Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಿಂಚಣಿ ಹಕ್ಕನ್ನು ಸರಕಾರ...

ಪಿಂಚಣಿ ಹಕ್ಕನ್ನು ಸರಕಾರ ಕಸಿದುಕೊಳ್ಳಬಾರದು: ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ4 Jan 2019 10:55 PM IST
share
ಪಿಂಚಣಿ ಹಕ್ಕನ್ನು ಸರಕಾರ ಕಸಿದುಕೊಳ್ಳಬಾರದು: ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ

ಬೆಂಗಳೂರು, ಜ.4: ಪಿಂಚಣಿ ಎಂಬುವುದು ನಮ್ಮ ಹಕ್ಕುಗಳಲ್ಲಿ ಒಂದಾಗಿದ್ದು, ಇದನ್ನು ಸರಕಾರ ಕಸಿದುಕೊಳ್ಳಲು ಯತ್ನಿಸಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಇಂದಿಲ್ಲಿ ತಿಳಿಸಿದರು.

ಶುಕ್ರವಾರ ನಗರದ ಗಾಂಧಿ ಭವನದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘ ಏರ್ಪಡಿಸಿದ್ದ, ‘2006ರಿಂದ ಸರಕಾರಿ-ಅರೆ ಸರಕಾರಿ ಸೇವೆಗೆ ಸೇರಿ ಮರಣ ಹೊಂದಿರುವ ಎನ್‌ಪಿಎಸ್ ನೌಕರರ ಅವಲಂಬಿತರ ಹಾಗೂ ನಿವೃತ್ತ ಎನ್‌ಪಿಎಸ್ ನೌಕರರ’ ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರವೇ, ನೌಕರರ ಪಿಂಚಣಿ ಎಂಬುವುದು ಹಕ್ಕು ಇದ್ದಂತೆ. ಆದರೆ, ಯಾವುದೇ ಸರಕಾರ ಈ ಹಕ್ಕುಗಳನ್ನು ಕಸಿದುಕೊಳ್ಳಲು ಯತ್ನಿಸಬಾರದು. ಇದಕ್ಕೆ ನನ್ನ ವಿರೋಧ ಇದೆ ಎಂದು ಅವರು ನುಡಿದರು.

ಸರಕಾರವು ಸರಕಾರಿ ನೌಕರರಲ್ಲಿ ಎರಡು ಗುಂಪುಗಳನ್ನಾಗಿ ಮಾಡಿದ್ದಲ್ಲದೆ, ಒಂದು ಗುಂಪಿಗೆ ಅನ್ಯಾಯ ಮಾಡಿದೆ. ಆದರೆ, ಈ ಅನ್ಯಾಯ ಸರಿಪಡಿಸಲು ಹಾಗೂ ಎನ್‌ಪಿಎಸ್ ನೌಕರರಿಗೆ ನ್ಯಾಯ ಒದಗಿಸುವ ಹೋರಾಟದಲ್ಲಿ ಭಾಗಿಯಾಗುವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಶಾಂತಾರಾಮ ಮಾತನಾಡಿ, ದೆಹಲಿ ರಾಜ್ಯ ವ್ಯಾಪ್ತಿಯ ಸರಕಾರಿ ನೌಕರರಿಗೆ, ಎನ್‌ಪಿಎಸ್ ರದ್ದುಗೊಳಿಸಲು ಅಲ್ಲಿನ ರಾಜ್ಯ ಸರಕಾರ ಕ್ರಮಕೈಗೊಂಡಿದೆ. ಇದೇ ಮಾದರಿಯಲ್ಲಿ ಕರ್ನಾಟಕ ಸರಕಾರವು, ಎನ್‌ಪಿಎಸ್ ರದ್ದುಗೊಳಿಸಿ, ನಿಶ್ಚಿತ ಪಿಂಚಣಿ ಯೋಜನೆಯನ್ನು ಮರು ಸ್ಥಾಪಿಸುವಂತೆ ಆಗ್ರಹಿಸಿದರು.

ವಿಚಾರ ಸಂಕಿರಣದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಾಗನಗೌಡ, ಉಪಾಧ್ಯಕ್ಷರಾದ ಸಿದ್ದಪ್ಪ ಸಂಗಣ್ಣನವರ, ಚಂದ್ರಕಾಂತ ತಳವಾರ ಸೇರಿದಂತೆ ಪ್ರಮುಖರಿದ್ದರು.

ಬೇಡಿಕೆಗಳೇನು?

* ಸರಕಾರ ನಿವೃತ್ತಿ ಮತ್ತು ಮರಣ ಉಪಧನವನ್ನು 2018ರಿಂದ ಜಾರಿಗೊಳಿಸಿದ್ದು, ಇದು 2006ರಿಂದ ಅನ್ವಯವಾಗುವಂತೆ ಜಾರಿಗೆ ತನ್ನಿ

* ಎನ್‌ಪಿಎಸ್ ರದ್ದು ಮಾಡಿ ಹಳೇ ಪಿಂಚಣಿ ಯೋಜನೆ ಜಾರಿಗೆ ತನ್ನಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X