Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅರಣ್ಯ ಅಧಿಕಾರಿಗೆ ಭದ್ರಾವತಿ ಶಾಸಕರಿಂದ...

ಅರಣ್ಯ ಅಧಿಕಾರಿಗೆ ಭದ್ರಾವತಿ ಶಾಸಕರಿಂದ ಜೀವ ಬೆದರಿಕೆ: ಆರೋಪ

ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ6 Jan 2019 10:13 PM IST
share
ಅರಣ್ಯ ಅಧಿಕಾರಿಗೆ ಭದ್ರಾವತಿ ಶಾಸಕರಿಂದ ಜೀವ ಬೆದರಿಕೆ: ಆರೋಪ

ಶಿವಮೊಗ್ಗ, ಜ. 6: ಅರಣ್ಯಾಧಿಕಾರಿಯೊಬ್ಬರಿಗೆ ಭದ್ರಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ವರ್ ಜೀವಬೆದರಿಕೆಯೊಡ್ಡಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 "ದೇವಸ್ಥಾನ ನಿರ್ಮಾಣಕ್ಕೆ ಅಡ್ಡ ಯಾವನಾದ್ರೂ ಬಂದ್ರೆ, ಕೈಯೋ-ಕಾಲು ಕಡಿಸ್ತೇನೆ. ಅಷ್ಟೆ... ಒಳ್ಳೆ ಮಾತಲ್ಲಿ ಹೇಳಿದ್ರೆ ಆಗಲ್ಲ ನಿಮಗೆ... ಅವನ್ಯಾವನೋ ಫಾರೆಸ್ಟ್ ದಿನೇಶ ಅಂತೆ. ಕಾಡಿನಲ್ಲಿರುವ ಮರ ಉಳಿಸೋ ಮೊದಲು ಅಂತ ಹೇಳು.. ಅವನೇನೂ ಪಾಳೇಗಾರನಾ... ಅವರ (ಗ್ರಾಮಸ್ಥರ) ಸುದ್ದಿಗೆ ಹೋಗಬ್ಯಾಡ ಅಂತ ಹೇಳು ಅವನಿಗೆ...!!" ಎಂದು ದೂರವಾಣಿ ಮೂಲಕ ಹಿರಿಯ ಅರಣ್ಯ ಅಧಿಕಾರಿಯ ಜೊತೆಯೇ ಜೀವ ಬೆದರಿಕೆ ಹಾಕಿದ್ದಾರೆ.

ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಹಾಕುತ್ತಿರುವ ಧಮಕಿಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಸಿ ಬಿಸಿ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಮತ್ತೊಂದೆಡೆ ವೈರಲ್ ಆಗಿರುವ ಈ ವೀಡಿಯೋ ಬಗ್ಗೆ ಶಾಸಕ ಬಿ.ಕೆ.ಸಂಗಮೇಶ್‌ರವರು ಅಧಿಕೃತವಾಗಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಹಾಗೆಯೇ ಅರಣ್ಯ ಇಲಾಖೆ ಅಧಿಕಾರಿಯೂ ಇಲಾಖೆಯ ಮೇಲಾಧಿಕಾರಿಗಾಗಲಿ ಅಥವಾ ಪೊಲೀಸರಿಗಾಗಲಿ ದೂರು ನೀಡಿಲ್ಲ ಎಂದು ತಿಳಿದು ಬಂದಿದೆ.

ಏನಿದು ವೀಡಿಯೊ?: ಲಭ್ಯ ಮಾಹಿತಿ ಅನುಸಾರ, ಕಳೆದ ಎರಡ್ಮೂರು ದಿನಗಳ ಹಿಂದೆ ಭದ್ರಾವತಿ ವಿಧಾನ ಸಭಾ ಕ್ಷೇತ್ರದ ಕೂಡ್ಲಿಗೆರೆ ಗ್ರಾಮದ ಅರಣ್ಯ ಜಾಗದಲ್ಲಿ ಗ್ರಾಮಸ್ಥರು ದೇವಾಲಯವೊಂದನ್ನು ನಿರ್ಮಿಸಲು ನಿರ್ಧರಿಸಿದ್ದರು. ಅದರಂತೆ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ನಿರ್ಮಾಣ ಕಾರ್ಯಕ್ಕೆ ಚಾಲನೆಯನ್ನೂ ನೀಡಿದ್ದರು.

