Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಥಾಯ್ಲೆಂಡ್: ಸೌದಿ ತರುಣಿ ವಿಶ್ವಸಂಸ್ಥೆಯ...

ಥಾಯ್ಲೆಂಡ್: ಸೌದಿ ತರುಣಿ ವಿಶ್ವಸಂಸ್ಥೆಯ ಆರೈಕೆಯಲ್ಲಿ

ವಾರ್ತಾಭಾರತಿವಾರ್ತಾಭಾರತಿ8 Jan 2019 9:25 PM IST
share
ಥಾಯ್ಲೆಂಡ್: ಸೌದಿ ತರುಣಿ ವಿಶ್ವಸಂಸ್ಥೆಯ ಆರೈಕೆಯಲ್ಲಿ

ಬ್ಯಾಂಕಾಕ್, ಜ. 8: ಬ್ಯಾಂಕಾಕ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಆಶ್ರಯಕ್ಕಾಗಿ ಹತಾಶ ಮನವಿ ಮಾಡಿರುವ ಸೌದಿ ಅರೇಬಿಯದ 18 ವರ್ಷದ ತರುಣಿ ವಿಶ್ವಸಂಸ್ಥೆಯ ನಿರಾಶ್ರಿತ ಸಂಸ್ಥೆಯ ಆರೈಕೆಯಲ್ಲಿದ್ದಾರೆ ಎಂದು ಥಾಯ್ಲೆಂಡ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ನನ್ನ ಕುಟುಂಬ ಸದಸ್ಯರು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದರು, ಹಾಗಾಗಿ, ಕುವೈತ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅವರಿಂದ ತಪ್ಪಿಸಿಕೊಂಡು ಬಂದೆ” ಎಂದು ರಹಾಫ್ ಮುಹಮ್ಮದ್ ಮೋತ್ಲಕ್ ಅಲ್-ಕುನೂನ್ ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದರು.

“ನಾನು ಆಸ್ಟ್ರೇಲಿಯದಲ್ಲಿ ಆಶ್ರಯ ಪಡೆಯುವ ಉದ್ದೇಶ ಹೊಂದಿದ್ದೆ ಎಂದು ಅವರು ಹೇಳಿದರು. ಥಾಯ್ಲೆಂಡ್ ವಲಸೆ ಅಧಿಕಾರಿಗಳು ನನ್ನನ್ನು ಸೌದಿ ಅರೇಬಿಯಕ್ಕೆ ಗಡಿಪಾರು ಮಾಡಿದರೆ ಅವರು ನನ್ನನ್ನು ಕೊಲ್ಲುತ್ತಾರೆ.” ಎಂಬ ಭೀತಿಯನ್ನು ಅವರು ವ್ಯಕ್ತಪಡಿಸಿದರು.

ರವಿವಾರ ಕುವೈತ್‌ನಿಂದ ಬ್ಯಾಂಕಾಕ್ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಆಸ್ಟ್ರೇಲಿಯಕ್ಕೆ ಹೋಗುವ ವಿಮಾನ ಹತ್ತುವ ಮೊದಲು ಥಾಯ್ಲೆಂಡ್ ಅಧಿಕಾರಿಗಳು ರಹಾಫ್‌ರನ್ನು ತಡೆದಿದ್ದರು.

ಟ್ವಿಟರ್‌ನಿಂದಾಗಿ ಜಾಗತಿಕ ಮಟ್ಟದಲ್ಲಿ ಸುದ್ದಿ

ಸೌದಿ ತರುಣಿಯನ್ನು ವಾಪಸ್ ಕಳುಹಿಸುವುದಾಗಿ ಥಾಯ್ ಅಧಿಕಾರಿಗಳು ರವಿವಾರ ಹೇಳಿದ್ದರು.

ಆದರೆ, ನನಗೆ ಸಹಾಯ ಮಾಡುವಂತೆ ತರುಣಿಯು ವಿವಿಧ ದೇಶಗಳಿಗೆ ಟ್ವಿಟರ್ ಮೂಲಕ ಹತಾಶ ಮನವಿ ಮಾಡಿದ ಬಳಿಕ, ಈ ಘಟನೆಯ ಜಾಗತಿಕ ಮಟ್ಟದಲ್ಲಿ ಸುದ್ದಿಯಾಯಿತು.

ಈ ಹಿನ್ನೆಲೆಯಲ್ಲಿ, ವಾಪಸ್ ಹೋಗುವಂತೆ ರಹಾಫ್‌ರನ್ನು ಬಲವಂತಪಡಿಸುವುದಿಲ್ಲ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.

‘‘ಅವರು ಯುಎನ್‌ಎಚ್‌ಸಿಆರ್‌ನ ಆರೈಕೆಯಲ್ಲಿದ್ದಾರೆ. ಆದರೆ, ನಾವು ಥಾಯ್ಲೆಂಡ್ ಭದ್ರತೆಯನ್ನೂ ಒದಗಿಸಿದ್ದೇವೆ’’ ಎಂದು ಥಾಯ್ಲೆಂಡ್ ವಲಸೆ ವಿಭಾಗದ ಮುಖ್ಯಸ್ಥ ಸುರಚಟೆ ಹಕ್‌ಪರ್ನ್ ಸೋಮವಾರ ತಡ ರಾತ್ರಿ ಸುದ್ದಿಗಾರರಿಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X