Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಸೆಸ್ಸೆಫ್ ಸುರತ್ಕಲ್ ಡಿವಿಶನ್...

ಎಸ್ಸೆಸ್ಸೆಫ್ ಸುರತ್ಕಲ್ ಡಿವಿಶನ್ ವಾರ್ಷಿಕ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ6 Jan 2019 12:51 PM IST
share
ಎಸ್ಸೆಸ್ಸೆಫ್ ಸುರತ್ಕಲ್ ಡಿವಿಶನ್ ವಾರ್ಷಿಕ ಮಹಾಸಭೆ

ಮಂಗಳೂರು, ಜ.6: ಎಸ್ಸೆಸ್ಸೆಫ್ ಸುರತ್ಕಲ್ ಡಿವಿಶನ್ ಇದರ  2018-19ನೇ ಸಾಲಿನ  ವಾರ್ಷಿಕ ಮಹಾಸಭೆಯು  ಜ.2ರಂದು  ಕಾಟಿಪಳ್ಳದ ಮಿಸ್ಬಾಹ್ ಮಹಿಳಾ ಕಾಲೇಜಿನಲ್ಲಿ ನಡೆಯಿತು.

ಸಭೆಯನ್ನು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಉಪಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಉದ್ಘಾಟಿಸಿದರು.  ಸುರತ್ಕಲ್ ಡಿವಿಷನ್ ಅಧ್ಯಕ್ಷ ಆರೀಫ್ ಝುಹ್ರಿ ಮುಕ್ಕ ಅಧ್ಯಕ್ಷತೆ ವಹಿಸಿದ್ದರು.

2018-19ನೇ ಸಾಲಿನ ವರದಿಯನ್ನು ಡಿವಿಷನ್  ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಮಂಗಳಪೇಟೆ ಹಾಗೂ ಲೆಕ್ಕಪತ್ರವನ್ನು  ಡಿವಿಷನ್ ಕೋಶಾಧಿಕಾರಿ ಮುಹಮ್ಮದ್ ಮೂಸಾ ಮಂಡಿಸಿದರು.

ಇದೇ ಸಂದರ್ಭ ಜಿಲ್ಲಾ ಸಮಿತಿಯಿಂದ ವೀಕ್ಷಕರಾಗಿ ಆಗಮಿಸಿದ್ದ ಖುಬೈಬ್ ತಂಙಳ್  ಹಾಗೂ ಮುನೀರ್ ಸಖಾಫಿ ಉಳ್ಳಾಲ ನೇತೃತ್ವದಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಮುನೀರ್ ಸಖಾಫಿ ಸಂಘಟನೆಯ ಮಹತ್ವ ಹಾಗೂ ಕಾರ್ಯಕರ್ತರ ಸಂಘಟನಾ  ಚಟುವಟಿಕೆ  ಯಾವ ರೀತಿಯಲ್ಲಾಗಿರಬೇಕೆಂಬುದರ ಬಗ್ಗೆ ಚುಟುಕಾದ ರೀತಿಯಲ್ಲಿ ವಿಷಯ ಮಂಡಿಸಿದರು.  

ಅಬ್ದುಲ್ಲತೀಫ್ ಸಖಾಫಿ ಮುಲ್ಕಿ, ಹೈದರ್ ಮದನಿ ಕೋಟೆ,  ಅಬ್ದುರ್ರಹ್ಮಾನ್ ಹಾಜಿ, ಕೆಸಿಎಫ್ ರಿಯಾದ್ ಝೋನಲ್ ಶಿಕ್ಷಣ ವಿಭಾಗ ಕನ್ವೀನರ್ ಹಸೈನಾರ್ ಕಾಟಿಪಳ್ಳ, ಬಶೀರ್ ಕಾನಾ, ಫಾರೂಕ್ ಮಂಗಳಪೇಟೆ, ರಫೀಕ್ ಕಾಟಿಪಳ್ಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಿವಿಷನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಮಂಗಳಪೇಟೆ  ಸ್ವಾಗತಿಸಿದರು. ಕೊನೆಯಲ್ಲಿ ಡಿವಿಷನ್ ನೂತನ ಪ್ರಧಾನ ಕಾರ್ಯದರ್ಶಿ ಹೈದರ್ ಕಾಟಿಪಳ್ಳ ವಂದಿಸಿದರು. 

2019 -20ನೇ ಸಾಲಿನ ಪದಾಧಿಕಾರಿಗಳು

ಅಧ್ಯಕ್ಷರು:  ಫಾರೂಖ್ ಸಖಾಫಿ ಕಾಟಿಪಳ್ಳ

ಉಪಾಧ್ಯಕ್ಷರು: ಫಾರೂಖ್ ಅಹ್ಸನಿ 4ನೇ ಬ್ಲಾಕ್ ಕಾಟಿಪಳ್ಳ

ಹರ್ಷದ್ ಸಖಾಫಿ ಕೃಷ್ಣಾಪುರ

ರಫೀಖ್ 3ನೇ ಬ್ಲಾಕ್ ಕಾಟಿಪಳ್ಳ

ಪ್ರಧಾನ ಕಾರ್ಯದರ್ಶಿ:  ಹೈದರ್ 4ನೇ ಬ್ಲಾಕ್ ಕಾಟಿಪಳ್ಳ

  ಜೊತೆ ಕಾರ್ಯದರ್ಶಿ:

ತನ್ಸೀರ್  4ನೇ ಬ್ಲಾಕ್ ಕಾಟಿಪಳ್ಳ,

ಅಶ್ವದ್  ಸಾಗ್

ಹನೀಫ್ ಸುರತ್ಕಲ್

ಕೋಶಾಧಿಕಾರಿ -  ರಿಝ್ವಾನ್ ಕೃಷ್ಣಾಪುರ

ಕ್ಯಾಂಫಸ್ ಕಾರ್ಯದರ್ಶಿ-  ನೌಫಲ್ ಗುತ್ತಾಕಾಡ್

ಹಾಗೂ 13 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X