Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್ ಡಿಎಗೆ ಬಹುಮತಕ್ಕೆ 15 ಸ್ಥಾನಗಳ...

ಎನ್ ಡಿಎಗೆ ಬಹುಮತಕ್ಕೆ 15 ಸ್ಥಾನಗಳ ಕೊರತೆ: ಇಂಡಿಯಾ ಟಿವಿ- ಸಿಎನ್ ಎಕ್ಸ್ ಸಮೀಕ್ಷೆ

ಲೋಕಸಭಾ ಚುನಾವಣಾ ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ6 Jan 2019 2:03 PM IST
share
ಎನ್ ಡಿಎಗೆ ಬಹುಮತಕ್ಕೆ 15 ಸ್ಥಾನಗಳ ಕೊರತೆ: ಇಂಡಿಯಾ ಟಿವಿ- ಸಿಎನ್ ಎಕ್ಸ್ ಸಮೀಕ್ಷೆ

ಹೊಸದಿಲ್ಲಿ, ಜ.6: ದೇಶದಲ್ಲಿ ಇದೀಗ ಲೋಕಸಭಾ ಚುನಾವಣೆ ನಡೆದರೆ ಆಡಳಿತಾರೂಢ  ಬಿಜೆಪಿ ನೇತೃತ್ವದ ಎನ್ ಡಿಎಗೆ ಬಹುಮತ ಪಡೆಯಲು 15 ಸ್ಥಾನಗಳ ಕೊರತೆ ಉಂಟಾಗಬಹುದು ಎಂದು ಇಂಡಿಯಾ ಟಿವಿ –ಸಿಎನ್ ಎಕ್ಸ್ ಸಮೀಕ್ಷೆ ತಿಳಿಸಿದೆ.

ಡಿ.15ರಿಂದ 25ರ ತನಕ ನಡೆಸಲಾದ ಸಮೀಕ್ಷೆಯ ಪ್ರಕಾರ  ಎನ್ ಡಿಎ 543 ಲೋಕಸಭಾ ಕ್ಷೇತ್ರಗಳ ಪೈಕಿ 257 ಸ್ಥಾನಗಳನ್ನು  ,  ಕಾಂಗ್ರೆಸ್ ನೇತೃತ್ವದ ಯುಪಿಎ( ಎಸ್ ಪಿ –ಬಿಎಸ್ ಪಿ ರಹಿತ)  146 ಸ್ಥಾನಗಳನ್ನು ಗಳಿಸುವ ಸಾಧ್ಯತೆ ಇದೆ. ಬಿಜೆಪಿಗೆ ಬಹುಮತ  ಮ್ಯಾಜಿಕ್ ಸಂಖ್ಯೆ 272 ಮುಟ್ಟಲು 15 ಸ್ಥಾನಗಳ ಕೊರತೆ ಉಂಟಾಗಬಹುದು ಎಂದು ತಿಳಿದು ಬಂದಿದೆ.

ಐದು ರಾಜ್ಯಗಳಲ್ಲಿ ವಿಧಾನ ಸಭಾ ಚುನಾವಣೆ ಫಲಿತಾಂಶ ಹೊರ ಬದಮದ ಬಳಿಕ ಈ ಸಮೀಕ್ಷೆ ಕೈಗೊಳ್ಳಲಾಗಿದೆ. ಅದರಂತೆ ಎನ್ ಡಿಎ  ನೇತೃತ್ವ ವಹಿಸಿರುವ ಬಿಜೆಪಿ 223 ಸ್ಥಾನಗಳನ್ನು ಶಿವಸೇನಾ 8, ಜೆಡಿ(ಯು) 11 ಆಕಾಲಿ ದಳ 5,  ಎಲ್ ಜೆಪಿ 3, ಪಿಎಂಕೆ 1, ಎನ್ ಡಿಪಿಪಿ 1, ಎಐಎನ್ ಆರ್ ಸಿ 1, ಎನ್ ಪಿಪಿ 1, ಎಸ್ ಡಿಎಫ್ 1, ಅಪ್ನಾ ದಳ 1 ಮತ್ತು ಎಂಎನ್ ಎಫ್ 1.

ಯುಪಿಎ ಯ ನೇತೃತ್ವ ವಹಿಸಿರುವ ಕಾಂಗ್ರೆಸ್ 85 ಸ್ಥಾನ, ಡಿಎಂಕೆ 21, ಆರ್ ಜೆಡಿ 10, ಎನ್ ಸಿಪಿ 9, ಜೆಎಂಎಂ 4, ಜೆಡಿ(ಎಸ್) 4, ಆರ್ ಎಲ್ ಡಿ 2, ಆರ್ ಎಲ್ ಎಸ್ ಪಿ 1, ಆರ್ ಎಸ್ ಪಿ 1, ಐಯುಎಂಎಲ್ 2, ಟಿಡಿಪಿ 4, ಜೆಕೆ ನ್ಯಾಶನಲ್ ಕಾನ್ಫೆರೆನ್ಸ್ 2 ಮತ್ತು ಕೇರಳ ಕಾಂಗ್ರೆಸ್ (ಎಂ) 1.

ಇತರ: ಮಮತಾ ಬ್ಯಾನಜರ್ಜಿಯ ಟಿಎಂಸಿ 26, ಎಸ್ ಪಿ 20, ಬಿಎಸ್ ಪಿ 15, ವೈಎಸ್ ಆರ್ ಕಾಂಗ್ರೆಸ್್ 19, ಟಿಆರ್ ಎಸ್ 16, ಬಿಜು ಜನತಾದಳ 13, ಎಐಎಡಿಎಂಕೆ 10, ಎಎಂಎಂಕೆ 4, ಎಡರಂಗ 8, ಎಎಪಿ 2, ಎಐಯುಡಿಎಫ್್ 2, ಪಿಡಿಪಿ 1, ಜೆವಿಎಂ(ಪಿ) 1 ಮತ್ತು ಎಐಎಂಐಎಂ 1

ಕರ್ನಾಟಕದಲ್ಲಿ ಬಿಜೆಪಿ 15, ಕಾಂಗ್ರೆಸ್ 9, ಜೆಡಿಎಸ್ 4,  ಸ್ಥಾನಗಳನ್ನು ಪಡೆಯಲಿದೆ.  ಕೇರಳದಲ್ಲಿ ಕಾಂಗ್ರೆಸ್ 8, ಎಡರಂಗ 5, ಐಯುಎಂಎಲ್ 2, ಬಿಜೆಪಿ 1, ಕೆಸಿ(ಎಂ) 1, ಆರ್ ಎಸ್ ಪಿ 1, ಇತರ 2

share
ವಾರ್ತಾಭಾರತಿ
ವಾರ್ತಾಭಾರತಿ
Next Story
X