Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.19-20: ‘ಗುತ್ತು ನಿಮಗೆಷ್ಟು...

ಜ.19-20: ‘ಗುತ್ತು ನಿಮಗೆಷ್ಟು ಗೊತ್ತ್ತು?’ ಗುತ್ತು ವಾರ್ಷಿಕ ಹಬ್ಬದಲ್ಲಿ ವಿಶೇಷ ಚಿಂತನ- ಮಂಥನ

ವಾರ್ತಾಭಾರತಿವಾರ್ತಾಭಾರತಿ8 Jan 2019 4:29 PM IST
share

ಮಂಗಳೂರು, ಜ.8: ತುಳುನಾಡಿನ ಗುತ್ತು ಪರಂಪರೆಯ ವಿಶೇಷತೆಯನ್ನು ತಿಳಿಸುವ ಗುತ್ತುದ ವಾರ್ಷಿಕ ಹಬ್ಬದ ಅಂಗವಾಗಿ ಈ ಬಾರಿ ಗುರುಪುರದಲ್ಲಿ ಜ.19 ಮತ್ತು 20ರಂದು ‘ಗುತ್ತು ನಿಮಗೆಷ್ಟು ಗೊತ್ತ್ತು?’ ಎಂಬ ವಿಶೇಷ ಚಿಂತನ ಮಂಥನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿಂದು ಗೋಳಿದಡಿ ಗುತ್ತಿನ ಗಡಿಕಾರ ವರ್ಧಮಾನ ದುರ್ಗಾ ಪ್ರಸಾದ್ ಶೆಟ್ಟಿ ಈ ಬಗ್ಗೆ ಮಾಹಿತಿ ನೀಡಿದರು. ಉತ್ಸವದಲ್ಲಿ ಗುತ್ತು, ಬೀಡು, ಬಾರಿಕೆ, ಬಾವ, ಪರಡಿ ಮನೆತನಗಳ ಆಡಳಿತಾತ್ಮಕ ವ್ಯವಸ್ಥೆ ಬಗ್ಗೆ ಮೂರು ವಿಚಾರಗಳಲ್ಲಿ ಈ ಕ್ಷೇತ್ರದ ಅಧ್ಯಯನಕಾರರು ಸಮಾಜಿಕ ಮತ್ತು ಧಾರ್ಮಿಕ ದೃಷ್ಟಿಯಲ್ಲಿ ವಿಚಾರ ಮಂಡಿಲಿದ್ದಾರೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಕೊನೆಯಲ್ಲಿ ಸಮನ್ವಯಕಾರರು ಒಟ್ಟು ಅಭಪ್ರಾಯಕ್ಕೆ ಏಕಸೂತ್ರವನ್ನು ಹೆಣೆದು ಉತ್ತರ ನೀಡಲಿದ್ದು, ಸಮಗ್ರ ಆಡಳಿತಾತ್ಮಕ ವ್ಯವಸ್ಥೆಯ ಬಗ್ಗೆ ಮುಖ್ಯಸ್ಥರ ಸಮ್ಮುಖದಲ್ಲಿ ನಿರ್ಣಯ ಸ್ವೀಕರಿಸಿ ಸರ್ವರೂ ಒಪ್ಪುವ ಶಾಸನಬದ್ಧ ವ್ಯವಸ್ಥೆಯನ್ನು ಅಂತಿಮಗೊಳಿಸುವ ಉದ್ದೇಶವಿದೆ ಎಂದವರು ಹೇಳಿದರು.

ಕಾರ್ಯಕ್ರಮದಲ್ಲಿ ಪರ್ಬೊದ ಸಿರಿ ಉದ್ಘಾಟನೆಗೊಳ್ಳಲಿದ್ದು, ಇಲ್ಲಿ ಶಕ್ತಿ ಕಲ್ಲು ಎತ್ತುವ ಸ್ಪರ್ಧೆ, ವಿವಿಧ ರೀತಿಯ ಸರಕುಗಳ ಮಳಿಗೆಗಳ ಪ್ರದರ್ಶನ ನಡೆಯಲಿದೆ ಎಂದರು. ಜ. 19ರಂದು ಸಂಜೆ ಗುತ್ತಿನ ವರ್ಷದ ಒಡ್ಡೊಲಗ ಅತಿಥಿಗಳ ಸಮ್ಮುಖದಲ್ಲಿ ನಡೆಯಲಿದೆ. ಜ. 20ರಂದು ಮಹಾಬಲೇಶ್ವರ ದೇವಸ್ಥಾನಕ್ಕೆ ಬ್ರಹ್ಮಶ್ರೀ ಕೆ.ಎಸ್. ನಿತ್ಯಾನಂದರವರಿಂದ ತುಲಾಧಾರ ಪ್ರತಿಷ್ಠೆ ಜರಗಲಿದೆ ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಚೇಳಾಯರು ಗುತ್ತು ದಿವಾಕರ ಸಾಮಾನಿ, ಮಜಲೊಟ್ಟು ಬೀಡುವಿನ ರೋಹಿತ್ ಕುಮಾರ್ ಕಟೀಲು, ಜಗದೀಶ್ ಅಧಿಕಾರಿ, ಸುಹಾಸ್ ಹೆಗ್ಡೆ, ಸದಾಶಿವ ಶೆಟ್ಟಿ, ರಜನಿ ದುಗ್ಗಣ್ಣ, ಎನ್‌ಆರ್. ಪ್ರದೀಪ್, ಪರಮಾಂದ ವಿ. ಸಾಲ್ಯಾನ್ ಉಪಸ್ಥಿತರಿದ್ದರು.

ಗುತ್ತು ಸಮಾಜವಾದಿ ಆಡಳಿತ ವ್ಯವಸ್ಥೆ

ಗುತ್ತಿನ ವ್ಯವಸ್ಥೆಯನ್ನು ಬಂಡವಾಳಶಾಹಿ, ಒಂದು ವರ್ಗಕ್ಕೆ ಸೇರಿದ ವ್ಯವಸ್ಥೆ ಎಂಬ ಆಪಾದನೆಯನ್ನು ಮಾಡಲಾಗುತ್ತಿದೆ. ಆದರೆ ಅದು ಸುಳ್ಳು ಎಂಬುದನ್ನು ಸಾಬೀತಪಡಿಸುವುದಲ್ಲದೆ, ಆ ವ್ಯವಸ್ಥೆ ಸಮಾಜವಾದಿ ಆಡಳಿತ ವ್ಯವಸ್ಥೆ ಎಂಬುದನ್ನು ಪುಷ್ಟೀಕರಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ಕಾರ್ಯಕ್ರಮದ 900ರಷ್ಟು ಆಮಂತ್ರಣಗಳನ್ನು ವಿವಿಧ ಧರ್ಮ ಜಾತಿಗೆ ಸೇರಿದ ಗುತ್ತಿನ ಮನೆಯವರಿಗೆ ನೀಡಲಾಗಿದೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ 1720 ಗುತ್ತಿನ ಮನೆಗಳಿದ್ದು, 198 ಬೀಡಿನ ಮನೆಗಳಿವೆ ಎಂದು ವರ್ದಮಾನ ದುರ್ಗಾ ಪ್ರಸಾದ್ ಶೆಟ್ಟಿ ಅಭಿಪ್ರಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X