Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಕ್ಷಣ ಲೋಕಸಭಾ ಚುನಾವಣೆ ನಡೆದರೆ ಎನ್ ಡಿಎ...

ತಕ್ಷಣ ಲೋಕಸಭಾ ಚುನಾವಣೆ ನಡೆದರೆ ಎನ್ ಡಿಎ ಸಿಗಲಿರುವ ಸ್ಥಾನಗಳೆಷ್ಟು?

ಇಲ್ಲಿದೆ ಇಂಡಿಯಾ ಟಿವಿ- ಸಿಎನ್ ‍ಎಕ್ಸ್ ಸಮೀಕ್ಷೆಯ ವಿವರ

ವಾರ್ತಾಭಾರತಿವಾರ್ತಾಭಾರತಿ6 Jan 2019 2:13 PM IST
share
ತಕ್ಷಣ ಲೋಕಸಭಾ ಚುನಾವಣೆ ನಡೆದರೆ ಎನ್ ಡಿಎ ಸಿಗಲಿರುವ ಸ್ಥಾನಗಳೆಷ್ಟು?

ಹೊಸದಿಲ್ಲಿ, ಜ.6: ತಕ್ಷಣ ಲೋಕಸಭಾ ಚುನಾವಣೆ ನಡೆದರೆ, ಎನ್‍ಡಿಎ ಬಹುಮತಕ್ಕೆ 15 ಸ್ಥಾನಗಳ ಕೊರತೆ ಎದುರಾಗಲಿದೆ ಎಂದು ಇಂಡಿಯಾ ಟಿವಿ- ಸಿಎನ್ ‍ಎಕ್ಸ್ ಸಮೀಕ್ಷೆ ಬಹಿರಂಗಪಡಿಸಿದೆ.

ಈ ಸಮೀಕ್ಷೆಯನ್ನು ಡಿಸೆಂಬರ್ 15-25ರ ಅವಧಿಯಲ್ಲಿ ನಡೆಸಲಾಗಿದ್ದು, 543 ಕ್ಷೇತ್ರಗಳ ಪೈಕಿ ಎನ್‍ಡಿಎ 257 ಸ್ಥಾನಗಳನ್ನು ಪಡೆಯಲಿದೆ. ಬಹುಮತಕ್ಕೆ 272 ಸ್ಥಾನಗಳ ಅಗತ್ಯವಿದ್ದು, 15 ಸ್ಥಾನಗಳ ಕೊರತೆ ಎದುರಾಗಲಿದೆ. ಕಾಂಗ್ರೆಸ್ ನೇತೃತ್ವದ ಯುಪಿಎಗೆ 146 ಸ್ಥಾನಗಳು ಲಭ್ಯವಾಗಲಿದ್ದು, ಇದು ಎಸ್ಪಿ ಹಾಗೂ ಬಿಎಸ್ಪಿಯನ್ನು ಹೊರತುಪಡಿಸಿದ್ದಾಗಿರುತ್ತದೆ.

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಅಂದರೆ ಕಾಂಗ್ರೆಸ್ ಸರ್ಕಾರ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಢದಲ್ಲಿ ನೂತನ ಸರ್ಕಾರ ರಚಿಸಿದ ಬಳಿಕ ನಡೆಸಿದ ಸಮೀಕ್ಷೆಯಾಗಿದೆ. 543 ಸದಸ್ಯಬಲದ ಲೋಕಸಭೆಯಲ್ಲಿ ಇತರ ಪಕ್ಷಗಳು 140 ಸ್ಥಾನಗಳನ್ನು ಗೆಲ್ಲಲಿದ್ದು, ಇವುಗಳ ನಿರ್ಧಾರ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ಇತರರಲ್ಲಿ ಸಮಾಜವಾದಿ ಪಕ್ಷ, ಬಿಎಸ್ಪಿ, ಎಐಎಡಿಎಂಕೆ, ತೃಣಮೂಲ ಕಾಂಗ್ರೆಸ್, ಟಿಆರ್‍ಎಸ್, ಬಿಜು ಜನತಾದಳ, ವೈಎಸ್‍ಆರ್ ಕಾಂಗ್ರೆಸ್, ಎಡರಂಗ, ಮೆಹಬೂಬ್ ಮುಫ್ತಿಯ ಪಿಡಿಪಿ, ಅಸಾಸುದ್ದೀನ್ ಉವೈಸಿಯ ಎಐಎಂಐಎಂ, ಎಐಯುಡಿಎಫ್, ಆಮ್ ಆದ್ಮಿ ಪಾರ್ಟಿ, ಜೆವಿಎಂ(ಪಿ), ಎಎಂಎಂಕೆ ಸೇರಿವೆ.

ಯುಪಿಎ ಯ ನೇತೃತ್ವ ವಹಿಸಿರುವ ಕಾಂಗ್ರೆಸ್ 85 ಸ್ಥಾನ, ಡಿಎಂಕೆ 21, ಆರ್ ಜೆಡಿ 10, ಎನ್ ಸಿಪಿ 9, ಜೆಎಂಎಂ 4, ಜೆಡಿ(ಎಸ್) 4, ಆರ್ ಎಲ್ ಡಿ 2, ಆರ್ ಎಲ್ ಎಸ್ ಪಿ 1, ಆರ್ ಎಸ್ ಪಿ 1, ಐಯುಎಂಎಲ್ 2, ಟಿಡಿಪಿ 4, ಜೆಕೆ ನ್ಯಾಶನಲ್ ಕಾನ್ಫೆರೆನ್ಸ್ 2 ಮತ್ತು ಕೇರಳ ಕಾಂಗ್ರೆಸ್ (ಎಂ) 1.

ಇತರ: ಮಮತಾ ಬ್ಯಾನರ್ಜಿಯ ಟಿಎಂಸಿ 26, ಎಸ್ ಪಿ 20, ಬಿಎಸ್ ಪಿ 15, ವೈಎಸ್ ಆರ್ ಕಾಂಗ್ರೆಸ್ 19, ಟಿಆರ್ ಎಸ್ 16, ಬಿಜು ಜನತಾದಳ 13, ಎಐಎಡಿಎಂಕೆ 10, ಎಎಂಎಂಕೆ 4, ಎಡರಂಗ 8, ಎಎಪಿ 2, ಎಐಯುಡಿಎಫ್ 2, ಪಿಡಿಪಿ 1, ಜೆವಿಎಂ(ಪಿ) 1 ಮತ್ತು ಎಐಎಂಐಎಂ 1

ಕರ್ನಾಟಕದಲ್ಲಿ ಬಿಜೆಪಿ 15, ಕಾಂಗ್ರೆಸ್ 9, ಜೆಡಿಎಸ್ 4,  ಸ್ಥಾನಗಳನ್ನು ಪಡೆಯಲಿದೆ.  ಕೇರಳದಲ್ಲಿ ಕಾಂಗ್ರೆಸ್ 8, ಎಡರಂಗ 5, ಐಯುಎಂಎಲ್ 2, ಬಿಜೆಪಿ 1, ಕೆಸಿ(ಎಂ) 1, ಆರ್ ಎಸ್ ಪಿ 1, ಇತರ 2

share
ವಾರ್ತಾಭಾರತಿ
ವಾರ್ತಾಭಾರತಿ
Next Story
X