Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 7 ದಿನ ಮುಂಚಿತ ನೋಟಿಸ್ ನೀಡದೆ ನಡೆಸುವ...

7 ದಿನ ಮುಂಚಿತ ನೋಟಿಸ್ ನೀಡದೆ ನಡೆಸುವ ಹರತಾಳಕ್ಕೆ ಕೇರಳ ಹೈಕೋರ್ಟ್ ನಿಷೇಧ

ವಾರ್ತಾಭಾರತಿವಾರ್ತಾಭಾರತಿ7 Jan 2019 10:35 PM IST
share
7 ದಿನ ಮುಂಚಿತ ನೋಟಿಸ್ ನೀಡದೆ ನಡೆಸುವ ಹರತಾಳಕ್ಕೆ ಕೇರಳ ಹೈಕೋರ್ಟ್ ನಿಷೇಧ

ತಿರುವನಂತಪುರ, ಜ. 7: ಕನಿಷ್ಠ ಏಳು ದಿನ ಮುಂಚಿತವಾಗಿ ಘೋಷಿಸದ ಬಂದ್‌ಗೆ ಕೇರಳ ಉಚ್ಚ ನ್ಯಾಯಾಲಯ ನಿಷೇಧ ವಿಧಿಸಿದೆ. ಈ ಏಳು ದಿನಗಳ ಕಾಲಾವಕಾಶದಲ್ಲಿ ಯಾವುದೇ ಪ್ರಜೆ ಬಂದ್ ಅನ್ನು ಪ್ರಶ್ನಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ಏಳು ದಿನಕ್ಕಿಂತ ಮುಂಚಿತವಾಗಿ ನೋಟಿಸು ನೀಡದೆ ಹರತಾಳ ಆಯೋಜಿಸುವುದು ಅಸಾಂವಿಧಾನಿಕ ಎಂದು ಮುಖ್ಯ ನ್ಯಾಯಮೂರ್ತಿ ಹೃಷಿಕೇಶ್ ಹಾಗೂ ನ್ಯಾಯಮೂರ್ತಿ ಎ.ಕೆ. ಜಯಶಂಕರನ್ ನಂಬಿಯಾರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಹೇಳಿದೆ.

ಜನವರಿ 2ರಂದು ಶಬರಿಮಲೆ ದೇವಾಲಯಕ್ಕೆ ಋತುಚಕ್ರ ವಯಸ್ಸಿನ ಇಬ್ಬರು ಮಹಿಳೆಯರು ಪ್ರವೇಶಿಸಿರುವುದನ್ನು ವಿರೋಧಿಸಿ ಶಬರಿಮಲೆ ಕ್ರಿಯಾ ಸಮಿತಿ ಕರೆ ನೀಡಿದ್ದ ಹರತಾಳದ ಸಂದರ್ಭ ರಾಜ್ಯಾದ್ಯಂತ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಈ ಆದೇಶ ಜಾರಿ ಮಾಡಲಾಗಿದೆ. ಕೇರಳಾದ್ಯಂತ ನಡೆದ ಹಿಂಸಾಚಾರ ಹಾಗೂ ದಾಂಧಲೆಗೆ ಸಂಬಂಧಿಸಿ 3000ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ. ಬಂದ್‌ಗಳ ವಿರುದ್ಧ ಉಚ್ಚ ನ್ಯಾಯಾಲಯದ ಮೊರೆ ಹೋಗಿರುವ ಕೇರಳ ಚೇಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಕಳೆದ ವರ್ಷ ರಾಜ್ಯದಲ್ಲಿ 97 ಹರತಾಳಗಳನ್ನು ನಡೆಸಲಾಗಿದೆ. ಇದು ಉದ್ಯಮ ಹಾಗೂ ಕಾರ್ಮಿಕರ ದೈನಂದಿನ ಜೀವನದ ಮೇಲೆ ದುಷ್ಪರಿಣಾಮ ಉಂಟು ಮಾಡಿದೆ ಎಂದು ಹೇಳಿದೆ.

ಹರತಾಳದ ಎಲ್ಲಾ ದಿನಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರಕಾರಿ ಕಚೇರಿ ಹಾಗೂ ಶಿಕ್ಷಣ ಸಂಸ್ಥೆಗಳನ್ನು ಬಲವಂತವಾಗಿ ಮುಚ್ಚಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಎಲ್ಲ ರಾಜಕೀಯ ಪಕ್ಷಗಳು ಈ ದೂರಿನ ಪ್ರತಿಕ್ರಿಯೆದಾರರು. ಹರತಾಳದ ಸಂದರ್ಭ ಅಂಗಡಿ ಹಾಗೂ ಉದ್ಯಮಗಳಿಗೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಈ ದೂರಿದಲ್ಲಿ ಆಗ್ರಹಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X