Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಮುಂದೆ 20 ನಿಮಿಷಗಳ ಮೊದಲು...

ಇನ್ನು ಮುಂದೆ 20 ನಿಮಿಷಗಳ ಮೊದಲು ನಿಲ್ದಾಣ ತಲುಪದಿದ್ದರೆ, ರೈಲು ಪ್ರಯಾಣ ಸಾಧ್ಯವಿಲ್ಲ!

ವಾರ್ತಾಭಾರತಿವಾರ್ತಾಭಾರತಿ6 Jan 2019 3:31 PM IST
share
ಇನ್ನು ಮುಂದೆ 20 ನಿಮಿಷಗಳ ಮೊದಲು ನಿಲ್ದಾಣ ತಲುಪದಿದ್ದರೆ, ರೈಲು ಪ್ರಯಾಣ ಸಾಧ್ಯವಿಲ್ಲ!

ಹೊಸದಿಲ್ಲಿ,ಜ.: ವಿಮಾನ ನಿಲ್ದಾಣಗಳಲ್ಲಿರುವ ಭದ್ರತಾ ತಪಾಸಣೆ ವ್ಯವಸ್ಥೆಯನ್ನು ರೈಲು ನಿಲ್ದಾಣಗಳಲ್ಲಿಯೂ ಜಾರಿಗೆ ತರಲು ರೈಲ್ವೆ ಇಲಾಖೆಯು ಉದ್ದೇಶಿಸಿದೆ. ಹೀಗಾಗಿ ಇನ್ನು ಮುಂದೆ ಪ್ರಯಾಣಿಕರು ಭದ್ರತಾ ತಪಾಸಣೆಯನ್ನು ಮುಗಿಸಿಕೊಳ್ಳಲು ರೈಲು ಹೊರಡುವ ಕನಿಷ್ಠ 15-20 ನಿಮಿಷಗಳ ಮೊದಲೇ ನಿಲ್ದಾಣವನ್ನು ತಲುಪಬೇಕಾಗುತ್ತದೆ. ತಡವಾಗಿ ಆಗಮಿಸಿದರೆ ನಿಲ್ದಾಣವು ಸೀಲ್ ಆಗಿರುತ್ತದೆ ಮತ್ತು ಅವರು ರೈಲು ತಪ್ಪಿಸಿಕೊಳ್ಳಬೇಕಾಗುತ್ತದೆ.

ಈ ಹೈಟೆಕ್ ಭದ್ರತಾ ವ್ಯವಸ್ಥೆಯನ್ನು ಈಗಾಗಲೇ ಈ ತಿಂಗಳು ಕುಂಭಮೇಳ ಆರಂಭಗೊಳ್ಳಲಿರುವ ಅಲಹಾಬಾದ್ ಮತ್ತು ಕರ್ನಾಟಕದ ಹುಬ್ಬಳ್ಳಿ ರೈಲು ನಿಲ್ದಾಣಗಳಲ್ಲಿ ಜಾರಿಗೊಳಿಸಲಾಗಿದೆ. ಇನ್ನೂ 202 ನಿಲ್ದಾಣಗಳಲ್ಲಿ ಜಾರಿಗಾಗಿ ನೀಲನಕ್ಷೆ ಸಿದ್ಧವಾಗಿದೆ ಎಂದು ರೈಲ್ವೆ ರಕ್ಷಣಾ ಪಡೆಯ ಮಹಾ ನಿರ್ದೇಶಕ ಅರುಣ ಕುಮಾರ್ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

ರೈಲ್ವೆ ನಿಲ್ದಾಣಗಳನ್ನು ಸೀಲ್ ಮಾಡುವುದು ನಮ್ಮ ಯೋಜನೆಯಾಗಿದೆ. ಈಗ ಪ್ರವೇಶ ಸಾಧ್ಯವಿರುವ ಹಲವಾರು ತೆರವು ಸ್ಥಳಗಳಿವೆ. ಅವುಗಳನ್ನು ಗುರುತಿಸಿ ಆಯ್ದ ಕೆಲವನ್ನು ಶಾಶ್ವತ ಗೋಡೆಗಳನ್ನು ನಿರ್ಮಿಸುವ ಮೂಲಕ ಮುಚ್ಚಲಾಗುವುದು. ಉಳಿದ ಕಡೆಗಳಲ್ಲಿ ಆರ್‌ಪಿಎಫ್ ಸಿಬ್ಬಂದಿಗಳು ಕಾವಲಿರಲಿದ್ದಾರೆ ಮತ್ತು ಇತರ ಕೆಲವು ಕಡೆಗಳಲ್ಲಿ ಗೇಟ್‌ಗಳನ್ನು ನಿರ್ಮಿಸಲಾಗುವುದು. ಪ್ರತಿಯೊಂದು ಪ್ರವೇಶದ್ವಾರದಲ್ಲಿಯೂ ಭದ್ರತಾ ತಪಾಸಣೆಗಳು ನಡೆಯಲಿವೆ. ಆದರೆ ವಿಮಾನ ನಿಲ್ದಾಣಗಳಂತೆ ಪ್ರಯಾಣಿಕರು ಗಂಟೆಗಟ್ಟಲೆ ಮೊದಲು ಆಗಮಿಸುವ ಅಗತ್ಯವಿಲ್ಲ,ಅವರು ರೈಲು ಹೊರಡುವ ಸಮಯಕ್ಕೆ ಕೇವಲ 15-20 ನಿಮಿಷ ಮೊದಲು ಬಂದರೆ ಸಾಕು ಎಂದರು.

ಭದ್ರತಾ ವ್ಯವಸ್ಥೆ ಹೆಚ್ಚಲಿದ್ದರೂ ಭದ್ರತಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದಿಲ್ಲ. ನಾವು ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳುತ್ತೇವೆ ಎಂದರು.

ಈ ಕ್ರಮಗಳು 202 ರೈಲು ನಿಲ್ದಾಣಗಳಲ್ಲಿ ಕಣ್ಗಾವಲು ವ್ಯವಸ್ಥೆಯನ್ನು ಹೆಚ್ಚಿಸಲು 2016ರಲ್ಲಿ ಒಪ್ಪಿಗೆ ನೀಡಲಾಗಿದ್ದ ಏಕೀಕೃತ ಭದ್ರತಾ ವ್ಯವಸ್ಥೆ(ಐಎಸ್‌ಎಸ್)ಯ ಭಾಗಗಳಾಗಿವೆ.

ಐಎಸ್‌ಎಸ್ ವ್ಯವಸ್ಥೆಯು ಸಿಸಿಟಿವಿ ಕ್ಯಾಮೆರಾಗಳು,ಪ್ರವೇಶ ನಿಯಂತ್ರಣ,ವೈಯಕ್ತಿಕ ಹಾಗೂ ಬ್ಯಾಗೇಜ್ ಸ್ಕ್ರೀನಿಂಗ್,ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ವ್ಯವಸ್ಥೆಗಳನ್ನು ಒಳಗೊಂಡಿರುತ್ತದೆ. ಯೋಜನೆಗೆ ಸುಮಾರು 385.06 ಕೋ.ರೂ.ಗಳ ವೆಚ್ಚವನ್ನು ಅಂದಾಜಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X