Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿಶು ಮರಣ ತಡೆಯಲು ಸರಕಾರಿ...

ಶಿಶು ಮರಣ ತಡೆಯಲು ಸರಕಾರಿ ಆಸ್ಪತ್ರೆಯಲ್ಲೂ ಮದರ್ಸ್ ಮಿಲ್ಕ್ ಬ್ಯಾಂಕ್ ಆರಂಭ

ವಾರ್ತಾಭಾರತಿವಾರ್ತಾಭಾರತಿ5 Jan 2019 9:58 PM IST
share
ಶಿಶು ಮರಣ ತಡೆಯಲು ಸರಕಾರಿ ಆಸ್ಪತ್ರೆಯಲ್ಲೂ ಮದರ್ಸ್ ಮಿಲ್ಕ್ ಬ್ಯಾಂಕ್ ಆರಂಭ

ಬೆಂಗಳೂರು, ಜ.5: ತಾಯಿ ಎದೆಹಾಲಿನ ಕೊರತೆಯಿಂದ ಅದೆಷ್ಟೊ ಶಿಶುಗಳು ಮರಣ ಹೊಂದುತ್ತಿದ್ದು, ಶಿಶುಗಳ ಜೀವ ರಕ್ಷಣೆಗಾಗಿ ಬೆಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ತಾಯಿ ಎದೆಹಾಲಿನ ಬ್ಯಾಂಕ್ ಆರಂಭಿಸಲಾಗುತ್ತಿದೆ.

ಸತತ 3 ವರ್ಷದ ಪರಿಶ್ರಮದಿಂದ ಆ ಕನಸು ಈಗ ನನಸಾಗುತ್ತಿದ್ದು, ಕಳೆದ ಸಲ 35 ಲಕ್ಷ ರೂಪಾಯಿ ಮಂಜೂರು ಮಾಡಲಾಗಿದೆ. ಪರಿಕರಗಳಿಗೆ ಬೇಕಿರುವ 90 ಲಕ್ಷ ಹಣವನ್ನು ಬಿಡುಗಡೆ ಮಾಡುವಂತೆ ಸರಕಾರಕ್ಕೆ ಕೇಳಲಾಗಿದೆ. ತಾಯಿ ಎದೆಹಾಲು ಸಂರಕ್ಷಣೆ ಮಾಡುವುದಕ್ಕೆ ಸಾಕಷ್ಟು ಮುತುವರ್ಜಿ ವಹಿಸಬೇಕು. ಹೀಗಾಗಿ ಕೆಲಸ ನಿಧಾನವಾದರೂ ಎಲ್ಲವೂ ಸರಿ ಇರಬೇಕೆಂದು ವಾಣಿವಿಲಾಸ ಆಸ್ಪತ್ರೆಯ ಎಂ.ಎಸ್.ಗೀತಾ ಶಿವಮೂರ್ತಿ ತಿಳಿಸಿದರು.

ಪ್ರತಿಯೊಂದು ನವಜಾತ ಶಿಶುಗಳಿಗೂ ತಾಯಿಯ ಎದೆಹಾಲು ಅಗತ್ಯ. ಹುಟ್ಟಿದ ಮಗುವಿಗೆ ತಕ್ಷಣ ಎದೆಹಾಲುಣಿಸಲಾಗುತ್ತೆ. ಆದರೆ ಇತ್ತೀಚೆಗೆ ನಾನಾ ಕಾರಣಗಳಿಂದ ಪೌಷ್ಟಿಕ ಎದೆಹಾಲಿನ ಕೊರತೆಯಿಂದಾಗಿ ಅದೆಷ್ಟೋ ಶಿಶುಗಳು ಸಾವನ್ನಪ್ಪುತ್ತಿವೆ. ಈ ನಿಟ್ಟಿನಲ್ಲಿ ಎದೆಹಾಲಿನ ಕೊರತೆ ನೀಗಿಸಲು ನಗರದಲ್ಲಿ ಎದೆಹಾಲು ಮಾರಾಟ ಕೇಂದ್ರವನ್ನು ಸರಕಾರಿ ಆಸ್ಪತ್ರೆಯಲ್ಲಿ ತೆರೆಯಲಾಗುತ್ತಿದೆ. ಈಗಾಗಲೇ ನಗರದ ಖಾಸಗಿ ಮದರ್ಸ್ ಮಿಲ್ಕ್ ಬ್ಯಾಂಕ್‌ಗಳಿವೆ. ಆದರೆ ಮೊದಲ ಬಾರಿಗೆ ಸರಕಾರಿ ಆಸ್ಪತ್ರೆಯಲ್ಲಿ ಮದರ್ಸ್ ಮಿಲ್ಕ್ ಬ್ಯಾಂಕ್ ತೆರಯಲಾಗುತ್ತಿದೆ. ಈ ಮೂಲಕ ಪ್ರಥಮ ಸರಕಾರಿ ಮದರ್ಸ್ ಮಿಲ್ಕ್ ಎಂಬ ಪಾತ್ರಕ್ಕೆ ವಾಣಿವಿಲಾಸ ಆಸ್ಪತ್ರೆ ಭಾಜನವಾಗುತ್ತಿದೆ.

ತಾಯಿಯ ಎದೆಹಾಲು ಸಂಗ್ರಹಣೆ ಹೇಗೆ: ಬೇರೆ ತಾಯಂದಿರಿಂದ ಸಂಗ್ರಹಿಸುವ ಎದೆಹಾಲನ್ನು ಸೂಕ್ತ ಪರೀಕ್ಷೆಗೆ ಒಳಪಡಿಸಬೇಕಾಗುತ್ತೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಇದು ಬಹುಮುಖ್ಯ. ಬ್ಯಾಕ್ಟೀರಿಯಾ ಪರೀಕ್ಷೆಗೆ ಒಳಪಡಿಸಿದ ನಂತರ ಸುಮಾರು 62.05 ಡಿಗ್ರಿ ಉಷ್ಣಾಂಶದಲ್ಲಿ ಕುದಿಸಿ ಪ್ಯಾಕ್ ಮಾಡಲಾಗುತ್ತೆ. ಬಳಿಕ ಈ ಹಾಲನ್ನು 20 ಡ್ರಿಗಿ ಸೆಲ್ಸಿಯೆಸ್ಸ್‌ನಲ್ಲಿ ಇಡಲಾಗುತ್ತೆ. ಗರಿಷ್ಠ 2 ತಿಂಗಳ ಕಾಲ ಎದೆಹಾಲನ್ನು ಸಂಗ್ರಹಿಸಬಹುದಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಬ್ಲಡ್ ಬ್ಯಾಂಕ್‌ನಂತೆಯೇ ಸರಕಾರಿ ಮದರ್ಸ್ ಮಿಲ್ಕ್ ಬ್ಯಾಂಕ್ ಕೂಡ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X