Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೈವ-ವೈಷ್ಣವರ ದ್ವೇಷದಿಂದ ವಿಜಯನಗರ...

ಶೈವ-ವೈಷ್ಣವರ ದ್ವೇಷದಿಂದ ವಿಜಯನಗರ ಸಾಮ್ರಾಜ್ಯ ಹಾಳಾಯಿತು: ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ

ವಾರ್ತಾಭಾರತಿವಾರ್ತಾಭಾರತಿ5 Jan 2019 10:10 PM IST
share
ಶೈವ-ವೈಷ್ಣವರ ದ್ವೇಷದಿಂದ ವಿಜಯನಗರ ಸಾಮ್ರಾಜ್ಯ ಹಾಳಾಯಿತು: ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ

ಧಾರವಾಡ, ಡಿ.5: ಹಂಪಿಯ ವಿಜಯನಗರ ಸಾಮ್ರಾಜ್ಯ ಹಾಳಾಗಿದ್ದು, ಶೈವ-ವೈಷ್ಣವರ ದ್ವೇಷದಿಂದಲೆ ಹೊರತು ಮುಸ್ಲಿಮರಿಂದಲ್ಲ ಎಂದು ಹಿರಿಯ ಇತಿಹಾಸಕಾರ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ವಿಶ್ಲೇಷಿಸಿದರು.

ನಗರದ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹ ಸಭಾಂಗಣದಲ್ಲಿ ಆಯೋಜಿಸಿದ್ದ ‘ಕರ್ನಾಟಕ ಇತಿಹಾಸ: ನೂತನ ಒಳನೋಟಗಳು’ ಕುರಿತ ಗೋಷ್ಟಿಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಮುಸ್ಲಿಮರ ಆಕ್ರಮಣದಿಂದ ವಿಜಯನಗರ ಸಾಮ್ರಾಜ್ಯ ಹಾಳಾಯಿತು ಎಂಬುದು ಸುಳ್ಳು ಹೇಳಿಕೆಗಳಾಗಿವೆ. ನಮಗೆ ಸಿಕ್ಕಿರುವ ಲಿಖಿತ ಗ್ರಂಥಗಳ ಪ್ರಕಾರ ಶೈವ-ವೈಷ್ಣವರ ನಡುವೆ ಇದ್ದ ದ್ವೇಷವೆ ವಿಜಯನಗರ ಹಾಳಾಗಲು ಮುಖ್ಯ ಕಾರಣ ಎಂದು ಖಚಿತ ಪಡಿಸಿದರು.

ಕ್ರಿ.ಶ.1347ರಿಂದ 1947ರವರೆಗೆ ಸುಮಾರು 600ವರ್ಷಗಳವರೆಗೆ ಮುಸ್ಲಿಮರು ಕರ್ನಾಟಕದ ಬಹು ಭಾಗವನ್ನು ಆಳಿದ್ದಾರೆ. ಅದಕ್ಕೂ ಮೊದಲೆ ಖಿಲ್ಜಿಗಳು, ತುಘಲಕ್ ಮನೆತನಗಳು ಇಲ್ಲಿಗೆ ಬಂದು ಹೋಗಿದ್ದಾರೆ. ಅವರೆಲ್ಲರು ತಮ್ಮ ಕಾರ್ಯಗಳನ್ನು ಶಾಸನ ರೂಪದಲ್ಲಿ ಇಲ್ಲಿಯೆ ಬಿಟ್ಟು ಹೋಗಿದ್ದಾರೆ. ಈ ದೃಷ್ಟಿಯಿಂದ ಪ್ರಸ್ತುತ ಶಾಸನಸೂಚಿ ಕರ್ನಾಟಕ ರಾಜ್ಯದಲ್ಲಿ ಮುಸ್ಲಿಮರಿಂದ ನಡೆದ ಹೋದ ಅನೇಕ ಘಟನೆಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ವಿವರಿಸಿದರು.

ಕರ್ನಾಟಕದಲ್ಲಿ ಮೊಟ್ಟ ಮೊದಲಿನ ಪರ್ಶಿಯನ್ ಶಾಸನವನ್ನು ಚಿಕ್ಕಮಗಳೂರು ಜಿಲ್ಲೆಯ ಬುಡನಗಿರಿಯದೆಂದು ಹೇಳಲಾಗುತ್ತದೆ. ಅದು ಕ್ರಿ.ಶ.1005-06ದೆಂಂದು ಗುರುತಿಸಲಾಗಿದೆ. ವಿಶೇಷವೆಂದರೆ ಆ ದಿನಗಳಲ್ಲಿ ಮುಸ್ಲಿಮರು ದಕ್ಷಿಣ ಭಾರತದಲ್ಲಿ ಇನ್ನೂ ಪ್ರವೇಶಿಸಿ ರಾಜ್ಯಭಾರ ಮಾಡುತ್ತಿರಲಿಲ್ಲ. ಕರ್ನಾಟಕದಲ್ಲಿ ಒಟ್ಟು ಸುಮಾರು 800ರಷ್ಟು ಶಾಸನಗಳನ್ನು ಪರ್ಶಿಯನ್, ಅರೇಬಿಕ್ ಉರ್ದು ಭಾಷೆಗಳಲ್ಲಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು. 

ಗೋಷ್ಟಿಯಲ್ಲಿ ಇತಿಹಾಸಕಾರರಾದ ಡಾ.ಲಕ್ಷ್ಮಣ್ ತೆಲಗಾವಿ, ಡಾ.ಎಸ್.ಚಂದ್ರಶೇಖರ, ಡಾ.ಶೀಲಾಕಾಂತ ಪತ್ತಾರ ವಿಷಯಗಳನ್ನು ಮಂಡಿಸಿದರು. ಡಾ.ಸಿ.ನಾಗರಾಜ ಸ್ವಾಗತಿಸಿ, ಡಾ.ದಾಕ್ಷಾಯಿಣಿ ಉಡಿಕೇರಿ ನಿರೂಪಿಸಿದರು.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X