Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಜ್ಯದ ಸರಕಾರಿ ಬಸ್ ಗಳಿಗೆ‌ ಯಾವುದಾದರೂ...

ರಾಜ್ಯದ ಸರಕಾರಿ ಬಸ್ ಗಳಿಗೆ‌ ಯಾವುದಾದರೂ ಸಂಘಟನೆಗಳು ಬಂಡವಾಳ ಹೂಡಿವೆಯೇ?

ಸರಕಾರಿ ಸ್ವತ್ತುಗಳ ಮೇಲೆ ಧಾರ್ಮಿಕ ಬರಹಗಳು ಎಷ್ಟು ಸರಿ?

ಇಸ್ಮತ್ ಪಜೀರ್ಇಸ್ಮತ್ ಪಜೀರ್4 Jan 2019 9:49 PM IST
share
ರಾಜ್ಯದ ಸರಕಾರಿ ಬಸ್ ಗಳಿಗೆ‌ ಯಾವುದಾದರೂ ಸಂಘಟನೆಗಳು ಬಂಡವಾಳ ಹೂಡಿವೆಯೇ?

ಯಾವುದೇ ಸರಕಾರಿ ಸಂಸ್ಥೆಗಳಲ್ಲಿ ಯಾವುದೇ ಧರ್ಮದ ಆಚರಣೆಗಳನ್ನು ಮಾಡಬಾರದು. ಅದು ಸಂವಿಧಾನಬಾಹಿರ ಕೃತ್ಯ. ಅದಾಗ್ಯೂ ನಮ್ಮ ಹೆಚ್ಚಿನ ಶಾಲೆಗಳಲ್ಲಿ, ಸರಕಾರಿ ಕಚೇರಿಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಎಗ್ಗಿಲ್ಲದೇ ಮಾಡಲಾಗುತ್ತಿದೆ. ಇಂತಹವುಗಳನ್ನೆಲ್ಲಾ ವಿರೋಧಿಸಿ ಕರಾವಳಿ‌ ಕರ್ನಾಟಕದ ಸಾಕ್ಷಿಪ್ರಜ್ಞೆಯಂತಿದ್ದ ಶಿಕ್ಷಣ ತಜ್ಞ, ವಿದ್ವಾಂಸ ದಿವಂಗತ ಕೃಷ್ಣ ಶಾಸ್ತ್ರಿ ಬಾಳಿಲರು ಅನೇಕ ಬಾರಿ ಲೇಖನ, ಪತ್ರಲೇಖನಗಳನ್ನು ನಾಡಿನ ವಿವಿಧ ಪತ್ರಿಕೆಗಳಲ್ಲಿ ಬರೆಯುತ್ತಿದ್ದರು.‌ ಆದರೆ ಆಳುವ ವರ್ಗ ಅವರ ಸಂವಿಧಾನ ಪರ ಕಾಳಜಿಗೆ ಕಿಂಚಿತ್ತೂ ಬೆಲೆ ನೀಡಲಿಲ್ಲ. ‌ಅವು ಈಗಲೂ ಹಾಗೆಯೇ ಮುಂದುವರಿದಿವೆ.

ಸುಮಾರು 4 ವರ್ಷಗಳ ಹಿಂದೆ ಬಂಟ್ವಾಳ ಕಂದಾಯ ಕಚೇರಿಯಲ್ಲಿ ಸನಾತನ ಸಂಸ್ಥೆಯ ಕ್ಯಾಲೆಂಡರ್ ಒಂದನ್ನು ನಾನು ನೋಡಿದ್ದೆ. ಅದರ ಪುಟಪುಟಗಳಲ್ಲಿ ಕೋಮು ಪ್ರಚೋದನಕಾರಿ ಸಾಲುಗಳಿದ್ದವು. ನಾನದರ ಫೋಟೋವನ್ನು ಬಹಿರಂಗವಾಗಿ ಒಮ್ಮೆ ಕ್ಲಿಕ್ಕಿಸಿದ್ದೆ. ಮರುದಿನ ನಾನು ಮತ್ತೆ ನನ್ನ ಕಂದಾಯ ಸಂಬಂಧಿ ಕೆಲಸಕ್ಕೆಂದು ಹೋದಾಗ ಆ ಕ್ಯಾಲೆಂಡರ್ ಅಲ್ಲಿರಲಿಲ್ಲ.

ಕಳೆದ ಮೂರ್ನಾಲ್ಕು ವರ್ಷಗಳಿಂದೀಚೆಗೆ ಕರ್ನಾಟಕ ರಾಜ್ಯ ರಸ್ತೆ  ಸಾರಿಗೆ ನಿಗಮದ ಕೆಲವು ಬಸ್ಸುಗಳ ಹಿಂಬದಿ ಗಾಜು ಮತ್ತು ಮುಂಬದಿ ಗಾಜುಗಳ ಮೇಲೆ ಅರ್ಧ ಮುಖದ ಶಿವಾಜಿ, ಹನುಮಂತನ ಫೋಟೊಗಳನ್ನು ಅಂಟಿಸಿದ್ದನ್ನು ನಮ್ಮಲ್ಲನೇಕರು ನೋಡಿರಬಹುದು (ನನಗೆ ಶಿವಾಜಿ ಮತ್ತು ಹನುಮಂತನ ಬಗ್ಗೆ ವೈಯಕ್ತಿಕವಾಗಿ ಗೌರವವಿದೆ). ಇತ್ತೀಚೆಗೆ ಒಂದು ಬಸ್ಸಿನ ಮುಂದಿನ ಗಾಜಿನ ಮೇಲೆ "ಜೈ ಶ್ರೀ ರಾಮ್" ಎಂಬ ಘೋಷಣೆ ಬರೆದಿದ್ದನ್ನೂ ನಾನು ನೋಡಿದ್ದೆ. ಏನಿದರ ಅರ್ಥ?, ಬಸ್ಸುಗಳು ಕೆಲವು ‌ನಿರ್ದಿಷ್ಟ ಸಂಘಟನೆಗಳವರ ಸ್ವತ್ತೇ?, ಅಥವಾ ಬಸ್ಸುಗಳಿಗೆ ಆ ಸಂಘಟನೆಗಳವರೇನಾದರೂ ಬಂಡವಾಳ ಹೂಡಿದ್ದಾರಾ?...

ಈ ವಿಚಾರಗಳನ್ನು ಕೆ.ಎಸ್.ಆರ್.ಟಿ.ಸಿ. ಗಂಭೀರವಾಗಿ ಪರಿಗಣಿಸಿ ಅವುಗಳ ಹಿಂದಿರುವ ಬಸ್ಸು ಸಿಬ್ಬಂದಿಯನ್ನು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಾಗಿದೆ. ಮತ್ತು ಸರಕಾರಿ ಬಸ್ಸುಗಳಲ್ಲಿ ಯಾವುದೇ ಧರ್ಮದವರು ಆರಾಧಿಸುವ ದೇವರುಗಳ, ಪುಣ್ಯಕ್ಷೇತ್ರಗಳ ಫೋಟೋಗಳನ್ನೂ ಹಾಕುವುದರ ವಿರುದ್ಧವೂ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಅದೇನಿದ್ದರೂ ನಿರ್ವಾಹಕರು ಮತ್ತು ಚಾಲಕರು ತಮ್ಮ ಮನೆಯೊಳಗಿಟ್ಟುಕೊಳ್ಳಲಿ.

share
ಇಸ್ಮತ್ ಪಜೀರ್
ಇಸ್ಮತ್ ಪಜೀರ್
Next Story
X