Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರತ್ ಬಂದ್: ಕಾಸರಗೋಡಿನಲ್ಲಿ ಮಿಶ್ರ...

ಭಾರತ್ ಬಂದ್: ಕಾಸರಗೋಡಿನಲ್ಲಿ ಮಿಶ್ರ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ8 Jan 2019 12:46 PM IST
share
ಭಾರತ್ ಬಂದ್: ಕಾಸರಗೋಡಿನಲ್ಲಿ ಮಿಶ್ರ ಪ್ರತಿಕ್ರಿಯೆ

ಕಾಸರಗೋಡು, ಜ. 8 : ರಾಷ್ಟ್ರಿಯ ಮುಷ್ಕರ ಕಾಸರಗೋಡಿನಲ್ಲಿ  ಜನಸಾಮಾನ್ಯರಿಗೆ ಬಿಸಿ ತಟ್ಟಿದೆ. ಖಾಸಗಿ - ಸರಕಾರಿ  ಬಸ್ಸುಗಳು ರಸ್ತೆಗಿಳಿದಿಲ್ಲ.  ಅಂಗಡಿ ಮುಂಗಟ್ಟುಗಳು  ಬಹುತೇಕ ತೆರೆದಿವೆ. ಖಾಸಗಿ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ. ಬಸ್ಸು ಸೌಲಭ್ಯಗಳಿಲ್ಲದೆ ದೈನಂದಿನ ಪ್ರಯಾಣಿಕರು , ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕಿದ್ದಾರೆ.

ಕೆಲ ಶಾಲೆಗಳಿಗೂ ಇಂದು ರಜೆ ನೀಡಲಾಗಿದೆ.  ಸರಕಾರಿ  ಕಚೇರಿಗಳು  ಬಿಕೋ ಎನ್ನುತ್ತಿವೆ . ನಗರ  ಪ್ರದೇಶಗಳಲ್ಲಿ  ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ,  ವಾಹನ ಸಂಚಾರ ವಿರಳವಾಗಿದೆ . ನಗರದ ಕೆಲವೆಡೆ  ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. ಗ್ರಾಮೀಣ ಪ್ರದೇಶಗಳಲ್ಲಿ  ವಾಹನ ಸಂಚಾರ ಎಂದಿನಂತಿದೆ.

ದಿನಗಳ ಹಿಂದೆ ಹರತಾಳ ಹಾಗೂ  ಹಿಂಸಾಚಾರ ನಡೆದ ಹಿನ್ನಲೆಯಲ್ಲಿ ಬಲವಂತದ  ಬಂದ್ ನಡೆಸದಂತೆ  ಕಾರ್ಮಿಕ ಸಂಘಟನೆಗಳ ಮುಖಂಡರು ಕರೆ ನೀಡಿದ್ದು , ಸ್ವಯಂ ಪ್ರೇರಿತವಾಗಿ ಮುಷ್ಕರದಲ್ಲಿ  ಪಾಲ್ಗೊಳ್ಳುವಂತೆ   ಕರೆ  ನೀಡಿವೆ.  ಆದರೆ ನಗರ ಪ್ರದೇಶಗಳಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಅಹಿತಕರ  ಘಟನೆ ನಡೆಯದಂತೆ ಪೊಲೀಸರು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ಬಿಎಂಎಸ್  ಹೊರತುಪಡಿಸಿ ಉಳಿದ ಎಲ್ಲಾ ಕಾರ್ಮಿಕ ಸಂಘಟನೆಗಳು ಮುಷ್ಕರದಲ್ಲಿ ಪಾಲ್ಗೊಂಡಿವೆ. ಕಾರ್ಮಿಕ ಸಂಘಟನೆಗಳು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು . ಬಳಿಕ ನಡೆದ ಪ್ರತಿಭಟನಾ ಸಭೆಯಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರು ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X