Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೋಷಪೂರ್ಣ ಎಟಿಎಂ ಸಮಸ್ಯೆ ಪರಿಹರಿಸಲು...

ದೋಷಪೂರ್ಣ ಎಟಿಎಂ ಸಮಸ್ಯೆ ಪರಿಹರಿಸಲು ಆರ್‌ಬಿಐಗೆ ಸಂಸದೀಯ ಸಮಿತಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 Jan 2019 10:59 PM IST
share
ದೋಷಪೂರ್ಣ ಎಟಿಎಂ ಸಮಸ್ಯೆ ಪರಿಹರಿಸಲು ಆರ್‌ಬಿಐಗೆ ಸಂಸದೀಯ ಸಮಿತಿ ಸೂಚನೆ

ಹೊಸದಿಲ್ಲಿ,ಜ.6: ಬಲವಂತದ ನಗದು ಬಿಕ್ಕಟ್ಟಿನ ಸ್ಥಿತಿಯನ್ನು ನಿವಾರಿಸಲು ಕಾರ್ಯ ನಿರ್ವಹಿಸುವುದನ್ನು ಕಾಯಂ ಆಗಿ ನಿಲ್ಲಿಸಿರುವ ಎಟಿಎಂಗಳ ಸಮಸ್ಯೆಯನ್ನು ಬಗೆಹರಿಸುವಂತೆ ಹಣಕಾಸು ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಆರ್‌ಬಿಐಗೆ ಸೂಚಿಸಿದೆ.

ಸಮಿತಿಯು ಕಳೆದ ವಾರ ಸಂಸತ್ತಿನಲ್ಲಿ ಮಂಡಿಸಿರುವ ತನ್ನ ವರದಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಎಟಿಎಂಗಳನ್ನು ಸ್ಥಾಪಿಸುವಂತೆ ಬ್ಯಾಂಕುಗಳಿಗೂ ಸೂಚಿಸಿದೆ.

ಆರ್‌ಬಿಐ ಅಂಕಿಅಂಶಗಳಂತೆ 2018,ಸೆಪ್ಟೆಂಬರ್ ಅಂತ್ಯಕ್ಕೆ ದೇಶದಲ್ಲಿ 2,21,492 ಎಟಿಎಂ ಯಂತ್ರಗಳಿದ್ದವು.

ಡಿಜಿಟಲ್ ವಹಿವಾಟು ಸಾರ್ವತ್ರಿಕಗೊಳ್ಳುವುದರಿಂದ ಇನ್ನೂ ಬಹಳಷ್ಟು ದೂರವೇ ಇರುವುದರಿಂದ ನಗದು ಹಣದ ಬಿಕ್ಕಟ್ಟು ಉಂಟಾಗದಂತೆ ಎಟಿಎಂ ಯಂತ್ರಗಳು ಕಾರ್ಯ ನಿರ್ವಹಿಸದಿರುವ ಸಮಸ್ಯೆಯನ್ನು ಬಗೆಹರಿಸುವಂತೆ ಆರ್‌ಬಿಐ ಮತ್ತು ಎಟಿಎಂಗಳ ಕೊರತೆಯನು ತ್ವರಿತವಾಗಿ ನೀಗಿಸುವಂತೆ ಬ್ಯಾಂಕುಗಳಿಗೆ ಸಮಿತಿಯು ಆಗ್ರಹಿಸುತ್ತದೆ ಎಂದು ವರದಿಯು ತಿಳಿಸಿದೆ. ಆರ್‌ಬಿಐನ ನೋಟು ನಿಷೇಧ ಕ್ರಮವು ಗ್ರಾಮೀಣ ಮತ್ತು ಅರೆನಗರ ಪ್ರದೇಶಗಳಲ್ಲಿ ಎಟಿಎಂಗಳಿಗೆ ನಗದು ಪೂರೈಕೆಯನ್ನು ಹೆಚ್ಚಿಸಿಲ್ಲ ಅಥವಾ ನಗದು ಪೂರೈಕೆ ಸಮಸ್ಯೆಯನ್ನು ಬಗೆಹರಿಸಿಲ್ಲ ಮತ್ತು ಇದರಿಂದಾಗಿ ಹಲವಾರು ಎಟಿಎಂಗಳು ಅನಿವಾರ್ಯವಾಗಿ ಮುಚ್ಚುವಂತಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ.ವೀರಪ್ಪ ಮೊಯ್ಲಿ ನೇತೃತ್ವದ ಸಮಿತಿಯು ಬೆಟ್ಟುಮಾಡಿದೆ.

ಬ್ಯಾಂಕುಗಳಲ್ಲಿ ಹೆಚ್ಚೆಚ್ಚು ಡೆಬಿಟ್ ಕಾರ್ಡ್‌ಗಳ ವಿತರಣೆಯಾಗುತ್ತಿದೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಜನಧನ ಖಾತೆಗಳು ತೆರೆಯಲ್ಪಟ್ಟಿವೆ. ವಿಸ್ತರಿಸುತ್ತಿರುವ ಆರ್ಥಿಕತೆಗೆ ಅನುಗುಣವಾಗಿ ಹೆಚ್ಚುತ್ತಿರುವ ನಗದುಹಣದ ಬೇಡಿಕೆಯನ್ನು ಪೂರೈಸಲು ಎಟಿಎಂ ಯಂತ್ರಗಳ ಸಂಖ್ಯೆ ಸಾಕಷ್ಟಿಲ್ಲ ಎಂದೂ ಸಮಿತಿಯು ಕಳವಳ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X