ದೇವಾಲಯ ನಿರ್ಮಾಣಕ್ಕೆ ಕೂಡ್ಲಿಗೆರೆ ಭಾಗದ ಅರಣ್ಯಾಧಿಕಾರಿ ದಿನೇಶ್ ಎಂಬವರು ಅಡ್ಡಿಪಡಿಸುತ್ತಿರುವ ಬಗ್ಗೆ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದಿದ್ದರು. ಈ ಕುರಿತಂತೆ ಮೊಬೈಲ್ ಪೋನ್ ಮೂಲಕ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರೊಂದಿಗೆ ಮಾತನಾಡುತ್ತಿದ್ದರು.

ಸುಮಾರು 1.18 ನಿಮಿಷದ ವಿವಾದಿತ ವೀಡಿಯೊ ಕ್ಲಿಪ್ಪಿಂಗ್‌ನಲ್ಲಿ ಱದೇವಾಲಯ ನಿರ್ಮಾಣಕ್ಕೆ ಡಿಎಫ್‌ಒ ಅನುಮತಿ ಕೊಟ್ಟಾಗಿದೆ. ಎಸಿಎಫ್ ಹೇಳಾಗಿದೆ. ನೀ ಹೇಳಿದ್ದಿಯಾ. ಏನ್ 1 ಚದುರ ಅಷ್ಟೆ. ಅರ್ಜಿ ಕೂಡ ಕೊಟ್ಟಾಗಿದೆ. ಇವತ್ತು ಪೂಜೆ ಮಾಡಿದ್ದೇವೆ, ಮತ್ತೆ ಯಾರು ಅಡ್ಡ ಬರಬಾರದು. ಅಡ್ಡ ಯಾವನಾದ್ರೂ ಬಂದ್ರೆ ಕೈಯೋ, ಕಾಲು ಕಡಿಸ್ತೇನೆ ಅಷ್ಟೆ. ಒಳ್ಳೆ ಮಾತಲ್ಲಿ ಹೇಳಿದ್ರೆ ಆಗಲ್ಲ ನಿಮಗೆ. ದೇವಾಲಯ ಕೆಲಸ ಸ್ಟಾರ್ಟ್ ಮಾಡ್ತಾರೆ. ಯಾರು ಅಡ್ಡ ಬರಬಾರದು.

"ಅವನ್ಯಾವನೋ ಫಾರೆಸ್ಟ್ ದಿನೇಶ ಅಂತೆ. ಕಾಡಿನಲ್ಲಿರುವ ಮರ ಉಳಿಸೋ ಮೊದಲು ಅಂತ ಹೇಳು. ಇಲ್ಲಿ ಪಾಪ ಜನರು ದೇವಸ್ಥಾನ ಮಾಡೋಕೆ ಹೋದ್ರೆ ಅಡ್ಡ ಬರ್ತಾನಂತೆ. ಜನರಿಗೆ ಪೋನ್ ಮಾಡಿದ್ನಂತೆ. ಅವನೇನೂ ಪಾಳೇಗಾರನಾ. ಒಂದು ಚದುರ ದೇವಸ್ಥಾನ ಕಟ್ತಾರೆ. ಅವರ ಸುದ್ದಿಗೆ ಹೋಗಬ್ಯಾಡ ಅಂತ ಹೇಳು ಅವನಿಗೆ ಅಷ್ಟೆ...!"ಎಂದು ಶಾಸಕರು ಮಾತನಾಡುತ್ತಾ ಹಿರಿಯ ಅಧಿಕಾರಿಯ ಬಳಿಯೇ ರಣ್ಯಾಧಿಕಾರಿ ದಿನೇಶ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವಬೆದರಿಕೆ ವೊಡ್ಡಿರುವುದು ಕಂಡುಬಂರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X