ಕಾಲೇಜು ಒಟ್ಟು 20 ರ್ಯಾಂಕ್‍ಗಳನ್ನು ಗಳಿಸಿ ಮಂಗಳೂರು ವಿವಿಯಲ್ಲಿ  ಅತೀ ಹೆಚ್ಚು ರ್ಯಾಂಕ್ ಗಳಿಸಿದ ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ/ಎಂ.ಮೋಹನ ಆಳ್ವ ತಿಳಿಸಿದ್ದಾರೆ. 

ಅವರು ತನ್ನ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಒಟ್ಟು 20 ರ್ಯಾಂಕ್‍ಗಳಲ್ಲಿ 5 ಪ್ರಥಮ, 2 ದ್ವಿತೀಯ, 5 ತೃತೀಯ, ನಾಲ್ಕನೇ ರ್ಯಾಂಕ್ 1, ಆರನೇ ರ್ಯಾಂಕ್ 1, ಏಳನೇ ರ್ಯಾಂಕ್ 3, ಎಂಟನೇ ರ್ಯಾಂಕ್ 1, ಒಂಭತ್ತನೇ ರ್ಯಾಂಕ್ 2 ಗಳಿಸಿದೆ. ಕಳೆದ  10 ವರ್ಷಗಳಿಂದ ಆಳ್ವಾಸ್ ಕಾಲೇಜು ರ್ಯಾಂಕ್ ಗಳಿಕೆಯಲ್ಲಿ ಮುಂಚೂಣಿಯಲ್ಲಿದೆ. ಕಳೆದ ವರ್ಷ ಯುಜಿ ಮತ್ತು ಪಿಜಿಯಲ್ಲಿ ಒಟ್ಟು 48 ರ್ಯಾಂಕ್‍ಗಳು ಬಂದಿದ್ದವು. ಆದರೆ ಈ ಬಾರಿ ಸ್ನಾತಕೋತ್ತರ ಪದವಿಗೆ ರ್ಯಾಂಕ್ ಪದ್ಧತಿ ಇಲ್ಲದಿರುವುದರಿಂದ  20 ರ್ಯಾಂಕ್‍ಗಳನ್ನು ಗಳಿಸಿದೆ. 

 ಬಿಬಿಎಂನ ವಂದನಾ(ಶೇ90.36), ಬಿಎಸ್ಸಿ ಎಫ್‍ಆ್ಯಂಡ್‍ಡಿಯ ಚಿರಾವಿ ಕೆ(ಶೇ89.20), ಬಿವಿಎಯ ಕಾರ್ತಿಕ್ (ಶೇ88.09), ಬಿಎಸ್ಸಿ (ಹೆಚ್ ಎಸ್)ನ ಪಲ್ಲವಿ ರಾವ್ ಹೆಚ್, ಎಂಪಿಎಡ್‍ನಲ್ಲಿ ಮೀನಾಕ್ಷಿ ಪ್ರಥಮ ರ್ಯಾಂಕ್ ಪಡೆದ ವಿದ್ಯಾರ್ಥಿಗಳು. ಬಿಎ ಹೆಚ್‍ಆರ್‍ಡಿಯ ವಿನೀತಾ ಪಿಂಟೋ (ಶೇ 86.82), ಬಿವಿಎಯ ಸಂದೀಪ್ ಆಚಾರ್ (ಶೇ 87.29), ದ್ವಿತೀಯ ರ್ಯಾಂಕ್ ಗಳಿಸಿದವರು. ಬಿಎ ಹೆಚ್‍ಆರ್ಡಿಯ ಫ್ರೀಮಾ ಶರೀನ್ ಮಸ್ಕರೇನಸ್( ಶೇ85.92), ಬಿಎಸ್ಸಿ ಎಫ್‍ಆ್ಯಂಡ್‍ಡಿಯ ದಿವ್ಯಾ ದಾಮೋದರನ್ (ಶೇ 84.78), ಬಿವಿಎಯ ಕಿರಣ್ ಸಿ ದಾಮೋದರನ್ (ಶೇ 85.29), ಬಿಎಸ್‍ಡಬ್ಲ್ಯೂನ ರಿವೀಂಗ್ ಕಿನ್ಡಟ್ (81.26), ಬಿಪಿಎಡ್‍ನ ಅಬ್ದುಲ್ ನಾಜೀರ್ ತೃತೀಯ ರ್ಯಾಂಕ್ ಪಡೆದವರು. 

ಬಿಬಿಎಂನ ಸುಜನ್ ಕುಮಾರ್ 4ನೇ ರ್ಯಾಂಕ್ (ಶೇ 86.92), ಬಿಎಯ ನಾಗಮಣಿ ಎಸ್ 6ನೇ ರ್ಯಾಂಕ್ (84.62), ಬಿಬಿಎಂನ ವರುಣ್ ರಾಜು ಎಂ (ಶೇ 85.92), ಬಿಎನ ಕೀರ್ತನಾ ಎಂ(83.36), ಬಿಸಿಎನ ಹೆಚ್ ಎಸ್ ಸ್ಮಿತಾ ( ಶೇ 94.16) 7ನೇ ರ್ಯಾಂಕ್ ಪಡೆದ ವಿದ್ಯಾರ್ಥಿಗಳು. ವಿದ್ಯಾಶ್ರೀ ಶ್ರೀಪಾಲ್ ಬಡಿಗೇರ್ ಬಿಎಸ್ಸಿಯಲ್ಲಿ ನೇ ರ್ಯಾಂಕ್ (ಶೇ 95.58) ಹಾಗೂ ಬಿಎಯ ಮಾನಸ ಎಂ (ಶೇ 83.60) ಮತ್ತು ಬಿಕಾಂನ ರೇನಿಶಾ ಡಿ"ಸೋಜಾ (ಶೇ 93.54) 9 ನೇ ರ್ಯಾಂಕನ್ನು ಗಳಿಸಿದ್ದಾರೆಂದು ತಿಳಿಸಿದರು. 

 ಕಾಲೇಜಿನ ಪ್ರಾಚಾರ್ಯ ಡಾ.ಕುರಿಯನ್ ಮತ್ತು ಪಿಆರ್‍ಒ ಪದ್ಮನಾಭ ಶೆಣೈ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X