Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಯುಪಡೆಯಿಂದ 14 ಸಾವಿರ ಕೋಟಿ ರೂ. ಬಾಕಿ:...

ವಾಯುಪಡೆಯಿಂದ 14 ಸಾವಿರ ಕೋಟಿ ರೂ. ಬಾಕಿ: ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿ ಎಚ್‌ಎಎಲ್

ವಾರ್ತಾಭಾರತಿವಾರ್ತಾಭಾರತಿ9 Jan 2019 8:36 PM IST
share
ವಾಯುಪಡೆಯಿಂದ 14 ಸಾವಿರ ಕೋಟಿ ರೂ. ಬಾಕಿ: ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿ ಎಚ್‌ಎಎಲ್

ಬೆಂಗಳೂರು, ಜ.9: ವಾಯುಪಡೆ 14 ಸಾವಿರ ಕೋಟಿ ರೂ. ಪಾವತಿ ಬಾಕಿ ಇರಿಸಿರುವುದರಿಂದ ವಿಮಾನ ಉತ್ಪಾದನಾ ಸಂಸ್ಥೆ ಹಿಂದುಸ್ತಾನ್ ಏರೋನಾಟಿಕ್ಸ್ ಲಿ. (ಎಚ್‌ಎಎಲ್) 80 ವರ್ಷದ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂದು ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಇದೀಗ ಎಚ್‌ಎಎಲ್ ವೆಚ್ಚ ನಿಯಂತ್ರಣ ಕ್ರಮಗಳಿಗೆ ಮುಂದಾಗಿದ್ದು, ಅಧಿಕಾರಿಗಳ ಅನಗತ್ಯ ಪ್ರವಾಸಕ್ಕೆ ಕಡಿವಾಣ, ಗುತ್ತಿಗೆ ನೌಕರರ ಪ್ರಮಾಣದಲ್ಲಿ ಶೇ.20ರಷ್ಟು ಇಳಿಕೆ ಮುಂತಾದ ಕ್ರಮಗಳನ್ನು ಕೈಗೊಂಡಿದೆ. ಎಚ್‌ಎಎಲ್‌ನ ಪ್ರಮುಖ ಗ್ರಾಹಕನಾಗಿರುವ ವಾಯುಪಡೆ ಸಾಮಾನ್ಯವಾಗಿ ಮೂರು ತಿಂಗಳೊಳಗೆ ಹಣವನ್ನು ಪಾವತಿಸುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಪಾವತಿ ವಿಳಂಬವಾಗಿರುವುದರಿಂದ ಯುದ್ಧ ವಿಮಾನ ಮತ್ತು ಹೆಲಿಕಾಪ್ಟರ್‌ಗಳ ನಿರ್ಮಾಣಕ್ಕೆ ಬಿಡಿ ಭಾಗಗಳನ್ನು ಖರೀದಿಸಲೂ ಹಣದ ಅಡಚಣೆ ಎದುರಾಗಿದೆ.

ಈ ವರ್ಷ ವಾಯುಪಡೆಗೆ ಐದು ತೇಜಸ್ ಲಘು ಯುದ್ಧವಿಮಾನವೂ ಸೇರಿದಂತೆ ಹಲವು ಯುದ್ಧವಿಮಾನಗಳನ್ನು ಪೂರೈಸಬೇಕಿದ್ದು, ಮಾರ್ಚ್ ಅಂತ್ಯಕ್ಕೆ ವಾಯುಪಡೆಯ ಬಾಕಿ ಮೊತ್ತ 20 ಸಾವಿರ ಕೋಟಿ ರೂ.ಗೆ ಹೆಚ್ಚಬಹುದು ಎಂದು ಎಚ್‌ಎಎಲ್‌ನ ಅಧಿಕಾರಿಗಳು ತಿಳಿಸಿದ್ದಾರೆ.

ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದ ಎಚ್‌ಎಎಲ್ ಇತ್ತೀಚಿನ ದಿನಗಳಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದು, ನೌಕರರಿಗೆ ವೇತನ ಪಾವತಿಸಲೂ ಸಮಸ್ಯೆಯಾಗಿದೆ. ಕಳೆದ ತಿಂಗಳು ಸಂಸ್ಥೆ 962 ಕೋಟಿ ರೂ. ಸಾಲವನ್ನು ಓವರ್‌ ಡ್ರಾಫ್ಟ್ ಮೂಲಕ ಪಡೆದುಕೊಂಡಿದೆ. ಅಲ್ಲದೆ ಸಂಸ್ಥೆಯಲ್ಲಿರುವ 11 ಸಾವಿರ ಗುತ್ತಿಗೆ ನೌಕರರಲ್ಲಿ ಶೇ.20 (2,200) ಮಂದಿಯನ್ನು ಕೈಬಿಡುವುದು, ತರಬೇತಿ, ವಿಚಾರಸಂಕಿರಣ ಇತ್ಯಾದಿಗಳಲ್ಲಿ ಭಾಗವಹಿಸದಂತೆ ಅಧಿಕಾರಿಗಳನ್ನು ನಿರ್ಬಂಧಿಸುವುದು ಮುಂತಾದ ಕ್ರಮಗಳ ಮೂಲಕ ವೆಚ್ಚ ನಿಯಂತ್ರಣಕ್ಕೆ ಮುಂದಾಗಿದೆ. ಕಳೆದ ಐದು ವರ್ಷಗಳಲ್ಲಿ ಸರಕಾರಕ್ಕೆ ಎಚ್‌ಎಎಲ್ ಎರಡು ಬಾರಿ ಡಿವಿಡೆಂಡ್ ರೂಪದಲ್ಲಿ 11,500 ಕೋಟಿ ರೂ. ಪಾವತಿಸಿದ್ದು, ಇದು ಕೂಡಾ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X