Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗನ ಕಾಯಿಲೆ ಬಗ್ಗೆ ಇರಲಿ ಎಚ್ಚರ: ದ.ಕ....

ಮಂಗನ ಕಾಯಿಲೆ ಬಗ್ಗೆ ಇರಲಿ ಎಚ್ಚರ: ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ8 Jan 2019 5:04 PM IST
share

ಮಂಗಳೂರು, ಜ.8: ಶಿವಮೊಗ್ಗದಲ್ಲಿ ಮಂಗನಕಾಯಿಲೆ ಉಲ್ಬಣಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಮಲೆನಾಡಿನ ತಪ್ಪಲಿನಲ್ಲಿರುವ ಹಳ್ಳಿಗಳಲ್ಲಿ ಜಾಗೃತಿ ಮೂಡಿಸಲು ಇಲಾಖೆಯ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಈ ಕಾಯಿಲೆ ಬಗ್ಗೆ ಎಚ್ಚರ ಎರಲಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ.ಎಂ. ರಾಮಕೃಷ್ಣ ರಾವ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ತಂಡಗಳನ್ನು ರಚಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಅವರು, ಉಣ್ಣಿಗಳಿಂದ ಕಾಯಿಲೆ ಹರಡುವುದರಿಂದ ಕಾಡಂಚಿನ ಮಂದಿ ಕಾಡಿಗೆ ಹೋಗುವುದನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸುವಂತೆ ಕರೆ ನೀಡಿದರು.

ಎಮ್ಮೆ, ಆಕಳು ಮೊದಲಾದ ಸಾಕುಪ್ರಾಣಿಗಳನ್ನು ಕಾಡಿಗೆ ಬಿಡುತ್ತಾರೆ. ಸೌದೆ ಸಂಗ್ರಹಕ್ಕೆ ಕಾಡಿಗೆ ಹೋಗುವವರಿದ್ದಾರೆ. ಜೇನು ಮತ್ತು ಇನ್ನಿತರ ಕಾಡುತ್ಪತ್ತಿಗಳನ್ನು ಸಂಹ್ರಹಿಸುವವರಿದ್ದಾರೆ. ಇಂತಹವರು ಕಾಡಿಗೆ ಹೋಗುವುದನ್ನು ಸಾಧ್ಯವಾದಷ್ಟು ದೂರ ಮಾಡಬೇಕು ಎಂದು ಡಿಎಚ್‌ಒ ತಿಳಿಸಿದರು.
ಕಾಡಿನಲ್ಲಿ ಮಂಗಗಳು ಸತ್ತಿರುವುದು ತಿಳಿದಲ್ಲಿ ಅದನ್ನು ಅರಣ್ಯ, ಪಶು ಸಂಗೋಪನೆ ಮತ್ತು ಆರೋಗ್ಯ ಇಲಾಖೆಗೆ ತಕ್ಷಣ ತಿಳಿಸ ಬೇಕು. ಇದರಿಂದ ಸತ್ತ ಮಂಗನಲ್ಲಿ ಕಾಯಿಲೆಯ ವೈರಸ್ ಇದೆಯೇ ಎಂದು ಪತ್ತೆ ಹಚ್ಚ ಬಹುದು. ಜತೆಗೆ ಸತ್ತ ಮಂಗನ ಅವಶೇಷಗಳನ್ನು ವೈಜಾನಿಕ ರೀತಿಯಲ್ಲಿ ನಿರ್ವಹಿಸಲು ಅನುಕೂಲವಾಗುತ್ತದೆ. ಮಂಗ ಸತ್ತ 50 ಮೀಟರ್ ಪರಿಧಿಯಲ್ಲಿ ಮೆಲಾಥಿಯನ್ ಎಂಬ ಕೀಟನಾಶಕ ಸಿಂಪಡಿಸಿ ಉಣ್ಣಿಗಳನ್ನು ನಾಶ ಪಡಿಸಲು ಅನುಕೂಲವಾಗುತ್ತದೆ ಎಂದು ಡಾ.ರಾಮಕೃಷ್ಣ ರಾವ್ ನುಡಿದರು.

8-10 ದಿನ ಎಡ ಬಿಡದೆ ವಿಪರೀತವಾಗಿ ಜ್ವರ, ತಲೆನೋವು, ಕೈಕಾಲು ನೋವು, ಸೊಂಟ ನೋವು, ವಿಪರೀತ ನಿಶಕ್ತಿ, ಅತಿಯಾದ ಬಾಯಾರಿಕೆ ಇರುತ್ತದೆ. ಜ್ವರ ಬಂದ ಎರಡು ವಾರಗಳ ಬಳಿಕ ಮೂಗು, ಬಾಯಿ ಮತ್ತು ಗುದದ್ವಾರದಿಂದ ರಕ್ತಸ್ರಾವ ಆಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಯಾವುದೇ ಜ್ವರ ಕಂಡು ಬಂದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯ ಬೇಕು. ಕಾಯಿಲೆ ಬಾಧಿತ ಪ್ರದೇಶದವರು ಕಾಡಿಗೆ ಹೋಗುವುದಾದರೆ ಉಣ್ಣಿ ನಿರೋಧಕ ಡಿಎಂಪಿ ತೈಲವನ್ನು ಕೈಕಾಲುಗಳಿಗೆ ಹಚ್ಚಿಕೊಳ್ಳಬೇಕು.,ಕಾಡಿನಿಂದ ಬಂದ ತಕ್ಷಣ ಬಿಸಿ ನೀರಿನಲ್ಲಿ ಸಾಬೂನು ಹಚ್ಚಿ ಸ್ನಾನ ಮಾಡಬೇಕು. ಧರಿಸಿದ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯ ಬೇಕು. ಮಂಗನ ಕಾಯಿಲೆ ದೃಢ ಪಟ್ಟ ಪ್ರದೇಶಗಳ ನಿವಾಸಿಗಳು ಕೆಎ್ಡಿ ನಿರೋಧಕ ಲಸಿಕೆಯನ್ನು ಪಡೆಯಬೇಕು.

ಜಿಲ್ಲೆಯ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಮಂಗನ ಕಾಯಿಲೆ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರೆ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನೀಡುವುದು ಕಡ್ಡಾಯವಾಗಿದೆ. ಈ ಬಗ್ಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಡಾ.ರಾಮಕೃಷ್ಣ ರಾವ್ ನುಡಿದರು.

ಸುದ್ದಿಗೋಷ್ಠಿಯಲ್ಲಿ ಆರ್‌ಸಿಎಚ್ ಅಧಿಕಾರಿ ಡಾ.ರಾಜೇಶ್, ಸರ್ವಲೆನ್ಸ್ ಅಧಿಕಾರಿ ಡಾ.ಪ್ರವೀಣ್‌ಕುಮಾರ್, ಡಾ.ಅರುಣ್‌ಕುಮಾರ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ನವೀನ್, ಡಾ.ಅಶೋಕ್‌ಕುಮಾರ್ ರೈ ಮತ್ತು ಡಾ.ಕಲಾಮಧು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X