Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ನಮ್ಮದು ಕ್ಯಾಶ್ ಲೆಸ್ ಅರ್ಥವ್ಯವಸ್ಥೆ,...

“ನಮ್ಮದು ಕ್ಯಾಶ್ ಲೆಸ್ ಅರ್ಥವ್ಯವಸ್ಥೆ, ಹೀಗಿರುವಾಗ ಎಚ್ಎಎಲ್ ಗೆ ಕ್ಯಾಶ್ ಯಾಕೆ ಬೇಕು?”

ಬಿಜೆಪಿ ವಕ್ತಾರನ ಮಾತು ಕೇಳಿ ಸುಸ್ತಾದ ಪತ್ರಕರ್ತ, ಹಣೆ ಚಚ್ಚಿಕೊಂಡ ಕಾಂಗ್ರೆಸ್ ನಾಯಕ

ವಾರ್ತಾಭಾರತಿವಾರ್ತಾಭಾರತಿ8 Jan 2019 4:12 PM IST
share
“ನಮ್ಮದು ಕ್ಯಾಶ್ ಲೆಸ್ ಅರ್ಥವ್ಯವಸ್ಥೆ, ಹೀಗಿರುವಾಗ ಎಚ್ಎಎಲ್ ಗೆ ಕ್ಯಾಶ್ ಯಾಕೆ ಬೇಕು?”

ಹೊಸದಿಲ್ಲಿ, ಜ.8: “ನಾವು ಕ್ಯಾಶ್ ಲೆಸ್ ಅರ್ಥವ್ಯವಸ್ಥೆಯ ಜನರು, ಹಾಗಿರುವಾಗ ನಿಮಗೇಕೆ ಕೈಯ್ಯಲ್ಲಿ ಕ್ಯಾಶ್ ಬೇಕು?'' ಇಂತಹ ಒಂದು ವಿಚಿತ್ರ ಹೇಳಿಕೆ ಬಂದಿದ್ದು ಬಿಜೆಪಿ ವಕ್ತಾರ ಶಾಹ್ ನವಾಝ್ ಹುಸೈನ್ ಅವರಿಂದ.

‘ಆಜ್ ತಕ್’ ಟಿವಿ ವಾಹಿನಿಯಲ್ಲಿ  ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಬಿಜೆಪಿ ವಕ್ತಾರನ ಈ ಹೇಳಿಕೆಗೆ ಚರ್ಚೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ ತಮ್ಮ ಕೈಯನ್ನು ಹಣೆಗೆ ಚಚ್ಚಿದರೆ, ಇನ್ನೊಬ್ಬ ರಾಜಕೀಯ ವಿಶ್ಲೇಷಕ `ಪ್ರೈಸ್ ಲೆಸ್' ಎಂದು ಪ್ರತಿಕ್ರಿಯಿಸಿದರು.

ಆದರೆ ಬಿಜೆಪಿ ವಕ್ತಾರ ಮಾತ್ರ ಮೇಲಿನ ಹೇಳಿಕೆಯನ್ನು ತಮಾಷೆಗೆಂದು ಹೇಳಿರಲಿಲ್ಲವೆಂಬುದಂತೂ ಸ್ಪಷ್ಟ.  “ನಮ್ಮ ಕೈಯಲ್ಲಿರುವ ಕ್ಯಾಶ್ ನೆಗೆಟಿವ್ ಆಗಿದೆ. ನಾವು  ಓವರ್ ಡ್ರಾಫ್ಟ್ ಮುಖಾಂತರ ರೂ 1,000 ಕೋಟಿ ಪಡೆಯಬೇಕಾಯಿತು'' ಎಂದು ಎಚ್‍ಎಎಲ್ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಪತ್ರಿಕೆಯೊಂದಕ್ಕೆ ನೀಡಿದ ಹೇಳಿಕೆಯ ಬಗ್ಗೆ ಕಾರ್ಯಕ್ರಮ ನಿರೂಪಕರು ಕೇಳಿದ ಪ್ರಶ್ನೆಗೆ ಬಿಜೆಪಿ ವಕ್ತಾರ ಮೇಲಿನಂತೆ ಉತ್ತರಿಸಿದ್ದರು.

ಆಗ ನಿರೂಪಕರು ಅವರು ತಮಾಷೆ ಮಾಡುತ್ತಿದ್ದಾರೆಂದು ಅಂದುಕೊಂಡು ಗಂಭೀರ ಚರ್ಚೆ ನಡೆಯುತ್ತಿದೆ ಎಂದು ನೆನಪಿಸಿದಾಗ, ಹುಸೈನ್ ``ಹೌದು, ಇದು ಗಂಭೀರ ಚರ್ಚೆ, ನಿಮಗೇನು ಬೇಕು, ನಿಮಗೆ ಕೈಯಲ್ಲಿ ಕ್ಯಾಶ್ ಬೇಕೇ,'' ಎಂದು ಪ್ರಶ್ನಿಸಿದರು.

ಎಚ್ ಎಎಲ್ ಮುಖ್ಯಸ್ಥರು ತಮ್ಮ ಸಿಬ್ಬಂದಿಗೆ ವೇತನ ನೀಡುವ ಬಗ್ಗೆ ಮಾತನಾಡುತ್ತಿದ್ದಾರೆಂದು ನಿರೂಪಕರು ವಿವರಿಸಿದರು. ನಂತರ ಮತ್ತೆ ಮಾತನಾಡಿದ ಹುಸೈನ್ ``ಈಗಿನ ದಿನಗಳಲ್ಲಿ ಕೈಯ್ಯಲ್ಲಿ ಕ್ಯಾಶ್ ಇರುವುದಿಲ್ಲ'' ಎಂದರು.

Brilliant rebuttal by Shahnawaz Hussain: Why does HAL need "cash in hand" when we are a cashless economy? #KamalKeFools pic.twitter.com/552jq1iaWF

— Ruchira Chaturvedi (@RuchiraC) January 7, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X