Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಐಎಂಐಎಂ ಪಕ್ಷದ ಸ್ಪೀಕರ್ ಮುಂದೆ ಪ್ರಮಾಣ...

ಎಐಎಂಐಎಂ ಪಕ್ಷದ ಸ್ಪೀಕರ್ ಮುಂದೆ ಪ್ರಮಾಣ ವಚನ ಸ್ವೀಕರಿಸಲ್ಲ ಎಂದ ಬಿಜೆಪಿ ಶಾಸಕ !

ಇದಕ್ಕವರು ನೀಡಿದ ಕಾರಣವೇನು ಗೊತ್ತಾ ?

ವಾರ್ತಾಭಾರತಿವಾರ್ತಾಭಾರತಿ6 Jan 2019 10:36 PM IST
share
ಎಐಎಂಐಎಂ ಪಕ್ಷದ ಸ್ಪೀಕರ್ ಮುಂದೆ ಪ್ರಮಾಣ ವಚನ ಸ್ವೀಕರಿಸಲ್ಲ ಎಂದ ಬಿಜೆಪಿ ಶಾಸಕ !

ಹೊಸದಿಲ್ಲಿ,ಜ.6: ತೆಲಂಗಾಣದ ಏಕೈಕ ಬಿಜೆಪಿ ಶಾಸಕ ರಾಜಾ ಸಿಂಗ್ ರಾಜ್ಯ ವಿಧಾನ ಸಭೆಯ “ಹಂಗಾಮಿ ಸ್ಪೀಕರ್ ಅಖಿಲ ಭಾರತ ಮಜ್ಲಿಸೆ ಇತ್ತೆಹದುಲ್ ಮುಸ್ಲಿಮಿನ್ (ಎಐಎಂಐಎಂ) ಪಕ್ಷದ ಮುಮ್ತಾಝ್ ಅಹಮದ್ ಖಾನ್ ಅವರ ಮುಂದೆ ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಹೇಳಿಕೆ ನೀಡಿರುವ ಸಿಂಗ್, ಹಂಗಾಮಿ ಸ್ಪೀಕರ್ ಅವರ ಪಕ್ಷ ಹಿಂದುಗಳನ್ನು ಸರ್ವನಾಶ ಮಾಡಲು ಬಯಸುತ್ತದೆ. ಅವರು ವಂದೇ ಮಾತರಂ ಹಾಡುವುದಿಲ್ಲ ಮತ್ತು ಭಾರತ್ ಮಾತಾ ಕಿ ಜೈ ಹೇಳುವುದಿಲ್ಲ. ಹಾಗಾಗಿ ನಾನು ಅವರ ಮುಂದೆ ಪ್ರಮಾಣ ವಚನ ಸ್ವೀಕರಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ರಾಜ್ಯ ಚುನಾವಣೆಗೂ ಮುನ್ನ ಉವೈಸಿಯ ಎಐಎಂಐಎಂ ಪಕ್ಷವನ್ನು ಮಿತ್ರಪಕ್ಷ ಎಂದು ಸಂಬೋಧಿಸಿದ್ದರು. ಎರಡು ಪಕ್ಷಗಳ ನಡುವಿನ ಸೌಹಾರ್ದತ ಸಂಕೇತವಾಗಿ ರಾವ್ ಉವೈಸಿ ಪಕ್ಷದ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದ್ದರು. ಎಐಎಂಐಎಂ ಅನ್ನು ಒಂದು ಕೊಳಕು ಪಕ್ಷ ಎಂದು ಮತ್ತು ಮುಖ್ಯಮಂತ್ರಿಯನ್ನು ಅದರ ಮತ್ತು ನಿಝಾಮ್‌ನ ಅನುಯಾಯಿ ಎಂದು ಜರೆದಿರುವ ಗೋಶಮಹಲ್ ಕ್ಷೇತ್ರದ ವಿವಾದಿತ ಶಾಸಕ ರಾಜಾ ಸಿಂಗ್ ತಾನು ಸೋಮವಾರ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಪಾಲರ ನಿವಾಸಕ್ಕೂ ತೆರಳುವುದಿಲ್ಲ ಮತ್ತು ಮರುದಿನ ವಿಧಾನ ಸಭೆಗೂ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X